AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರುಭೂಮಿ ಹಲ್ಲಿಗಳನ್ನ ಮಾರಾಟ ಮಾಡಲು‌ ಯತ್ನ, ಆರೋಪಿಗಳು ಪೊಲೀಸರ ಬಲೆಗೆ

ಬೆಂಗಳೂರು: ಮರುಭೂಮಿ ಹಲ್ಲಿಗಳನ್ನ ತಂದು ನಗರದಲ್ಲಿ ಮಾರಾಟ ಮಾಡಲು‌ ಯತ್ನಿಸುತ್ತಿದ್ದ ಐವರು ಆರೋಪಿಗಳನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ಮಲ್ಲರಾಜ್‌, ಗೋಪಿ, ಕರ್ಣ, ಎ.ಶಕ್ತಿ, ಐವತ್ತರೆಡ್ಡಿ ಬಂಧಿತ ಆರೋಪಿಗಳು. ರಾಜಸ್ಥಾನದ ಮರಳುಗಾಡಿನ ಹಲ್ಲಿಗಳು: ಆರೋಪಿಗಳು ರಾಜಸ್ಥಾನದ ಮರಳುಗಾಡಿನಿಂದ ಹಲ್ಲಿಗಳನ್ನ ಹಿಡಿದು ತಂದಿದ್ದರು. ಇವು ಮರುಭೂಮಿಯಲ್ಲಿ ಮಾತ್ರ ಕಂಡುಬರುವ ವಿಶಿಷ್ಠ ಹಲ್ಲಿಗಳಾಗಿವೆ. ಈ ಹಲ್ಲಿಗಳ ಬಾಲದಿಂದ ದ್ರವ ಹೊರತೆಗೆದು ಔಷಧಿ ಪದಾರ್ಥವಾಗಿ ಬಳಸಲಾಗುತ್ತದೆ. ಬಂಧಿತರು ಹಕ್ಕಿಪಿಕ್ಕಿ ಜನಾಂಗದವರಾಗಿದ್ದು, ಆರೋಪಿಗಳಿಂದ 10 ಮರುಭೂಮಿ‌ ಹಲ್ಲಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಗೆ ಹಲ್ಲಿಗಳನ್ನ […]

ಮರುಭೂಮಿ ಹಲ್ಲಿಗಳನ್ನ ಮಾರಾಟ ಮಾಡಲು‌ ಯತ್ನ, ಆರೋಪಿಗಳು ಪೊಲೀಸರ ಬಲೆಗೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 12, 2019 | 4:02 PM

Share

ಬೆಂಗಳೂರು: ಮರುಭೂಮಿ ಹಲ್ಲಿಗಳನ್ನ ತಂದು ನಗರದಲ್ಲಿ ಮಾರಾಟ ಮಾಡಲು‌ ಯತ್ನಿಸುತ್ತಿದ್ದ ಐವರು ಆರೋಪಿಗಳನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ಮಲ್ಲರಾಜ್‌, ಗೋಪಿ, ಕರ್ಣ, ಎ.ಶಕ್ತಿ, ಐವತ್ತರೆಡ್ಡಿ ಬಂಧಿತ ಆರೋಪಿಗಳು.

ರಾಜಸ್ಥಾನದ ಮರಳುಗಾಡಿನ ಹಲ್ಲಿಗಳು: ಆರೋಪಿಗಳು ರಾಜಸ್ಥಾನದ ಮರಳುಗಾಡಿನಿಂದ ಹಲ್ಲಿಗಳನ್ನ ಹಿಡಿದು ತಂದಿದ್ದರು. ಇವು ಮರುಭೂಮಿಯಲ್ಲಿ ಮಾತ್ರ ಕಂಡುಬರುವ ವಿಶಿಷ್ಠ ಹಲ್ಲಿಗಳಾಗಿವೆ. ಈ ಹಲ್ಲಿಗಳ ಬಾಲದಿಂದ ದ್ರವ ಹೊರತೆಗೆದು ಔಷಧಿ ಪದಾರ್ಥವಾಗಿ ಬಳಸಲಾಗುತ್ತದೆ. ಬಂಧಿತರು ಹಕ್ಕಿಪಿಕ್ಕಿ ಜನಾಂಗದವರಾಗಿದ್ದು, ಆರೋಪಿಗಳಿಂದ 10 ಮರುಭೂಮಿ‌ ಹಲ್ಲಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಗೆ ಹಲ್ಲಿಗಳನ್ನ ನೀಡಿದ್ದ ಮತ್ತೋರ್ವ ಆರೋಪಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

Published On - 3:49 pm, Thu, 12 December 19

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ