AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಗಿಣಿ ವಿರುದ್ಧ ಪ್ರತ್ಯೇಕ, ಸ್ವಯಂಪ್ರೇರಿತ FIR‌ ದಾಖಲಿಸಿದ್ದೇವೆ: ಆಯುಕ್ತ​​ ಕಮಲ್‌ಪಂತ್

[lazy-load-videos-and-sticky-control id=”mAyoyV0is0k”] ಬೆಂಗಳೂರು: ಸ್ಯಾಂಡಲ್​ವುಡ್​ಗೆ​ ಡ್ರಗ್​ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್​ ಆಯುಕ್ತ ಕಮಲ್​ ಪಂತ್​  ಸುದ್ದಿಗೋಷ್ಠಿ ನಡೆಸಿದ್ದಾರೆ. ನಟಿ ರಾಗಿಣಿ ಮೇಲೆ ಪ್ರತ್ಯೇಕ FIR ಮಾಡಲಾಗಿದೆ. ರಾಗಿಣಿ ವಿರುದ್ಧ ಸೂಮೋಟೊ ಕೇಸ್​ ದಾಖಲಿಸಿಕೊಂಡು ಸರ್ಚ್​ ವಾರೆಂಟ್​ ಪಡೆದು ನಟಿಯ ಮನೆ ಮೇಲೆ ದಾಳಿ ನಡೆಸಲಾಯಿತು ಎಂದು ತಿಳಿಸಿದರು. ಮನೆಯಲ್ಲಿ ರೇಡ್​ ಮಾಡಿದ ವೇಳೆ ಏನೂ ಸಿಕ್ಕಿಲ್ಲ. ಹಾರ್ಡ್​ ಡಿಸ್ಕ್​, ಲ್ಯಾಪ್​ಟಾಪ್​ ಮತ್ತು ಕಂಪ್ಯೂಟರ್​ ಸೀಜ್ ಮಾಡಿದ್ದೇವೆ ಎಂದು ಹೇಳಿದರು. ರವಿಶಂಕರ್​ ಹೇಳಿಕೆಯಲ್ಲಿ ಹಲವು ಮಾಹಿತಿ […]

ರಾಗಿಣಿ ವಿರುದ್ಧ ಪ್ರತ್ಯೇಕ, ಸ್ವಯಂಪ್ರೇರಿತ FIR‌ ದಾಖಲಿಸಿದ್ದೇವೆ:  ಆಯುಕ್ತ​​ ಕಮಲ್‌ಪಂತ್
ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್
KUSHAL V
| Edited By: ಸಾಧು ಶ್ರೀನಾಥ್​|

Updated on:Sep 04, 2020 | 7:43 PM

Share

[lazy-load-videos-and-sticky-control id=”mAyoyV0is0k”]

ಬೆಂಗಳೂರು: ಸ್ಯಾಂಡಲ್​ವುಡ್​ಗೆ​ ಡ್ರಗ್​ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್​ ಆಯುಕ್ತ ಕಮಲ್​ ಪಂತ್​  ಸುದ್ದಿಗೋಷ್ಠಿ ನಡೆಸಿದ್ದಾರೆ.

ನಟಿ ರಾಗಿಣಿ ಮೇಲೆ ಪ್ರತ್ಯೇಕ FIR ಮಾಡಲಾಗಿದೆ. ರಾಗಿಣಿ ವಿರುದ್ಧ ಸೂಮೋಟೊ ಕೇಸ್​ ದಾಖಲಿಸಿಕೊಂಡು ಸರ್ಚ್​ ವಾರೆಂಟ್​ ಪಡೆದು ನಟಿಯ ಮನೆ ಮೇಲೆ ದಾಳಿ ನಡೆಸಲಾಯಿತು ಎಂದು ತಿಳಿಸಿದರು. ಮನೆಯಲ್ಲಿ ರೇಡ್​ ಮಾಡಿದ ವೇಳೆ ಏನೂ ಸಿಕ್ಕಿಲ್ಲ. ಹಾರ್ಡ್​ ಡಿಸ್ಕ್​, ಲ್ಯಾಪ್​ಟಾಪ್​ ಮತ್ತು ಕಂಪ್ಯೂಟರ್​ ಸೀಜ್ ಮಾಡಿದ್ದೇವೆ ಎಂದು ಹೇಳಿದರು.

ರವಿಶಂಕರ್​ ಹೇಳಿಕೆಯಲ್ಲಿ ಹಲವು ಮಾಹಿತಿ ಲಭ್ಯವಾಗಿತ್ತು. ಒಬ್ಬರು ಈವೆಂಟ್​ ಆರ್ಗನೈಸ್​ ಮಾಡಿದರೆ ಹಲವು ಪ್ರತಿಷ್ಠಿತರು ಭಾಗಿಯಾಗುತ್ತಿದ್ದರು. ಅದರಲ್ಲಿ ರಾಗಿಣಿ ಕೂಡಾ ಭಾಗಿಯಾದ ಬಗ್ಗೆ ಮಾಹಿತಿ ಇದೆ ಎಂದು ಕಮಲ್​ ಪಂತ್​ ತಿಳಿಸಿದರು.

CCB ಪೊಲೀಸರು 1 ತಿಂಗಳಿನಿಂದ ಡ್ರಗ್ಸ್​ ಕುರಿತು ತನಿಖೆ ನಡೆಸುತ್ತಿದ್ದರು. ಈ ನಡುವೆ ಆರೋಪಿಗಳ ಮೊಬೈಲ್​ನಿಂದ ನಮಗೆ ಮಾಹಿತಿ ಸಿಕ್ಕಿದೆ. ಚಿತ್ರರಂಗದಲ್ಲಿ ಹೆಚ್ಚಿನವರು ಸಂಪರ್ಕ ಹೊಂದಿದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮೊಬೈಲ್ ವಶಕ್ಕೆ ಪಡೆದಾಗ ಸಾಕಷ್ಟು ಮಾಹಿತಿ ಸಿಕ್ಕಿದೆ. ಜೊತೆಗೆ, ನಿರತಂತರ ವಿಚಾರಣೆ ಬಳಿಕ ಕೆಲ ಅಂಶಗಳು ಬಯಲಿಗೆ ಬಂದಿದೆ. ಅವರು ಕೆಲವು ಸಮಯದಿಂದ ಪಾರ್ಟಿಗೆ ಹೋಗ್ತಾ ಇದ್ರು. ಪಾರ್ಟಿಗಳಲ್ಲಿ ಡ್ರಗ್ಸ್​​ ಬಳಕೆ ಮಾಡುತ್ತಿದ್ದರು ಎಂದು ಆಯುಕ್ತ ಕಮಲ್ ಪಂತ್ ಮಾಹಿತಿ ನೀಡಿದ್ದಾರೆ.

Published On - 4:32 pm, Fri, 4 September 20

Follow Us
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ