AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ದವೇ ದಾಖಲಾಯ್ತು FIR

ಈ ಹಿಂದೆ ಇದ್ದ ಪೊಲೀಸ್​ ಠಾಣೆಯಲ್ಲೇ ಇದೀಗ ಇನ್ಸ್​ಪೆಕ್ಟರ್​ ಓರ್ವರ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಠಾಣೆಯ ಮಾಜಿ ಇನ್ಸ್​​ಪೆಕ್ಟರ್​ ವಿರುದ್ಧ ಹಾಲಿ ಇನ್ಸ್​ಪೆಕ್ಟರ್​ ಎಫ್​ಐಆರ್ ದಾಖಲಿಸಿದ್ದಾರೆ. ಈ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಷ್ಟಕ್ಕೂ ಆ ಇನ್ಸ್​ಪೆಕ್ಟರ್ ಮಾಡಿದ್ದೇನು ಎನ್ನುವುದನ್ನು ನೋಡಿ.

ಬೆಂಗಳೂರಿನಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ದವೇ ದಾಖಲಾಯ್ತು FIR
ಇನ್ಸ್​ಪೆಕ್ಟರ್ ಹಿತೇಂದ್ರ
TV9 Web
| Edited By: |

Updated on: Oct 01, 2024 | 4:37 PM

Share

ಬೆಂಗಳೂರು, ಅಕ್ಡೋಬರ್ 01): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಓರ್ವ ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧವೇ ಎಫ್‌ಐಆರ್ ದಾಖಲಾಗಿರುವ ಘಟನೆ ನಡೆದಿದೆ. ಇನ್ಸ್ ಪೆಕ್ಟರ್ ಹಿತೇಂದ್ರ ಎಂ.ಎಸ್ ವಿರುದ್ಧ ಬೆಂಗಳೂರಿನ ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಈ ಹಿಂದೆ ಜೆ.ಪಿ.ನಗರ ಠಾಣೆಯಲ್ಲಿಯೇ ಇನ್ಸ್ ಪೆಕ್ಟರ್ ಆಗಿದ್ದ ಹಿತೇಂದ್ರ, ಕೆಲ ಪ್ರಕರಣಗಲಲ್ಲಿ ವಶಪಡಿಸಿಕೊಂಡಿದ್ದ ಮಾಲನ್ನು ವಾಪಾಸ್ ನೀಡದೇ ದುರುಪಯೋಗಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಸದ್ಯ ಜೆಪಿ ನಗರ ಪೊಲೀಸ್ ಠಾಣೆಯ ಮಾಜಿ ಇನ್ಸ್ಪೆಕ್ಟರ್ ವಿರುದ್ದ ಹಾಲಿ ಇನ್ಸ್ಪೆಕ್ಟರ್ ರಾಧಾಕೃಷ್ಣ ಎಫ್​ಐಆರ್ ದಾಖಲಿಸಿದ್ದಾರೆ.

ಈ ಹಿಂದೆ ಜೆ.ಪಿ.ನಗರ ಠಾಣೆಯಲ್ಲಿಯೇ ಇನ್ಸ್ ಪೆಕ್ಟರ್ ಆಗಿದ್ದ ಹಿತೇಂದ್ರ, ಕೆಲ ಪ್ರಕರಣಗಲಲ್ಲಿ ವಶಪಡಿಸಿಕೊಂಡಿದ್ದ ಮಾಲನ್ನು ವಾಪಾಸ್ ನೀಡಿರಲಿಲ್ಲ. ಅಲ್ಲದೇ ಹಿಂದಿನ ಇನ್ಸ್ ಪೆಕ್ಟರ್ ಹಸ್ತಾಂತರಿಸಿದ್ದ ಮಾಲು ಸಹ ಠಾಣೆಗೆ ಹಾಜರುಪಡಿಸಿರಲಿಲ್ಲ. ವಶಪಡೆದ ಮಾಲನ್ನು ಹಿಂತಿರುಗಿಸುವ ಬಗ್ಗೆ ಹಲವಾರು ಬಾರಿ ಹೇಳಲಾಗಿತ್ತು. ಅಲ್ಲದೇ ಈ ಬಗ್ಗೆ ದಕ್ಷಿಣ ವಿಭಾಗದ ಡಿಸಿಪಿ ಜ್ಞಾಪನಾ ಪತ್ರ ನೀಡಿದರೂ ಉತ್ತರಿಸಿರಲಿಲ್ಲ. ಹೀಗಾಗಿ ಪ್ರಕರಣಗಳ ಮಾಲನ್ನ ಹಿಂತಿರುಗಿಸದೆ ದುರುಪಯೋಗಿಸಿಕೊಂಡಿರೋದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಸ್ವಾಮೀಜಿಗೆ ಕೋಟಿ ರೂ. ವಂಚನೆ ಕೇಸ್: ಆರೋಪಿ ಜೆಡಿಎಸ್​ ಮುಖಂಡನ ಕ್ರೈಂ ಡೈರಿ ಬಿಚ್ಚಿಟ್ಟ ಐಜಿಪಿ

ಹಾಲಿ ಇನ್ಸ್ಪೆಕ್ಟರ್ ರಾಧಾಕೃಷ್ಣ ಅವರು ಅದೇ ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಮಾಜಿ ಇನ್ಸ್​ಪೆಕ್ಟರ್ ಹಿತೇಂದ್ರ ವಿರುದ್ಧ ಎಫ್​ಐಆರ್ ದಾಖಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!