AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಗಿಣಿ ವಿರುದ್ಧ ಪ್ರತ್ಯೇಕ, ಸ್ವಯಂಪ್ರೇರಿತ FIR‌ ದಾಖಲಿಸಿದ್ದೇವೆ: ಆಯುಕ್ತ​​ ಕಮಲ್‌ಪಂತ್

[lazy-load-videos-and-sticky-control id=”mAyoyV0is0k”] ಬೆಂಗಳೂರು: ಸ್ಯಾಂಡಲ್​ವುಡ್​ಗೆ​ ಡ್ರಗ್​ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್​ ಆಯುಕ್ತ ಕಮಲ್​ ಪಂತ್​  ಸುದ್ದಿಗೋಷ್ಠಿ ನಡೆಸಿದ್ದಾರೆ. ನಟಿ ರಾಗಿಣಿ ಮೇಲೆ ಪ್ರತ್ಯೇಕ FIR ಮಾಡಲಾಗಿದೆ. ರಾಗಿಣಿ ವಿರುದ್ಧ ಸೂಮೋಟೊ ಕೇಸ್​ ದಾಖಲಿಸಿಕೊಂಡು ಸರ್ಚ್​ ವಾರೆಂಟ್​ ಪಡೆದು ನಟಿಯ ಮನೆ ಮೇಲೆ ದಾಳಿ ನಡೆಸಲಾಯಿತು ಎಂದು ತಿಳಿಸಿದರು. ಮನೆಯಲ್ಲಿ ರೇಡ್​ ಮಾಡಿದ ವೇಳೆ ಏನೂ ಸಿಕ್ಕಿಲ್ಲ. ಹಾರ್ಡ್​ ಡಿಸ್ಕ್​, ಲ್ಯಾಪ್​ಟಾಪ್​ ಮತ್ತು ಕಂಪ್ಯೂಟರ್​ ಸೀಜ್ ಮಾಡಿದ್ದೇವೆ ಎಂದು ಹೇಳಿದರು. ರವಿಶಂಕರ್​ ಹೇಳಿಕೆಯಲ್ಲಿ ಹಲವು ಮಾಹಿತಿ […]

ರಾಗಿಣಿ ವಿರುದ್ಧ ಪ್ರತ್ಯೇಕ, ಸ್ವಯಂಪ್ರೇರಿತ FIR‌ ದಾಖಲಿಸಿದ್ದೇವೆ:  ಆಯುಕ್ತ​​ ಕಮಲ್‌ಪಂತ್
ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್
KUSHAL V
| Edited By: ಸಾಧು ಶ್ರೀನಾಥ್​|

Updated on:Sep 04, 2020 | 7:43 PM

Share

[lazy-load-videos-and-sticky-control id=”mAyoyV0is0k”]

ಬೆಂಗಳೂರು: ಸ್ಯಾಂಡಲ್​ವುಡ್​ಗೆ​ ಡ್ರಗ್​ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್​ ಆಯುಕ್ತ ಕಮಲ್​ ಪಂತ್​  ಸುದ್ದಿಗೋಷ್ಠಿ ನಡೆಸಿದ್ದಾರೆ.

ನಟಿ ರಾಗಿಣಿ ಮೇಲೆ ಪ್ರತ್ಯೇಕ FIR ಮಾಡಲಾಗಿದೆ. ರಾಗಿಣಿ ವಿರುದ್ಧ ಸೂಮೋಟೊ ಕೇಸ್​ ದಾಖಲಿಸಿಕೊಂಡು ಸರ್ಚ್​ ವಾರೆಂಟ್​ ಪಡೆದು ನಟಿಯ ಮನೆ ಮೇಲೆ ದಾಳಿ ನಡೆಸಲಾಯಿತು ಎಂದು ತಿಳಿಸಿದರು. ಮನೆಯಲ್ಲಿ ರೇಡ್​ ಮಾಡಿದ ವೇಳೆ ಏನೂ ಸಿಕ್ಕಿಲ್ಲ. ಹಾರ್ಡ್​ ಡಿಸ್ಕ್​, ಲ್ಯಾಪ್​ಟಾಪ್​ ಮತ್ತು ಕಂಪ್ಯೂಟರ್​ ಸೀಜ್ ಮಾಡಿದ್ದೇವೆ ಎಂದು ಹೇಳಿದರು.

ರವಿಶಂಕರ್​ ಹೇಳಿಕೆಯಲ್ಲಿ ಹಲವು ಮಾಹಿತಿ ಲಭ್ಯವಾಗಿತ್ತು. ಒಬ್ಬರು ಈವೆಂಟ್​ ಆರ್ಗನೈಸ್​ ಮಾಡಿದರೆ ಹಲವು ಪ್ರತಿಷ್ಠಿತರು ಭಾಗಿಯಾಗುತ್ತಿದ್ದರು. ಅದರಲ್ಲಿ ರಾಗಿಣಿ ಕೂಡಾ ಭಾಗಿಯಾದ ಬಗ್ಗೆ ಮಾಹಿತಿ ಇದೆ ಎಂದು ಕಮಲ್​ ಪಂತ್​ ತಿಳಿಸಿದರು.

CCB ಪೊಲೀಸರು 1 ತಿಂಗಳಿನಿಂದ ಡ್ರಗ್ಸ್​ ಕುರಿತು ತನಿಖೆ ನಡೆಸುತ್ತಿದ್ದರು. ಈ ನಡುವೆ ಆರೋಪಿಗಳ ಮೊಬೈಲ್​ನಿಂದ ನಮಗೆ ಮಾಹಿತಿ ಸಿಕ್ಕಿದೆ. ಚಿತ್ರರಂಗದಲ್ಲಿ ಹೆಚ್ಚಿನವರು ಸಂಪರ್ಕ ಹೊಂದಿದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮೊಬೈಲ್ ವಶಕ್ಕೆ ಪಡೆದಾಗ ಸಾಕಷ್ಟು ಮಾಹಿತಿ ಸಿಕ್ಕಿದೆ. ಜೊತೆಗೆ, ನಿರತಂತರ ವಿಚಾರಣೆ ಬಳಿಕ ಕೆಲ ಅಂಶಗಳು ಬಯಲಿಗೆ ಬಂದಿದೆ. ಅವರು ಕೆಲವು ಸಮಯದಿಂದ ಪಾರ್ಟಿಗೆ ಹೋಗ್ತಾ ಇದ್ರು. ಪಾರ್ಟಿಗಳಲ್ಲಿ ಡ್ರಗ್ಸ್​​ ಬಳಕೆ ಮಾಡುತ್ತಿದ್ದರು ಎಂದು ಆಯುಕ್ತ ಕಮಲ್ ಪಂತ್ ಮಾಹಿತಿ ನೀಡಿದ್ದಾರೆ.

Published On - 4:32 pm, Fri, 4 September 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್