Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ರಿಷಿಕಾ ಕಾರು ಅಪಘಾತ ಪ್ರಕರಣ: ಚಾಲಕ ವಿರುದ್ಧ FIR ದಾಖಲು

ಬೆಂಗಳೂರು: ಚಿತ್ರನಟಿ ರಿಷಿಕಾ ಸಿಂಗ್​ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಚಾಲಕ ಆರ್ಯ ವಿರುದ್ಧ FIR ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್‌ 279, 338ರ ಅಡಿಯಲ್ಲಿ FIR ದಾಖಲಾಗಿದೆ. ಇದನ್ನೂ ಓದಿ: ಚಿತ್ರನಟರ ಪುತ್ರಿಯರ ಕಾರು ಅಪಘಾತ, ಮೂವರಿಗೆ ಗಾಯ ಯಲಹಂಕ ಸಂಚಾರಿ ಠಾಣೆಯಲ್ಲಿ FIR ದಾಖಲಾಗಿದ್ದು ಗಾಯಾಳು ರೋಹಿಣಿ ಸಿಂಗ್ ಅಲಿಯಾಸ್ ರಿಷಿಕಾ ಸಿಂಗ್​ರ ದೂರಿನ ಮೇರೆಗೆ ಕೇಸ್​ ದಾಖಲಿಸಲಾಗಿದೆ. ನಿರ್ದೇಶಕ ರಾಜೇಂದ್ರಸಿಂಗ್ ಬಾಬು ಪುತ್ರಿ ರಿಷಿಕಾ ಸಿಂಗ್​ರ ಕಾರಿನ ಚಾಲಕ ಆರ್ಯನ ಅಜಾಗರೂಕ ಚಾಲನೆಯಿಂದ […]

ನಟಿ ರಿಷಿಕಾ ಕಾರು ಅಪಘಾತ ಪ್ರಕರಣ: ಚಾಲಕ ವಿರುದ್ಧ FIR ದಾಖಲು
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Jul 31, 2020 | 12:30 PM

ಬೆಂಗಳೂರು: ಚಿತ್ರನಟಿ ರಿಷಿಕಾ ಸಿಂಗ್​ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಚಾಲಕ ಆರ್ಯ ವಿರುದ್ಧ FIR ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್‌ 279, 338ರ ಅಡಿಯಲ್ಲಿ FIR ದಾಖಲಾಗಿದೆ.

ಇದನ್ನೂ ಓದಿ: ಚಿತ್ರನಟರ ಪುತ್ರಿಯರ ಕಾರು ಅಪಘಾತ, ಮೂವರಿಗೆ ಗಾಯ

ಯಲಹಂಕ ಸಂಚಾರಿ ಠಾಣೆಯಲ್ಲಿ FIR ದಾಖಲಾಗಿದ್ದು ಗಾಯಾಳು ರೋಹಿಣಿ ಸಿಂಗ್ ಅಲಿಯಾಸ್ ರಿಷಿಕಾ ಸಿಂಗ್​ರ ದೂರಿನ ಮೇರೆಗೆ ಕೇಸ್​ ದಾಖಲಿಸಲಾಗಿದೆ. ನಿರ್ದೇಶಕ ರಾಜೇಂದ್ರಸಿಂಗ್ ಬಾಬು ಪುತ್ರಿ ರಿಷಿಕಾ ಸಿಂಗ್​ರ ಕಾರಿನ ಚಾಲಕ ಆರ್ಯನ ಅಜಾಗರೂಕ ಚಾಲನೆಯಿಂದ ಮರಕ್ಕೆ ಕಾರು ಡಿಕ್ಕಿ ಹೊಡೆಯಿತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಜುಲೈ 29ರಂದು ಯಲಹಂಕದ ಮಾವಳ್ಳಿಪುರ ಬಳಿ ಅಪಘಾತ ಸಂಭವಿಸಿದ್ದು ಇದರಲ್ಲಿ ನಟ ಜೈ ಜಗದೀಶ್ ಪುತ್ರಿಯೊಬ್ಬರು ಸಹ ಗಾಯಗೊಂಡಿದ್ದರು.

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ