AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ರಿಷಿಕಾ ಕಾರು ಅಪಘಾತ ಪ್ರಕರಣ: ಚಾಲಕ ವಿರುದ್ಧ FIR ದಾಖಲು

ಬೆಂಗಳೂರು: ಚಿತ್ರನಟಿ ರಿಷಿಕಾ ಸಿಂಗ್​ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಚಾಲಕ ಆರ್ಯ ವಿರುದ್ಧ FIR ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್‌ 279, 338ರ ಅಡಿಯಲ್ಲಿ FIR ದಾಖಲಾಗಿದೆ. ಇದನ್ನೂ ಓದಿ: ಚಿತ್ರನಟರ ಪುತ್ರಿಯರ ಕಾರು ಅಪಘಾತ, ಮೂವರಿಗೆ ಗಾಯ ಯಲಹಂಕ ಸಂಚಾರಿ ಠಾಣೆಯಲ್ಲಿ FIR ದಾಖಲಾಗಿದ್ದು ಗಾಯಾಳು ರೋಹಿಣಿ ಸಿಂಗ್ ಅಲಿಯಾಸ್ ರಿಷಿಕಾ ಸಿಂಗ್​ರ ದೂರಿನ ಮೇರೆಗೆ ಕೇಸ್​ ದಾಖಲಿಸಲಾಗಿದೆ. ನಿರ್ದೇಶಕ ರಾಜೇಂದ್ರಸಿಂಗ್ ಬಾಬು ಪುತ್ರಿ ರಿಷಿಕಾ ಸಿಂಗ್​ರ ಕಾರಿನ ಚಾಲಕ ಆರ್ಯನ ಅಜಾಗರೂಕ ಚಾಲನೆಯಿಂದ […]

ನಟಿ ರಿಷಿಕಾ ಕಾರು ಅಪಘಾತ ಪ್ರಕರಣ: ಚಾಲಕ ವಿರುದ್ಧ FIR ದಾಖಲು
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Jul 31, 2020 | 12:30 PM

ಬೆಂಗಳೂರು: ಚಿತ್ರನಟಿ ರಿಷಿಕಾ ಸಿಂಗ್​ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಚಾಲಕ ಆರ್ಯ ವಿರುದ್ಧ FIR ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್‌ 279, 338ರ ಅಡಿಯಲ್ಲಿ FIR ದಾಖಲಾಗಿದೆ.

ಇದನ್ನೂ ಓದಿ: ಚಿತ್ರನಟರ ಪುತ್ರಿಯರ ಕಾರು ಅಪಘಾತ, ಮೂವರಿಗೆ ಗಾಯ

ಯಲಹಂಕ ಸಂಚಾರಿ ಠಾಣೆಯಲ್ಲಿ FIR ದಾಖಲಾಗಿದ್ದು ಗಾಯಾಳು ರೋಹಿಣಿ ಸಿಂಗ್ ಅಲಿಯಾಸ್ ರಿಷಿಕಾ ಸಿಂಗ್​ರ ದೂರಿನ ಮೇರೆಗೆ ಕೇಸ್​ ದಾಖಲಿಸಲಾಗಿದೆ. ನಿರ್ದೇಶಕ ರಾಜೇಂದ್ರಸಿಂಗ್ ಬಾಬು ಪುತ್ರಿ ರಿಷಿಕಾ ಸಿಂಗ್​ರ ಕಾರಿನ ಚಾಲಕ ಆರ್ಯನ ಅಜಾಗರೂಕ ಚಾಲನೆಯಿಂದ ಮರಕ್ಕೆ ಕಾರು ಡಿಕ್ಕಿ ಹೊಡೆಯಿತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಜುಲೈ 29ರಂದು ಯಲಹಂಕದ ಮಾವಳ್ಳಿಪುರ ಬಳಿ ಅಪಘಾತ ಸಂಭವಿಸಿದ್ದು ಇದರಲ್ಲಿ ನಟ ಜೈ ಜಗದೀಶ್ ಪುತ್ರಿಯೊಬ್ಬರು ಸಹ ಗಾಯಗೊಂಡಿದ್ದರು.

ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?