AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ರಿಷಿಕಾ ಕಾರು ಅಪಘಾತ ಪ್ರಕರಣ: ಚಾಲಕ ವಿರುದ್ಧ FIR ದಾಖಲು

ಬೆಂಗಳೂರು: ಚಿತ್ರನಟಿ ರಿಷಿಕಾ ಸಿಂಗ್​ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಚಾಲಕ ಆರ್ಯ ವಿರುದ್ಧ FIR ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್‌ 279, 338ರ ಅಡಿಯಲ್ಲಿ FIR ದಾಖಲಾಗಿದೆ. ಇದನ್ನೂ ಓದಿ: ಚಿತ್ರನಟರ ಪುತ್ರಿಯರ ಕಾರು ಅಪಘಾತ, ಮೂವರಿಗೆ ಗಾಯ ಯಲಹಂಕ ಸಂಚಾರಿ ಠಾಣೆಯಲ್ಲಿ FIR ದಾಖಲಾಗಿದ್ದು ಗಾಯಾಳು ರೋಹಿಣಿ ಸಿಂಗ್ ಅಲಿಯಾಸ್ ರಿಷಿಕಾ ಸಿಂಗ್​ರ ದೂರಿನ ಮೇರೆಗೆ ಕೇಸ್​ ದಾಖಲಿಸಲಾಗಿದೆ. ನಿರ್ದೇಶಕ ರಾಜೇಂದ್ರಸಿಂಗ್ ಬಾಬು ಪುತ್ರಿ ರಿಷಿಕಾ ಸಿಂಗ್​ರ ಕಾರಿನ ಚಾಲಕ ಆರ್ಯನ ಅಜಾಗರೂಕ ಚಾಲನೆಯಿಂದ […]

ನಟಿ ರಿಷಿಕಾ ಕಾರು ಅಪಘಾತ ಪ್ರಕರಣ: ಚಾಲಕ ವಿರುದ್ಧ FIR ದಾಖಲು
KUSHAL V
| Edited By: ಸಾಧು ಶ್ರೀನಾಥ್​|

Updated on: Jul 31, 2020 | 12:30 PM

Share

ಬೆಂಗಳೂರು: ಚಿತ್ರನಟಿ ರಿಷಿಕಾ ಸಿಂಗ್​ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಚಾಲಕ ಆರ್ಯ ವಿರುದ್ಧ FIR ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್‌ 279, 338ರ ಅಡಿಯಲ್ಲಿ FIR ದಾಖಲಾಗಿದೆ.

ಇದನ್ನೂ ಓದಿ: ಚಿತ್ರನಟರ ಪುತ್ರಿಯರ ಕಾರು ಅಪಘಾತ, ಮೂವರಿಗೆ ಗಾಯ

ಯಲಹಂಕ ಸಂಚಾರಿ ಠಾಣೆಯಲ್ಲಿ FIR ದಾಖಲಾಗಿದ್ದು ಗಾಯಾಳು ರೋಹಿಣಿ ಸಿಂಗ್ ಅಲಿಯಾಸ್ ರಿಷಿಕಾ ಸಿಂಗ್​ರ ದೂರಿನ ಮೇರೆಗೆ ಕೇಸ್​ ದಾಖಲಿಸಲಾಗಿದೆ. ನಿರ್ದೇಶಕ ರಾಜೇಂದ್ರಸಿಂಗ್ ಬಾಬು ಪುತ್ರಿ ರಿಷಿಕಾ ಸಿಂಗ್​ರ ಕಾರಿನ ಚಾಲಕ ಆರ್ಯನ ಅಜಾಗರೂಕ ಚಾಲನೆಯಿಂದ ಮರಕ್ಕೆ ಕಾರು ಡಿಕ್ಕಿ ಹೊಡೆಯಿತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಜುಲೈ 29ರಂದು ಯಲಹಂಕದ ಮಾವಳ್ಳಿಪುರ ಬಳಿ ಅಪಘಾತ ಸಂಭವಿಸಿದ್ದು ಇದರಲ್ಲಿ ನಟ ಜೈ ಜಗದೀಶ್ ಪುತ್ರಿಯೊಬ್ಬರು ಸಹ ಗಾಯಗೊಂಡಿದ್ದರು.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ