AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fire Accident: ಮುಂಬೈ ಅಪಾರ್ಟ್​ಮೆಂಟ್​ನಲ್ಲಿ ಬೆಂಕಿ ಅವಘಡ; ಧಗಧಗನೆ ಹೊತ್ತಿ ಉರಿದ 10ನೇ ಮಹಡಿ

ಸುಮಾರು 10 ಅಗ್ನಿಶಾಮಕ ಟೆಂಡರ್‌ಗಳು ಸ್ಥಳಕ್ಕೆ ಧಾವಿಸಿ ಬೆಂಕಿ ಆರಿಸಲು ಪ್ರಯತ್ನಿಸಿವೆ. ಅಗ್ನಿಶಾಮಕ ದಳದ ಕಾರ್ಯಾಚರಣೆಗಳು ನಡೆಯುತ್ತಿವೆ. ಬೆಂಕಿ ಅನಾಹುತಕ್ಕೆ ಕಾರಣವೇನೆಂದು ತನಿಖೆ ನಡೆಸಲಾಗುತ್ತಿದೆ.

Fire Accident: ಮುಂಬೈ ಅಪಾರ್ಟ್​ಮೆಂಟ್​ನಲ್ಲಿ ಬೆಂಕಿ ಅವಘಡ; ಧಗಧಗನೆ ಹೊತ್ತಿ ಉರಿದ 10ನೇ ಮಹಡಿ
ಬೆಂಕಿ ಅನಾಹುತ
TV9 Web
| Edited By: |

Updated on: Feb 28, 2022 | 5:37 PM

Share

ಮುಂಬೈ: ಮುಂಬೈನ ಕಂಜುರ್ಮಾರ್ಗ್‌ನ ಎನ್‌ಜಿ ರಾಯಲ್ ಪಾರ್ಕ್ ವಸತಿ ಪ್ರದೇಶದಲ್ಲಿನ ಅಪಾರ್ಟ್​ಮೆಂಟ್​ನ 10ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ (Fire Accident) ದೃಶ್ಯಗಳನ್ನು ಎಎನ್‌ಐ ಟ್ವೀಟ್ ಮಾಡಿದ್ದು, ಅಪಾರ್ಟ್‌ಮೆಂಟ್‌ನಲ್ಲಿ ಉಂಟಾದ ಬೆಂಕಿಯಿಂದ ದಟ್ಟವಾದ ಹೊಗೆಯು ಎಲ್ಲೆಡೆ ಆವರಿಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಅಗ್ನಿಶಾಮಕ ಅಧಿಕಾರಿಗಳ ಪ್ರಕಾರ, ಇದು ಎರಡನೇ ಹಂತದ ಬೆಂಕಿಯಾಗಿದೆ. ಈಗಾಗಲೇ ಬೆಂಕಿ ಹಲವೆಡೆ ಆವರಿಸಿಕೊಂಡಿದೆ. ಬೆಂಕಿ ಅನಾಹುತಕ್ಕೆ ಕಾರಣವೇನೆಂಬುದನ್ನು ಅಧಿಕಾರಿಗಳು ಇನ್ನೂ ಖಚಿತಪಡಿಸಿಲ್ಲ.

ಸುಮಾರು 10 ಅಗ್ನಿಶಾಮಕ ಇಂಜಿನ್‌ಗಳನ್ನು ಬೆಂಕಿ ಹೊತ್ತಿಕೊಂಡ ಸ್ಥಳಕ್ಕೆ ರವಾನಿಸಲಾಗಿದೆ. ಇದು ಐಐಟಿ ಬಾಂಬೆಗೆ ಮುಖ್ಯ ಪ್ರವೇಶ ಕೇಂದ್ರವಾಗಿದೆ. ಪೊವೈ ಅನ್ನು ಮುಂಬೈನ ಸ್ಟಾರ್ಟ್-ಅಪ್ ಹಬ್ ಎಂದು ಕರೆಯಲಾಗುತ್ತದೆ ಮತ್ತು ಭಾರತದ ಆರ್ಥಿಕ ರಾಜಧಾನಿಯಲ್ಲಿ ವಲಸಿಗರಿಗೆ ನಿವಾಸದ ಆದ್ಯತೆಯ ಪ್ರದೇಶವಾಗಿದೆ.

ಬೆಂಕಿ ಹೊತ್ತಿಕೊಂಡು ಕಟ್ಟಡದಿಂದ ನಿವಾಸಿಗಳನ್ನು ಸ್ಥಳಾಂತರಿಸಲಾಗಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯಿಂದ ಇದುವರೆಗೆ ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ವರದಿಯಾಗಿಲ್ಲ.

ಸುಮಾರು 10 ಅಗ್ನಿಶಾಮಕ ಟೆಂಡರ್‌ಗಳು ಸ್ಥಳಕ್ಕೆ ಧಾವಿಸಿ ಬೆಂಕಿ ಆರಿಸಲು ಪ್ರಯತ್ನಿಸಿವೆ. ಅಗ್ನಿಶಾಮಕ ದಳದ ಕಾರ್ಯಾಚರಣೆಗಳು ನಡೆಯುತ್ತಿವೆ. ಬೆಂಕಿ ಅನಾಹುತಕ್ಕೆ ಕಾರಣವೇನೆಂದು ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಬೆಂಕಿಯಿಂದ ಹೊತ್ತಿ ಉರಿಯಿತು ಸ್ಟೇಶನ್​ನಲ್ಲಿ ನಿಂತಿದ್ದ ರೈಲು; ದಟ್ಟ ಹೊಗೆ, ಭಯಹುಟ್ಟಿಸುವ ವಿಡಿಯೋ ಇಲ್ಲಿದೆ ನೋಡಿ

ಬೆಂಗಳೂರಿನಲ್ಲಿ ಮಧ್ಯರಾತ್ರಿ ಅಗ್ನಿ ದುರಂತ; ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾದ ಗ್ಯಾರೇಜ್

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ