AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fire Crime: ಕಿಡಿಗೇಡಿಗಳಿಂದ ರಾತ್ರೋರಾತ್ರಿ ಅರಣ್ಯ ಪ್ರದೇಶಕ್ಕೆ ಬೆಂಕಿ: ಧಗ-ಧಗ ಉರಿದ 5 ಎಕರೆ ಅರಣ್ಯ!

ರಥರೋರಾತ್ರಿ ಬಂದು ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಯಲ್ಲಾಪುರದ ಅರಣ್ಯ ಪ್ರದೇಶ (Forest Region) ಧಗಧಗನೆ ಉರಿದಿದೆ. ಕಿಡಿಗೇಡಿಗಳ ಈ ಕೃತ್ಯದಿಂದ ಯಲ್ಲಾಪುರ ‌ತಾಲೂಕಿನ ಬಿಸಗೋಡ, ನಾಗರಖಾನು ಬಳಿಯ ಅರಣ್ಯ ಪ್ರದೇಶ ನಾಶವಾಗಿದೆ.

Fire Crime: ಕಿಡಿಗೇಡಿಗಳಿಂದ ರಾತ್ರೋರಾತ್ರಿ ಅರಣ್ಯ ಪ್ರದೇಶಕ್ಕೆ ಬೆಂಕಿ:  ಧಗ-ಧಗ ಉರಿದ 5 ಎಕರೆ ಅರಣ್ಯ!
ಸಾಂದರ್ಭಿಕ ಚಿತ್ರ
ನಯನಾ ಎಸ್​ಪಿ
|

Updated on: Mar 10, 2023 | 5:43 PM

Share

ಯಲ್ಲಾಪುರ: ಪ್ರತಿ ಬಾರಿಯೂ ಬೇಸಿಗೆ ಬಿರುಸುಗೊಳ್ಳುತ್ತಿದ್ದಂತೆಯೇ ರಾಜ್ಯದ ಅರಣ್ಯಗಳು ಹತ್ತಿ ಉರಿಯುವದನ್ನು (Forest Fire) ನಾವು ನೋಡುತ್ತೇವೆ. ಇದರಿಂದ ಆಗುವ ನಷ್ಟ, ಜೀವಹಾನಿ ಅಷ್ಟಿಷ್ಟಲ್ಲ. ಆದರೆ ಇದೀಗ ಕಿಡಿಗೇಡಿಗಳು ಯಲ್ಲಾಪುರದ (Yellapur) ಅರಣ್ಯ ಪ್ರದೇಶಕ್ಕೆ ಬೆಂಕಿ ಹಚ್ಚಿ ವಿಕೃತಿಯನ್ನು ಮೆರೆದಿದ್ದಾರೆ. ರಥರೋರಾತ್ರಿ ಬಂದು ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಯಲ್ಲಾಪುರದ ಅರಣ್ಯ ಪ್ರದೇಶ (Forest Region) ಧಗಧಗನೆ ಉರಿದಿದೆ. ಕಿಡಿಗೇಡಿಗಳ ಈ ಕೃತ್ಯದಿಂದ ಯಲ್ಲಾಪುರ ‌ತಾಲೂಕಿನ ಬಿಸಗೋಡ, ನಾಗರಖಾನು ಬಳಿಯ ಅರಣ್ಯ ಪ್ರದೇಶ ನಾಶವಾಗಿದೆ. ಹರಸಾಹಸಪಟ್ಟು ಬೆಂಕಿ‌ನಂದಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ.

ಆರೋಪಿಗಳು ಮೀಸಲು ಅರಣ್ಯಕ್ಕೆ ಬೆಂಕಿ ಹಚ್ಚಿದ ಪರಿಣಾಮ ಬೆಂಕಿ ಅರಣ್ಯ ತುಂಬ ಆವರಿಸಿ ಅಕ್ಕಪಕ್ಕದ ತೋಟಗಳಿಗೂ ಹಬ್ಬಿ ಹೊತ್ತಿ ಉರಿದಿದೆ. ಅಗ್ನಿ ನಂದಿಸಲು ಅರಣ್ಯ ಇಲಖೆ ಸಿಬ್ಬಂದಿ ತಡರಾತ್ರಿವರೆಗೂ ಕಾರ್ಯಚರಣೆ ನಡೆಸಿದ್ದರು. ಘಟನೆಯಲ್ಲಿ 5 ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಅರಣ್ಯ ಇಲಾಖೆಯ ಕಟ್ಟೆಚ್ಚರ ನಡುವೆಯೂ ಪದೇ ಪದೇ ಕಾಡ್ಚಿಚ್ಚು ಪ್ರಕರಣಗಳು ಸಂಭವಿಸುತ್ತಿದ್ದು, ರಾಜ್ಯದ ಅರಣ್ಯ ದಹನವಾಗುತ್ತಿದೆ.

ಇದನ್ನು ಓದಿ: ಕರಾವಳಿಯ ವಿಶೇಷ ಆಚರಣೆ ಹೋಳಿ ಸುಗ್ಗಿ ಕುಣಿತ, ಇಲ್ಲಿದೆ ನೋಡಿ ಅದರ ಝಲಕ್

ಇದಲ್ಲದೆ ಬೇಸಿಗೆಯ ಉರಿ ಬಿಸಿಲಿಗೆ ಕರ್ನಾಟಕ ಅರಣ್ಯ ಇಲಾಖೆಯ ಅಂಕಿಅಂಶಗಳ ಪ್ರಕಾರ, ಫೆಬ್ರುವರಿ 15 ರಿಂದ ಅರಣ್ಯದಲ್ಲಿ 2,042 ಕ್ಕೂ ಹೆಚ್ಚು ಬೆಂಕಿ ಪ್ರಕರಣಗಳು ಸಂಭವಿಸಿವೆ. ಈ ಪೈಕಿ 627 ಕಾಡ್ಗಿಚ್ಚು ಪ್ರಕರಣಗಳು ಸೇರಿಕೊಂಡಿವೆ. ಇನ್ನು ಅರಣ್ಯ ವಲಯವಾರು ಪ್ರಕಾರ ನೋಡುವುದಾರೆ, ಬೆಳಗಾವಿ-245, ಭದ್ರಾವತಿ-178, ಚಿಕ್ಕಬಳ್ಳಾಪುರ- 128, ಚಿತ್ರದುರ್ಗ-129, ಹಳಿಯಾಳ-151, ಹಾಸನ-117, ರಾಮನಗರ-105 ಮತ್ತು ಸಾಗರದಲ್ಲಿ 163 ಬೆಂಕಿ ಅವಘಡಗಳು ದಾಖಲಾಗಿವೆ.

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?