AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಉಲ್ಲಂಘಿಸಿ ಕಾರು ಅಪಘಾತ: KAS ಅಧಿಕಾರಿ ವಿರುದ್ಧ FIR

ಬೆಂಗಳೂರು: ಸಂಡೇ ಲಾಕ್​ಡೌನ್​ ಉಲ್ಲಂಘಿಸಿದ್ದ KAS ಅಧಿಕಾರಿ ವಿರುದ್ಧ FIR ದಾಖಲಿಸಲಾಗಿದೆ. ಟಿವಿ 9 ವರದಿ ಬಳಿಕ ಅಲರ್ಟ್ ಆದ ಕೆ.ಆರ್. ಪುರಂ ಸಂಚಾರಿ ಪೊಲೀಸರು KAS ಅಧಿಕಾರಿ ಡಾ.ಕೆ.ಎನ್.ಅನುರಾಧಾ ವಿರುದ್ಧ FIR ದಾಖಲಿಸಿಕೊಂಡಿದ್ದಾರೆ. ಡಾ.ಕೆ.ಎನ್.ಅನುರಾಧಾ KIADB ಯಲ್ಲಿ ADC ಅಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜುಲೈ 26 ರ ಭಾನುವಾರ ಸಂಡೇ ಲಾಕ್​ಡೌನ್​ ವೇಳೆ ತಮ್ಮ ಖಾಸಗಿ ಕಾರಿನಲ್ಲಿ ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿ ಅಪಘಾತಕ್ಕೆ ಈಡಾಗಿದ್ದರು. ಇದನ್ನೂ ಓದಿ: ಕಾರು ಅಪಘಾತದಲ್ಲಿ KAS ಅಧಿಕಾರಿ ಪ್ರಾಣಾಪಾಯದಿಂದ […]

ಲಾಕ್​ಡೌನ್​ ಉಲ್ಲಂಘಿಸಿ ಕಾರು ಅಪಘಾತ: KAS ಅಧಿಕಾರಿ ವಿರುದ್ಧ FIR
KUSHAL V
| Updated By: |

Updated on:Jul 28, 2020 | 12:59 PM

Share

ಬೆಂಗಳೂರು: ಸಂಡೇ ಲಾಕ್​ಡೌನ್​ ಉಲ್ಲಂಘಿಸಿದ್ದ KAS ಅಧಿಕಾರಿ ವಿರುದ್ಧ FIR ದಾಖಲಿಸಲಾಗಿದೆ. ಟಿವಿ 9 ವರದಿ ಬಳಿಕ ಅಲರ್ಟ್ ಆದ ಕೆ.ಆರ್. ಪುರಂ ಸಂಚಾರಿ ಪೊಲೀಸರು KAS ಅಧಿಕಾರಿ ಡಾ.ಕೆ.ಎನ್.ಅನುರಾಧಾ ವಿರುದ್ಧ FIR ದಾಖಲಿಸಿಕೊಂಡಿದ್ದಾರೆ.

ಡಾ.ಕೆ.ಎನ್.ಅನುರಾಧಾ KIADB ಯಲ್ಲಿ ADC ಅಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜುಲೈ 26 ರ ಭಾನುವಾರ ಸಂಡೇ ಲಾಕ್​ಡೌನ್​ ವೇಳೆ ತಮ್ಮ ಖಾಸಗಿ ಕಾರಿನಲ್ಲಿ ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿ ಅಪಘಾತಕ್ಕೆ ಈಡಾಗಿದ್ದರು. ಇದನ್ನೂ ಓದಿ: ಕಾರು ಅಪಘಾತದಲ್ಲಿ KAS ಅಧಿಕಾರಿ ಪ್ರಾಣಾಪಾಯದಿಂದ ಪಾರು, ಎಲ್ಲಿ?

ಹೀಗಾಗಿ, ಕಾರನ್ನು ವಶಕ್ಕೆ ಪಡೆದು ಐಪಿಸಿ ಸೆಕ್ಷನ್ 279, 337 ಅಡಿ FIR ದಾಖಲಿಸಿರುವ ಕೆ.ಆರ್. ಪುರಂ ಸಂಚಾರಿ ಪೊಲೀಸರು ರಾಮಮೂರ್ತಿನಗರ ಠಾಣೆಗೆ ವರದಿ ನೀಡಿದ್ದಾರೆ. ಲಾಕ್​ಡೌನ್ ನಿಯಮಾವಳಿ ಉಲ್ಲಂಘನೆ ಹಿನ್ನೆಲೆಯಲ್ಲಿ NDMA ಕಾಯ್ದೆ ಅಡಿ ಮತ್ತೊಂದು ಕೇಸ್ ದಾಖಲಿಸುವಂತೆ ವರದಿ ನೀಡಿದ್ದಾರೆ. ಇದೀಗ, ನ್ಯಾಯಾಲಯದ ಅನುಮತಿ ಬಳಿಕ ಡಾ. ಅನುರಾಧ ವಿರುದ್ಧ ಕೇಸ್ ದಾಖಲಿಸಲು ರಾಮಮೂರ್ತಿನಗರ ಠಾಣೆ ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ.

Published On - 12:18 pm, Tue, 28 July 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್