AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರುಭೂಮಿ ಹಲ್ಲಿಗಳನ್ನ ಮಾರಾಟ ಮಾಡಲು‌ ಯತ್ನ, ಆರೋಪಿಗಳು ಪೊಲೀಸರ ಬಲೆಗೆ

ಬೆಂಗಳೂರು: ಮರುಭೂಮಿ ಹಲ್ಲಿಗಳನ್ನ ತಂದು ನಗರದಲ್ಲಿ ಮಾರಾಟ ಮಾಡಲು‌ ಯತ್ನಿಸುತ್ತಿದ್ದ ಐವರು ಆರೋಪಿಗಳನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ಮಲ್ಲರಾಜ್‌, ಗೋಪಿ, ಕರ್ಣ, ಎ.ಶಕ್ತಿ, ಐವತ್ತರೆಡ್ಡಿ ಬಂಧಿತ ಆರೋಪಿಗಳು. ರಾಜಸ್ಥಾನದ ಮರಳುಗಾಡಿನ ಹಲ್ಲಿಗಳು: ಆರೋಪಿಗಳು ರಾಜಸ್ಥಾನದ ಮರಳುಗಾಡಿನಿಂದ ಹಲ್ಲಿಗಳನ್ನ ಹಿಡಿದು ತಂದಿದ್ದರು. ಇವು ಮರುಭೂಮಿಯಲ್ಲಿ ಮಾತ್ರ ಕಂಡುಬರುವ ವಿಶಿಷ್ಠ ಹಲ್ಲಿಗಳಾಗಿವೆ. ಈ ಹಲ್ಲಿಗಳ ಬಾಲದಿಂದ ದ್ರವ ಹೊರತೆಗೆದು ಔಷಧಿ ಪದಾರ್ಥವಾಗಿ ಬಳಸಲಾಗುತ್ತದೆ. ಬಂಧಿತರು ಹಕ್ಕಿಪಿಕ್ಕಿ ಜನಾಂಗದವರಾಗಿದ್ದು, ಆರೋಪಿಗಳಿಂದ 10 ಮರುಭೂಮಿ‌ ಹಲ್ಲಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಗೆ ಹಲ್ಲಿಗಳನ್ನ […]

ಮರುಭೂಮಿ ಹಲ್ಲಿಗಳನ್ನ ಮಾರಾಟ ಮಾಡಲು‌ ಯತ್ನ, ಆರೋಪಿಗಳು ಪೊಲೀಸರ ಬಲೆಗೆ
ಸಾಧು ಶ್ರೀನಾಥ್​
|

Updated on:Dec 12, 2019 | 4:02 PM

Share

ಬೆಂಗಳೂರು: ಮರುಭೂಮಿ ಹಲ್ಲಿಗಳನ್ನ ತಂದು ನಗರದಲ್ಲಿ ಮಾರಾಟ ಮಾಡಲು‌ ಯತ್ನಿಸುತ್ತಿದ್ದ ಐವರು ಆರೋಪಿಗಳನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ಮಲ್ಲರಾಜ್‌, ಗೋಪಿ, ಕರ್ಣ, ಎ.ಶಕ್ತಿ, ಐವತ್ತರೆಡ್ಡಿ ಬಂಧಿತ ಆರೋಪಿಗಳು.

ರಾಜಸ್ಥಾನದ ಮರಳುಗಾಡಿನ ಹಲ್ಲಿಗಳು: ಆರೋಪಿಗಳು ರಾಜಸ್ಥಾನದ ಮರಳುಗಾಡಿನಿಂದ ಹಲ್ಲಿಗಳನ್ನ ಹಿಡಿದು ತಂದಿದ್ದರು. ಇವು ಮರುಭೂಮಿಯಲ್ಲಿ ಮಾತ್ರ ಕಂಡುಬರುವ ವಿಶಿಷ್ಠ ಹಲ್ಲಿಗಳಾಗಿವೆ. ಈ ಹಲ್ಲಿಗಳ ಬಾಲದಿಂದ ದ್ರವ ಹೊರತೆಗೆದು ಔಷಧಿ ಪದಾರ್ಥವಾಗಿ ಬಳಸಲಾಗುತ್ತದೆ. ಬಂಧಿತರು ಹಕ್ಕಿಪಿಕ್ಕಿ ಜನಾಂಗದವರಾಗಿದ್ದು, ಆರೋಪಿಗಳಿಂದ 10 ಮರುಭೂಮಿ‌ ಹಲ್ಲಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಗೆ ಹಲ್ಲಿಗಳನ್ನ ನೀಡಿದ್ದ ಮತ್ತೋರ್ವ ಆರೋಪಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

Published On - 3:49 pm, Thu, 12 December 19

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ