AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ದವೇ ದಾಖಲಾಯ್ತು FIR

ಈ ಹಿಂದೆ ಇದ್ದ ಪೊಲೀಸ್​ ಠಾಣೆಯಲ್ಲೇ ಇದೀಗ ಇನ್ಸ್​ಪೆಕ್ಟರ್​ ಓರ್ವರ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಠಾಣೆಯ ಮಾಜಿ ಇನ್ಸ್​​ಪೆಕ್ಟರ್​ ವಿರುದ್ಧ ಹಾಲಿ ಇನ್ಸ್​ಪೆಕ್ಟರ್​ ಎಫ್​ಐಆರ್ ದಾಖಲಿಸಿದ್ದಾರೆ. ಈ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಷ್ಟಕ್ಕೂ ಆ ಇನ್ಸ್​ಪೆಕ್ಟರ್ ಮಾಡಿದ್ದೇನು ಎನ್ನುವುದನ್ನು ನೋಡಿ.

ಬೆಂಗಳೂರಿನಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ದವೇ ದಾಖಲಾಯ್ತು FIR
ಇನ್ಸ್​ಪೆಕ್ಟರ್ ಹಿತೇಂದ್ರ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Oct 01, 2024 | 4:37 PM

Share

ಬೆಂಗಳೂರು, ಅಕ್ಡೋಬರ್ 01): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಓರ್ವ ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧವೇ ಎಫ್‌ಐಆರ್ ದಾಖಲಾಗಿರುವ ಘಟನೆ ನಡೆದಿದೆ. ಇನ್ಸ್ ಪೆಕ್ಟರ್ ಹಿತೇಂದ್ರ ಎಂ.ಎಸ್ ವಿರುದ್ಧ ಬೆಂಗಳೂರಿನ ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಈ ಹಿಂದೆ ಜೆ.ಪಿ.ನಗರ ಠಾಣೆಯಲ್ಲಿಯೇ ಇನ್ಸ್ ಪೆಕ್ಟರ್ ಆಗಿದ್ದ ಹಿತೇಂದ್ರ, ಕೆಲ ಪ್ರಕರಣಗಲಲ್ಲಿ ವಶಪಡಿಸಿಕೊಂಡಿದ್ದ ಮಾಲನ್ನು ವಾಪಾಸ್ ನೀಡದೇ ದುರುಪಯೋಗಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಸದ್ಯ ಜೆಪಿ ನಗರ ಪೊಲೀಸ್ ಠಾಣೆಯ ಮಾಜಿ ಇನ್ಸ್ಪೆಕ್ಟರ್ ವಿರುದ್ದ ಹಾಲಿ ಇನ್ಸ್ಪೆಕ್ಟರ್ ರಾಧಾಕೃಷ್ಣ ಎಫ್​ಐಆರ್ ದಾಖಲಿಸಿದ್ದಾರೆ.

ಈ ಹಿಂದೆ ಜೆ.ಪಿ.ನಗರ ಠಾಣೆಯಲ್ಲಿಯೇ ಇನ್ಸ್ ಪೆಕ್ಟರ್ ಆಗಿದ್ದ ಹಿತೇಂದ್ರ, ಕೆಲ ಪ್ರಕರಣಗಲಲ್ಲಿ ವಶಪಡಿಸಿಕೊಂಡಿದ್ದ ಮಾಲನ್ನು ವಾಪಾಸ್ ನೀಡಿರಲಿಲ್ಲ. ಅಲ್ಲದೇ ಹಿಂದಿನ ಇನ್ಸ್ ಪೆಕ್ಟರ್ ಹಸ್ತಾಂತರಿಸಿದ್ದ ಮಾಲು ಸಹ ಠಾಣೆಗೆ ಹಾಜರುಪಡಿಸಿರಲಿಲ್ಲ. ವಶಪಡೆದ ಮಾಲನ್ನು ಹಿಂತಿರುಗಿಸುವ ಬಗ್ಗೆ ಹಲವಾರು ಬಾರಿ ಹೇಳಲಾಗಿತ್ತು. ಅಲ್ಲದೇ ಈ ಬಗ್ಗೆ ದಕ್ಷಿಣ ವಿಭಾಗದ ಡಿಸಿಪಿ ಜ್ಞಾಪನಾ ಪತ್ರ ನೀಡಿದರೂ ಉತ್ತರಿಸಿರಲಿಲ್ಲ. ಹೀಗಾಗಿ ಪ್ರಕರಣಗಳ ಮಾಲನ್ನ ಹಿಂತಿರುಗಿಸದೆ ದುರುಪಯೋಗಿಸಿಕೊಂಡಿರೋದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಸ್ವಾಮೀಜಿಗೆ ಕೋಟಿ ರೂ. ವಂಚನೆ ಕೇಸ್: ಆರೋಪಿ ಜೆಡಿಎಸ್​ ಮುಖಂಡನ ಕ್ರೈಂ ಡೈರಿ ಬಿಚ್ಚಿಟ್ಟ ಐಜಿಪಿ

ಹಾಲಿ ಇನ್ಸ್ಪೆಕ್ಟರ್ ರಾಧಾಕೃಷ್ಣ ಅವರು ಅದೇ ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಮಾಜಿ ಇನ್ಸ್​ಪೆಕ್ಟರ್ ಹಿತೇಂದ್ರ ವಿರುದ್ಧ ಎಫ್​ಐಆರ್ ದಾಖಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ