Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಉಲ್ಲಂಘಿಸಿ ಕಾರು ಅಪಘಾತ: KAS ಅಧಿಕಾರಿ ವಿರುದ್ಧ FIR

ಬೆಂಗಳೂರು: ಸಂಡೇ ಲಾಕ್​ಡೌನ್​ ಉಲ್ಲಂಘಿಸಿದ್ದ KAS ಅಧಿಕಾರಿ ವಿರುದ್ಧ FIR ದಾಖಲಿಸಲಾಗಿದೆ. ಟಿವಿ 9 ವರದಿ ಬಳಿಕ ಅಲರ್ಟ್ ಆದ ಕೆ.ಆರ್. ಪುರಂ ಸಂಚಾರಿ ಪೊಲೀಸರು KAS ಅಧಿಕಾರಿ ಡಾ.ಕೆ.ಎನ್.ಅನುರಾಧಾ ವಿರುದ್ಧ FIR ದಾಖಲಿಸಿಕೊಂಡಿದ್ದಾರೆ. ಡಾ.ಕೆ.ಎನ್.ಅನುರಾಧಾ KIADB ಯಲ್ಲಿ ADC ಅಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜುಲೈ 26 ರ ಭಾನುವಾರ ಸಂಡೇ ಲಾಕ್​ಡೌನ್​ ವೇಳೆ ತಮ್ಮ ಖಾಸಗಿ ಕಾರಿನಲ್ಲಿ ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿ ಅಪಘಾತಕ್ಕೆ ಈಡಾಗಿದ್ದರು. ಇದನ್ನೂ ಓದಿ: ಕಾರು ಅಪಘಾತದಲ್ಲಿ KAS ಅಧಿಕಾರಿ ಪ್ರಾಣಾಪಾಯದಿಂದ […]

ಲಾಕ್​ಡೌನ್​ ಉಲ್ಲಂಘಿಸಿ ಕಾರು ಅಪಘಾತ: KAS ಅಧಿಕಾರಿ ವಿರುದ್ಧ FIR
Follow us
KUSHAL V
| Updated By:

Updated on:Jul 28, 2020 | 12:59 PM

ಬೆಂಗಳೂರು: ಸಂಡೇ ಲಾಕ್​ಡೌನ್​ ಉಲ್ಲಂಘಿಸಿದ್ದ KAS ಅಧಿಕಾರಿ ವಿರುದ್ಧ FIR ದಾಖಲಿಸಲಾಗಿದೆ. ಟಿವಿ 9 ವರದಿ ಬಳಿಕ ಅಲರ್ಟ್ ಆದ ಕೆ.ಆರ್. ಪುರಂ ಸಂಚಾರಿ ಪೊಲೀಸರು KAS ಅಧಿಕಾರಿ ಡಾ.ಕೆ.ಎನ್.ಅನುರಾಧಾ ವಿರುದ್ಧ FIR ದಾಖಲಿಸಿಕೊಂಡಿದ್ದಾರೆ.

ಡಾ.ಕೆ.ಎನ್.ಅನುರಾಧಾ KIADB ಯಲ್ಲಿ ADC ಅಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜುಲೈ 26 ರ ಭಾನುವಾರ ಸಂಡೇ ಲಾಕ್​ಡೌನ್​ ವೇಳೆ ತಮ್ಮ ಖಾಸಗಿ ಕಾರಿನಲ್ಲಿ ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿ ಅಪಘಾತಕ್ಕೆ ಈಡಾಗಿದ್ದರು. ಇದನ್ನೂ ಓದಿ: ಕಾರು ಅಪಘಾತದಲ್ಲಿ KAS ಅಧಿಕಾರಿ ಪ್ರಾಣಾಪಾಯದಿಂದ ಪಾರು, ಎಲ್ಲಿ?

ಹೀಗಾಗಿ, ಕಾರನ್ನು ವಶಕ್ಕೆ ಪಡೆದು ಐಪಿಸಿ ಸೆಕ್ಷನ್ 279, 337 ಅಡಿ FIR ದಾಖಲಿಸಿರುವ ಕೆ.ಆರ್. ಪುರಂ ಸಂಚಾರಿ ಪೊಲೀಸರು ರಾಮಮೂರ್ತಿನಗರ ಠಾಣೆಗೆ ವರದಿ ನೀಡಿದ್ದಾರೆ. ಲಾಕ್​ಡೌನ್ ನಿಯಮಾವಳಿ ಉಲ್ಲಂಘನೆ ಹಿನ್ನೆಲೆಯಲ್ಲಿ NDMA ಕಾಯ್ದೆ ಅಡಿ ಮತ್ತೊಂದು ಕೇಸ್ ದಾಖಲಿಸುವಂತೆ ವರದಿ ನೀಡಿದ್ದಾರೆ. ಇದೀಗ, ನ್ಯಾಯಾಲಯದ ಅನುಮತಿ ಬಳಿಕ ಡಾ. ಅನುರಾಧ ವಿರುದ್ಧ ಕೇಸ್ ದಾಖಲಿಸಲು ರಾಮಮೂರ್ತಿನಗರ ಠಾಣೆ ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ.

Published On - 12:18 pm, Tue, 28 July 20

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ