AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಗಿಣಿ ವಿರುದ್ಧ ಪ್ರತ್ಯೇಕ, ಸ್ವಯಂಪ್ರೇರಿತ FIR‌ ದಾಖಲಿಸಿದ್ದೇವೆ: ಆಯುಕ್ತ​​ ಕಮಲ್‌ಪಂತ್

[lazy-load-videos-and-sticky-control id=”mAyoyV0is0k”] ಬೆಂಗಳೂರು: ಸ್ಯಾಂಡಲ್​ವುಡ್​ಗೆ​ ಡ್ರಗ್​ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್​ ಆಯುಕ್ತ ಕಮಲ್​ ಪಂತ್​  ಸುದ್ದಿಗೋಷ್ಠಿ ನಡೆಸಿದ್ದಾರೆ. ನಟಿ ರಾಗಿಣಿ ಮೇಲೆ ಪ್ರತ್ಯೇಕ FIR ಮಾಡಲಾಗಿದೆ. ರಾಗಿಣಿ ವಿರುದ್ಧ ಸೂಮೋಟೊ ಕೇಸ್​ ದಾಖಲಿಸಿಕೊಂಡು ಸರ್ಚ್​ ವಾರೆಂಟ್​ ಪಡೆದು ನಟಿಯ ಮನೆ ಮೇಲೆ ದಾಳಿ ನಡೆಸಲಾಯಿತು ಎಂದು ತಿಳಿಸಿದರು. ಮನೆಯಲ್ಲಿ ರೇಡ್​ ಮಾಡಿದ ವೇಳೆ ಏನೂ ಸಿಕ್ಕಿಲ್ಲ. ಹಾರ್ಡ್​ ಡಿಸ್ಕ್​, ಲ್ಯಾಪ್​ಟಾಪ್​ ಮತ್ತು ಕಂಪ್ಯೂಟರ್​ ಸೀಜ್ ಮಾಡಿದ್ದೇವೆ ಎಂದು ಹೇಳಿದರು. ರವಿಶಂಕರ್​ ಹೇಳಿಕೆಯಲ್ಲಿ ಹಲವು ಮಾಹಿತಿ […]

ರಾಗಿಣಿ ವಿರುದ್ಧ ಪ್ರತ್ಯೇಕ, ಸ್ವಯಂಪ್ರೇರಿತ FIR‌ ದಾಖಲಿಸಿದ್ದೇವೆ:  ಆಯುಕ್ತ​​ ಕಮಲ್‌ಪಂತ್
ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್
KUSHAL V
| Edited By: |

Updated on:Sep 04, 2020 | 7:43 PM

Share

[lazy-load-videos-and-sticky-control id=”mAyoyV0is0k”]

ಬೆಂಗಳೂರು: ಸ್ಯಾಂಡಲ್​ವುಡ್​ಗೆ​ ಡ್ರಗ್​ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್​ ಆಯುಕ್ತ ಕಮಲ್​ ಪಂತ್​  ಸುದ್ದಿಗೋಷ್ಠಿ ನಡೆಸಿದ್ದಾರೆ.

ನಟಿ ರಾಗಿಣಿ ಮೇಲೆ ಪ್ರತ್ಯೇಕ FIR ಮಾಡಲಾಗಿದೆ. ರಾಗಿಣಿ ವಿರುದ್ಧ ಸೂಮೋಟೊ ಕೇಸ್​ ದಾಖಲಿಸಿಕೊಂಡು ಸರ್ಚ್​ ವಾರೆಂಟ್​ ಪಡೆದು ನಟಿಯ ಮನೆ ಮೇಲೆ ದಾಳಿ ನಡೆಸಲಾಯಿತು ಎಂದು ತಿಳಿಸಿದರು. ಮನೆಯಲ್ಲಿ ರೇಡ್​ ಮಾಡಿದ ವೇಳೆ ಏನೂ ಸಿಕ್ಕಿಲ್ಲ. ಹಾರ್ಡ್​ ಡಿಸ್ಕ್​, ಲ್ಯಾಪ್​ಟಾಪ್​ ಮತ್ತು ಕಂಪ್ಯೂಟರ್​ ಸೀಜ್ ಮಾಡಿದ್ದೇವೆ ಎಂದು ಹೇಳಿದರು.

ರವಿಶಂಕರ್​ ಹೇಳಿಕೆಯಲ್ಲಿ ಹಲವು ಮಾಹಿತಿ ಲಭ್ಯವಾಗಿತ್ತು. ಒಬ್ಬರು ಈವೆಂಟ್​ ಆರ್ಗನೈಸ್​ ಮಾಡಿದರೆ ಹಲವು ಪ್ರತಿಷ್ಠಿತರು ಭಾಗಿಯಾಗುತ್ತಿದ್ದರು. ಅದರಲ್ಲಿ ರಾಗಿಣಿ ಕೂಡಾ ಭಾಗಿಯಾದ ಬಗ್ಗೆ ಮಾಹಿತಿ ಇದೆ ಎಂದು ಕಮಲ್​ ಪಂತ್​ ತಿಳಿಸಿದರು.

CCB ಪೊಲೀಸರು 1 ತಿಂಗಳಿನಿಂದ ಡ್ರಗ್ಸ್​ ಕುರಿತು ತನಿಖೆ ನಡೆಸುತ್ತಿದ್ದರು. ಈ ನಡುವೆ ಆರೋಪಿಗಳ ಮೊಬೈಲ್​ನಿಂದ ನಮಗೆ ಮಾಹಿತಿ ಸಿಕ್ಕಿದೆ. ಚಿತ್ರರಂಗದಲ್ಲಿ ಹೆಚ್ಚಿನವರು ಸಂಪರ್ಕ ಹೊಂದಿದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮೊಬೈಲ್ ವಶಕ್ಕೆ ಪಡೆದಾಗ ಸಾಕಷ್ಟು ಮಾಹಿತಿ ಸಿಕ್ಕಿದೆ. ಜೊತೆಗೆ, ನಿರತಂತರ ವಿಚಾರಣೆ ಬಳಿಕ ಕೆಲ ಅಂಶಗಳು ಬಯಲಿಗೆ ಬಂದಿದೆ. ಅವರು ಕೆಲವು ಸಮಯದಿಂದ ಪಾರ್ಟಿಗೆ ಹೋಗ್ತಾ ಇದ್ರು. ಪಾರ್ಟಿಗಳಲ್ಲಿ ಡ್ರಗ್ಸ್​​ ಬಳಕೆ ಮಾಡುತ್ತಿದ್ದರು ಎಂದು ಆಯುಕ್ತ ಕಮಲ್ ಪಂತ್ ಮಾಹಿತಿ ನೀಡಿದ್ದಾರೆ.

Published On - 4:32 pm, Fri, 4 September 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ