AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ರಿಷಿಕಾ ಕಾರು ಅಪಘಾತ ಪ್ರಕರಣ: ಚಾಲಕ ವಿರುದ್ಧ FIR ದಾಖಲು

ಬೆಂಗಳೂರು: ಚಿತ್ರನಟಿ ರಿಷಿಕಾ ಸಿಂಗ್​ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಚಾಲಕ ಆರ್ಯ ವಿರುದ್ಧ FIR ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್‌ 279, 338ರ ಅಡಿಯಲ್ಲಿ FIR ದಾಖಲಾಗಿದೆ. ಇದನ್ನೂ ಓದಿ: ಚಿತ್ರನಟರ ಪುತ್ರಿಯರ ಕಾರು ಅಪಘಾತ, ಮೂವರಿಗೆ ಗಾಯ ಯಲಹಂಕ ಸಂಚಾರಿ ಠಾಣೆಯಲ್ಲಿ FIR ದಾಖಲಾಗಿದ್ದು ಗಾಯಾಳು ರೋಹಿಣಿ ಸಿಂಗ್ ಅಲಿಯಾಸ್ ರಿಷಿಕಾ ಸಿಂಗ್​ರ ದೂರಿನ ಮೇರೆಗೆ ಕೇಸ್​ ದಾಖಲಿಸಲಾಗಿದೆ. ನಿರ್ದೇಶಕ ರಾಜೇಂದ್ರಸಿಂಗ್ ಬಾಬು ಪುತ್ರಿ ರಿಷಿಕಾ ಸಿಂಗ್​ರ ಕಾರಿನ ಚಾಲಕ ಆರ್ಯನ ಅಜಾಗರೂಕ ಚಾಲನೆಯಿಂದ […]

ನಟಿ ರಿಷಿಕಾ ಕಾರು ಅಪಘಾತ ಪ್ರಕರಣ: ಚಾಲಕ ವಿರುದ್ಧ FIR ದಾಖಲು
KUSHAL V
| Edited By: |

Updated on: Jul 31, 2020 | 12:30 PM

Share

ಬೆಂಗಳೂರು: ಚಿತ್ರನಟಿ ರಿಷಿಕಾ ಸಿಂಗ್​ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಚಾಲಕ ಆರ್ಯ ವಿರುದ್ಧ FIR ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್‌ 279, 338ರ ಅಡಿಯಲ್ಲಿ FIR ದಾಖಲಾಗಿದೆ.

ಇದನ್ನೂ ಓದಿ: ಚಿತ್ರನಟರ ಪುತ್ರಿಯರ ಕಾರು ಅಪಘಾತ, ಮೂವರಿಗೆ ಗಾಯ

ಯಲಹಂಕ ಸಂಚಾರಿ ಠಾಣೆಯಲ್ಲಿ FIR ದಾಖಲಾಗಿದ್ದು ಗಾಯಾಳು ರೋಹಿಣಿ ಸಿಂಗ್ ಅಲಿಯಾಸ್ ರಿಷಿಕಾ ಸಿಂಗ್​ರ ದೂರಿನ ಮೇರೆಗೆ ಕೇಸ್​ ದಾಖಲಿಸಲಾಗಿದೆ. ನಿರ್ದೇಶಕ ರಾಜೇಂದ್ರಸಿಂಗ್ ಬಾಬು ಪುತ್ರಿ ರಿಷಿಕಾ ಸಿಂಗ್​ರ ಕಾರಿನ ಚಾಲಕ ಆರ್ಯನ ಅಜಾಗರೂಕ ಚಾಲನೆಯಿಂದ ಮರಕ್ಕೆ ಕಾರು ಡಿಕ್ಕಿ ಹೊಡೆಯಿತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಜುಲೈ 29ರಂದು ಯಲಹಂಕದ ಮಾವಳ್ಳಿಪುರ ಬಳಿ ಅಪಘಾತ ಸಂಭವಿಸಿದ್ದು ಇದರಲ್ಲಿ ನಟ ಜೈ ಜಗದೀಶ್ ಪುತ್ರಿಯೊಬ್ಬರು ಸಹ ಗಾಯಗೊಂಡಿದ್ದರು.

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!