AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ರಿಷಿಕಾ ಕಾರು ಅಪಘಾತ ಪ್ರಕರಣ: ಚಾಲಕ ವಿರುದ್ಧ FIR ದಾಖಲು

ಬೆಂಗಳೂರು: ಚಿತ್ರನಟಿ ರಿಷಿಕಾ ಸಿಂಗ್​ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಚಾಲಕ ಆರ್ಯ ವಿರುದ್ಧ FIR ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್‌ 279, 338ರ ಅಡಿಯಲ್ಲಿ FIR ದಾಖಲಾಗಿದೆ. ಇದನ್ನೂ ಓದಿ: ಚಿತ್ರನಟರ ಪುತ್ರಿಯರ ಕಾರು ಅಪಘಾತ, ಮೂವರಿಗೆ ಗಾಯ ಯಲಹಂಕ ಸಂಚಾರಿ ಠಾಣೆಯಲ್ಲಿ FIR ದಾಖಲಾಗಿದ್ದು ಗಾಯಾಳು ರೋಹಿಣಿ ಸಿಂಗ್ ಅಲಿಯಾಸ್ ರಿಷಿಕಾ ಸಿಂಗ್​ರ ದೂರಿನ ಮೇರೆಗೆ ಕೇಸ್​ ದಾಖಲಿಸಲಾಗಿದೆ. ನಿರ್ದೇಶಕ ರಾಜೇಂದ್ರಸಿಂಗ್ ಬಾಬು ಪುತ್ರಿ ರಿಷಿಕಾ ಸಿಂಗ್​ರ ಕಾರಿನ ಚಾಲಕ ಆರ್ಯನ ಅಜಾಗರೂಕ ಚಾಲನೆಯಿಂದ […]

ನಟಿ ರಿಷಿಕಾ ಕಾರು ಅಪಘಾತ ಪ್ರಕರಣ: ಚಾಲಕ ವಿರುದ್ಧ FIR ದಾಖಲು
KUSHAL V
| Edited By: |

Updated on: Jul 31, 2020 | 12:30 PM

Share

ಬೆಂಗಳೂರು: ಚಿತ್ರನಟಿ ರಿಷಿಕಾ ಸಿಂಗ್​ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಚಾಲಕ ಆರ್ಯ ವಿರುದ್ಧ FIR ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್‌ 279, 338ರ ಅಡಿಯಲ್ಲಿ FIR ದಾಖಲಾಗಿದೆ.

ಇದನ್ನೂ ಓದಿ: ಚಿತ್ರನಟರ ಪುತ್ರಿಯರ ಕಾರು ಅಪಘಾತ, ಮೂವರಿಗೆ ಗಾಯ

ಯಲಹಂಕ ಸಂಚಾರಿ ಠಾಣೆಯಲ್ಲಿ FIR ದಾಖಲಾಗಿದ್ದು ಗಾಯಾಳು ರೋಹಿಣಿ ಸಿಂಗ್ ಅಲಿಯಾಸ್ ರಿಷಿಕಾ ಸಿಂಗ್​ರ ದೂರಿನ ಮೇರೆಗೆ ಕೇಸ್​ ದಾಖಲಿಸಲಾಗಿದೆ. ನಿರ್ದೇಶಕ ರಾಜೇಂದ್ರಸಿಂಗ್ ಬಾಬು ಪುತ್ರಿ ರಿಷಿಕಾ ಸಿಂಗ್​ರ ಕಾರಿನ ಚಾಲಕ ಆರ್ಯನ ಅಜಾಗರೂಕ ಚಾಲನೆಯಿಂದ ಮರಕ್ಕೆ ಕಾರು ಡಿಕ್ಕಿ ಹೊಡೆಯಿತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಜುಲೈ 29ರಂದು ಯಲಹಂಕದ ಮಾವಳ್ಳಿಪುರ ಬಳಿ ಅಪಘಾತ ಸಂಭವಿಸಿದ್ದು ಇದರಲ್ಲಿ ನಟ ಜೈ ಜಗದೀಶ್ ಪುತ್ರಿಯೊಬ್ಬರು ಸಹ ಗಾಯಗೊಂಡಿದ್ದರು.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ