AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಸಿ ವೀಸಾ ಕಾಯ್ದೆ ಉಲ್ಲಂಘನೆ, ಐವರು ವಿದೇಶಿ ತಬ್ಲಿಘಿಗಳಿಗೆ ಶಿಕ್ಷೆ

ಬೆಂಗಳೂರು: ಪ್ರವಾಸಿ ವೀಸಾ ಕಾಯ್ದೆ ಉಲ್ಲಂಘನೆ ಪ್ರಕರಣದಲ್ಲಿ ತಪ್ಪೊಪ್ಪಿಕೊಂಡ ಐವರು ವಿದೇಶಿ ತಬ್ಲಿಘಿಗಳಿಗೆ ಕೋರ್ಟ್​ ಶಿಕ್ಷೆ ವಿಧಿಸಿದೆ. 27 ದಿನ ಜೈಲು ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಿ ಬೆಂಗಳೂರಿನ ACMM ಕೋರ್ಟ್ ಆದೇಶಿಸಿದೆ. ಇಂಗ್ಲೆಂಡ್, ಫ್ರಾನ್ಸ್, ಕೀನ್ಯಾದ ತಲಾ ಒಬ್ಬರು ಹಾಗೂ ಕಜಕಿಸ್ತಾನದ ಇಬ್ಬರು ವಿದೇಶದಿಂದ ದೆಹಲಿಯ ಮೂಲಕ ಬೆಂಗಳೂರಿಗೆ ಬಂದಿದ್ದರು. ಅಲ್ಲದೆ ಜಮಾತ್ ಧರ್ಮ ಪ್ರಚಾರದಲ್ಲಿ ಇವರು ಪಾಲ್ಗೊಂಡಿದ್ದರು. ಈ ಸಂಬಂಧ ಕುಮಾರಸ್ವಾಮಿ ಲೇಔಟ್ ಪೊಲೀಸರು ಕೇಸ್ ದಾಖಲಿಸಿದ್ದರು. ವಿದೇಶಿ ತಬ್ಲೀಗಿಗಳು […]

ಪ್ರವಾಸಿ ವೀಸಾ ಕಾಯ್ದೆ ಉಲ್ಲಂಘನೆ, ಐವರು ವಿದೇಶಿ ತಬ್ಲಿಘಿಗಳಿಗೆ ಶಿಕ್ಷೆ
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
| Edited By: |

Updated on:Jun 25, 2020 | 2:23 PM

Share

ಬೆಂಗಳೂರು: ಪ್ರವಾಸಿ ವೀಸಾ ಕಾಯ್ದೆ ಉಲ್ಲಂಘನೆ ಪ್ರಕರಣದಲ್ಲಿ ತಪ್ಪೊಪ್ಪಿಕೊಂಡ ಐವರು ವಿದೇಶಿ ತಬ್ಲಿಘಿಗಳಿಗೆ ಕೋರ್ಟ್​ ಶಿಕ್ಷೆ ವಿಧಿಸಿದೆ. 27 ದಿನ ಜೈಲು ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಿ ಬೆಂಗಳೂರಿನ ACMM ಕೋರ್ಟ್ ಆದೇಶಿಸಿದೆ.

ಇಂಗ್ಲೆಂಡ್, ಫ್ರಾನ್ಸ್, ಕೀನ್ಯಾದ ತಲಾ ಒಬ್ಬರು ಹಾಗೂ ಕಜಕಿಸ್ತಾನದ ಇಬ್ಬರು ವಿದೇಶದಿಂದ ದೆಹಲಿಯ ಮೂಲಕ ಬೆಂಗಳೂರಿಗೆ ಬಂದಿದ್ದರು. ಅಲ್ಲದೆ ಜಮಾತ್ ಧರ್ಮ ಪ್ರಚಾರದಲ್ಲಿ ಇವರು ಪಾಲ್ಗೊಂಡಿದ್ದರು. ಈ ಸಂಬಂಧ ಕುಮಾರಸ್ವಾಮಿ ಲೇಔಟ್ ಪೊಲೀಸರು ಕೇಸ್ ದಾಖಲಿಸಿದ್ದರು. ವಿದೇಶಿ ತಬ್ಲೀಗಿಗಳು 27 ದಿನ ನ್ಯಾಯಾಂಗ ಬಂಧನದಲ್ಲಿದ್ದರು.

Published On - 2:20 pm, Thu, 25 June 20

ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್