AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fire Accident: ದೆಹಲಿಯ ಡೈರಿ ಫಾರ್ಮ್‌ನಲ್ಲಿ ಬೆಂಕಿ ದುರಂತ; 20ಕ್ಕೂ ಹೆಚ್ಚು ಹಸುಗಳು ಸಜೀವ ದಹನ

ಬೆಂಕಿ ಹೊತ್ತಿಕೊಂಡ ಸ್ಥಳಕ್ಕೆ 7 ಅಗ್ನಿಶಾಮಕ ವಾಹನಗಳು ಆಗಮಿಸಿ, ಬೆಂಕಿ ಆರಿಸುವ ಪ್ರಯತ್ನ ಮಾಡಿದವು. ಆದರೆ, ಅಷ್ಟರಲ್ಲಾಗಲೇ 20ಕ್ಕೂ ಹೆಚ್ಚು ಹಸುಗಳು ಸಜೀವ ದಹನವಾಗಿದ್ದವು

Fire Accident: ದೆಹಲಿಯ ಡೈರಿ ಫಾರ್ಮ್‌ನಲ್ಲಿ ಬೆಂಕಿ ದುರಂತ; 20ಕ್ಕೂ ಹೆಚ್ಚು ಹಸುಗಳು ಸಜೀವ ದಹನ
ಹಸುಗಳು
TV9 Web
| Edited By: |

Updated on: May 14, 2022 | 7:34 PM

Share

ನವದೆಹಲಿ: ಡೈರಿ ಫಾರ್ಮ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 20 ಹಸುಗಳು ಸುಟ್ಟು ಕರಕಲಾದ ದುರಂತ ಘಟನೆ ದೆಹಲಿಯಲ್ಲಿ ಇಂದು ನಡೆದಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಅಗ್ನಿಶಾಮಕ ದಳಕ್ಕೆ ಫೋನ್ ಮಾಡಲಾಯಿತು. ಮಧ್ಯಾಹ್ನ 1.25ರ ಸುಮಾರಿಗೆ ರೋಹಿಣಿಯ ಸಾವ್ಡಾ ಗ್ರಾಮದ ಡೈರಿ ಫಾರ್ಮ್‌ಗೆ (Dairy Farm) ಬಂದ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಬೆಂಕಿ ನಂದಿಸಲು ಕಾರ್ಯೋನ್ಮುಖವಾದರು.

ಬೆಂಕಿ ಹೊತ್ತಿಕೊಂಡ ಸ್ಥಳಕ್ಕೆ 7 ಅಗ್ನಿಶಾಮಕ ವಾಹನಗಳು ಆಗಮಿಸಿ, ಬೆಂಕಿ ಆರಿಸುವ ಪ್ರಯತ್ನ ಮಾಡಿದವು. ಆದರೆ, ಅಷ್ಟರಲ್ಲಾಗಲೇ 20ಕ್ಕೂ ಹೆಚ್ಚು ಹಸುಗಳು ಸಜೀವ ದಹನವಾಗಿದ್ದವು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. (Source)

ಈ ಅಗ್ನಿ ಅವಘಡಕ್ಕೆ ಕಾರಣವೇನೆಂಬುದರ ಪತ್ತೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಳೆದ ತಿಂಗಳು, ದೆಹಲಿಯ ಬಳಿಯ ಘಜಿಯಾಬಾದ್‌ನ ಇಂದಿರಾಪುರಂನ ಹಳ್ಳಿಯೊಂದರಲ್ಲಿ ಡಂಪ್‌ಯಾರ್ಡ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಹತ್ತಿರದ ಗೋಶಾಲೆಗೆ ಬೆಂಕಿ ಹೊತ್ತಿಕೊಂಡ ಹಿನ್ನೆಲೆಯಲ್ಲಿ 38 ಹಸುಗಳು ಸಾವನ್ನಪ್ಪಿದ್ದವು. ಬೆಂಕಿ ಹೊತ್ತಿಕೊಂಡ ಸಂದರ್ಭದಲ್ಲಿ ಸುಮಾರು 150 ಹಸುಗಳಿದ್ದವು. ಇದೀಗ ಅದೇ ರೀತಿಯ ದುರಂತ ಮತ್ತೊಮ್ಮೆ ಸಂಭವಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನ ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ