AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಉಲ್ಲಂಘಿಸಿ ಕಾರು ಅಪಘಾತ: KAS ಅಧಿಕಾರಿ ವಿರುದ್ಧ FIR

ಬೆಂಗಳೂರು: ಸಂಡೇ ಲಾಕ್​ಡೌನ್​ ಉಲ್ಲಂಘಿಸಿದ್ದ KAS ಅಧಿಕಾರಿ ವಿರುದ್ಧ FIR ದಾಖಲಿಸಲಾಗಿದೆ. ಟಿವಿ 9 ವರದಿ ಬಳಿಕ ಅಲರ್ಟ್ ಆದ ಕೆ.ಆರ್. ಪುರಂ ಸಂಚಾರಿ ಪೊಲೀಸರು KAS ಅಧಿಕಾರಿ ಡಾ.ಕೆ.ಎನ್.ಅನುರಾಧಾ ವಿರುದ್ಧ FIR ದಾಖಲಿಸಿಕೊಂಡಿದ್ದಾರೆ. ಡಾ.ಕೆ.ಎನ್.ಅನುರಾಧಾ KIADB ಯಲ್ಲಿ ADC ಅಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜುಲೈ 26 ರ ಭಾನುವಾರ ಸಂಡೇ ಲಾಕ್​ಡೌನ್​ ವೇಳೆ ತಮ್ಮ ಖಾಸಗಿ ಕಾರಿನಲ್ಲಿ ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿ ಅಪಘಾತಕ್ಕೆ ಈಡಾಗಿದ್ದರು. ಇದನ್ನೂ ಓದಿ: ಕಾರು ಅಪಘಾತದಲ್ಲಿ KAS ಅಧಿಕಾರಿ ಪ್ರಾಣಾಪಾಯದಿಂದ […]

ಲಾಕ್​ಡೌನ್​ ಉಲ್ಲಂಘಿಸಿ ಕಾರು ಅಪಘಾತ: KAS ಅಧಿಕಾರಿ ವಿರುದ್ಧ FIR
KUSHAL V
| Edited By: |

Updated on:Jul 28, 2020 | 12:59 PM

Share

ಬೆಂಗಳೂರು: ಸಂಡೇ ಲಾಕ್​ಡೌನ್​ ಉಲ್ಲಂಘಿಸಿದ್ದ KAS ಅಧಿಕಾರಿ ವಿರುದ್ಧ FIR ದಾಖಲಿಸಲಾಗಿದೆ. ಟಿವಿ 9 ವರದಿ ಬಳಿಕ ಅಲರ್ಟ್ ಆದ ಕೆ.ಆರ್. ಪುರಂ ಸಂಚಾರಿ ಪೊಲೀಸರು KAS ಅಧಿಕಾರಿ ಡಾ.ಕೆ.ಎನ್.ಅನುರಾಧಾ ವಿರುದ್ಧ FIR ದಾಖಲಿಸಿಕೊಂಡಿದ್ದಾರೆ.

ಡಾ.ಕೆ.ಎನ್.ಅನುರಾಧಾ KIADB ಯಲ್ಲಿ ADC ಅಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜುಲೈ 26 ರ ಭಾನುವಾರ ಸಂಡೇ ಲಾಕ್​ಡೌನ್​ ವೇಳೆ ತಮ್ಮ ಖಾಸಗಿ ಕಾರಿನಲ್ಲಿ ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿ ಅಪಘಾತಕ್ಕೆ ಈಡಾಗಿದ್ದರು. ಇದನ್ನೂ ಓದಿ: ಕಾರು ಅಪಘಾತದಲ್ಲಿ KAS ಅಧಿಕಾರಿ ಪ್ರಾಣಾಪಾಯದಿಂದ ಪಾರು, ಎಲ್ಲಿ?

ಹೀಗಾಗಿ, ಕಾರನ್ನು ವಶಕ್ಕೆ ಪಡೆದು ಐಪಿಸಿ ಸೆಕ್ಷನ್ 279, 337 ಅಡಿ FIR ದಾಖಲಿಸಿರುವ ಕೆ.ಆರ್. ಪುರಂ ಸಂಚಾರಿ ಪೊಲೀಸರು ರಾಮಮೂರ್ತಿನಗರ ಠಾಣೆಗೆ ವರದಿ ನೀಡಿದ್ದಾರೆ. ಲಾಕ್​ಡೌನ್ ನಿಯಮಾವಳಿ ಉಲ್ಲಂಘನೆ ಹಿನ್ನೆಲೆಯಲ್ಲಿ NDMA ಕಾಯ್ದೆ ಅಡಿ ಮತ್ತೊಂದು ಕೇಸ್ ದಾಖಲಿಸುವಂತೆ ವರದಿ ನೀಡಿದ್ದಾರೆ. ಇದೀಗ, ನ್ಯಾಯಾಲಯದ ಅನುಮತಿ ಬಳಿಕ ಡಾ. ಅನುರಾಧ ವಿರುದ್ಧ ಕೇಸ್ ದಾಖಲಿಸಲು ರಾಮಮೂರ್ತಿನಗರ ಠಾಣೆ ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ.

Published On - 12:18 pm, Tue, 28 July 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು