AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಉಲ್ಲಂಘಿಸಿ ಕಾರು ಅಪಘಾತ: KAS ಅಧಿಕಾರಿ ವಿರುದ್ಧ FIR

ಬೆಂಗಳೂರು: ಸಂಡೇ ಲಾಕ್​ಡೌನ್​ ಉಲ್ಲಂಘಿಸಿದ್ದ KAS ಅಧಿಕಾರಿ ವಿರುದ್ಧ FIR ದಾಖಲಿಸಲಾಗಿದೆ. ಟಿವಿ 9 ವರದಿ ಬಳಿಕ ಅಲರ್ಟ್ ಆದ ಕೆ.ಆರ್. ಪುರಂ ಸಂಚಾರಿ ಪೊಲೀಸರು KAS ಅಧಿಕಾರಿ ಡಾ.ಕೆ.ಎನ್.ಅನುರಾಧಾ ವಿರುದ್ಧ FIR ದಾಖಲಿಸಿಕೊಂಡಿದ್ದಾರೆ. ಡಾ.ಕೆ.ಎನ್.ಅನುರಾಧಾ KIADB ಯಲ್ಲಿ ADC ಅಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜುಲೈ 26 ರ ಭಾನುವಾರ ಸಂಡೇ ಲಾಕ್​ಡೌನ್​ ವೇಳೆ ತಮ್ಮ ಖಾಸಗಿ ಕಾರಿನಲ್ಲಿ ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿ ಅಪಘಾತಕ್ಕೆ ಈಡಾಗಿದ್ದರು. ಇದನ್ನೂ ಓದಿ: ಕಾರು ಅಪಘಾತದಲ್ಲಿ KAS ಅಧಿಕಾರಿ ಪ್ರಾಣಾಪಾಯದಿಂದ […]

ಲಾಕ್​ಡೌನ್​ ಉಲ್ಲಂಘಿಸಿ ಕಾರು ಅಪಘಾತ: KAS ಅಧಿಕಾರಿ ವಿರುದ್ಧ FIR
Follow us
KUSHAL V
| Updated By:

Updated on:Jul 28, 2020 | 12:59 PM

ಬೆಂಗಳೂರು: ಸಂಡೇ ಲಾಕ್​ಡೌನ್​ ಉಲ್ಲಂಘಿಸಿದ್ದ KAS ಅಧಿಕಾರಿ ವಿರುದ್ಧ FIR ದಾಖಲಿಸಲಾಗಿದೆ. ಟಿವಿ 9 ವರದಿ ಬಳಿಕ ಅಲರ್ಟ್ ಆದ ಕೆ.ಆರ್. ಪುರಂ ಸಂಚಾರಿ ಪೊಲೀಸರು KAS ಅಧಿಕಾರಿ ಡಾ.ಕೆ.ಎನ್.ಅನುರಾಧಾ ವಿರುದ್ಧ FIR ದಾಖಲಿಸಿಕೊಂಡಿದ್ದಾರೆ.

ಡಾ.ಕೆ.ಎನ್.ಅನುರಾಧಾ KIADB ಯಲ್ಲಿ ADC ಅಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜುಲೈ 26 ರ ಭಾನುವಾರ ಸಂಡೇ ಲಾಕ್​ಡೌನ್​ ವೇಳೆ ತಮ್ಮ ಖಾಸಗಿ ಕಾರಿನಲ್ಲಿ ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿ ಅಪಘಾತಕ್ಕೆ ಈಡಾಗಿದ್ದರು. ಇದನ್ನೂ ಓದಿ: ಕಾರು ಅಪಘಾತದಲ್ಲಿ KAS ಅಧಿಕಾರಿ ಪ್ರಾಣಾಪಾಯದಿಂದ ಪಾರು, ಎಲ್ಲಿ?

ಹೀಗಾಗಿ, ಕಾರನ್ನು ವಶಕ್ಕೆ ಪಡೆದು ಐಪಿಸಿ ಸೆಕ್ಷನ್ 279, 337 ಅಡಿ FIR ದಾಖಲಿಸಿರುವ ಕೆ.ಆರ್. ಪುರಂ ಸಂಚಾರಿ ಪೊಲೀಸರು ರಾಮಮೂರ್ತಿನಗರ ಠಾಣೆಗೆ ವರದಿ ನೀಡಿದ್ದಾರೆ. ಲಾಕ್​ಡೌನ್ ನಿಯಮಾವಳಿ ಉಲ್ಲಂಘನೆ ಹಿನ್ನೆಲೆಯಲ್ಲಿ NDMA ಕಾಯ್ದೆ ಅಡಿ ಮತ್ತೊಂದು ಕೇಸ್ ದಾಖಲಿಸುವಂತೆ ವರದಿ ನೀಡಿದ್ದಾರೆ. ಇದೀಗ, ನ್ಯಾಯಾಲಯದ ಅನುಮತಿ ಬಳಿಕ ಡಾ. ಅನುರಾಧ ವಿರುದ್ಧ ಕೇಸ್ ದಾಖಲಿಸಲು ರಾಮಮೂರ್ತಿನಗರ ಠಾಣೆ ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ.

Published On - 12:18 pm, Tue, 28 July 20

ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್