AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರುಭೂಮಿ ಹಲ್ಲಿಗಳನ್ನ ಮಾರಾಟ ಮಾಡಲು‌ ಯತ್ನ, ಆರೋಪಿಗಳು ಪೊಲೀಸರ ಬಲೆಗೆ

ಬೆಂಗಳೂರು: ಮರುಭೂಮಿ ಹಲ್ಲಿಗಳನ್ನ ತಂದು ನಗರದಲ್ಲಿ ಮಾರಾಟ ಮಾಡಲು‌ ಯತ್ನಿಸುತ್ತಿದ್ದ ಐವರು ಆರೋಪಿಗಳನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ಮಲ್ಲರಾಜ್‌, ಗೋಪಿ, ಕರ್ಣ, ಎ.ಶಕ್ತಿ, ಐವತ್ತರೆಡ್ಡಿ ಬಂಧಿತ ಆರೋಪಿಗಳು. ರಾಜಸ್ಥಾನದ ಮರಳುಗಾಡಿನ ಹಲ್ಲಿಗಳು: ಆರೋಪಿಗಳು ರಾಜಸ್ಥಾನದ ಮರಳುಗಾಡಿನಿಂದ ಹಲ್ಲಿಗಳನ್ನ ಹಿಡಿದು ತಂದಿದ್ದರು. ಇವು ಮರುಭೂಮಿಯಲ್ಲಿ ಮಾತ್ರ ಕಂಡುಬರುವ ವಿಶಿಷ್ಠ ಹಲ್ಲಿಗಳಾಗಿವೆ. ಈ ಹಲ್ಲಿಗಳ ಬಾಲದಿಂದ ದ್ರವ ಹೊರತೆಗೆದು ಔಷಧಿ ಪದಾರ್ಥವಾಗಿ ಬಳಸಲಾಗುತ್ತದೆ. ಬಂಧಿತರು ಹಕ್ಕಿಪಿಕ್ಕಿ ಜನಾಂಗದವರಾಗಿದ್ದು, ಆರೋಪಿಗಳಿಂದ 10 ಮರುಭೂಮಿ‌ ಹಲ್ಲಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಗೆ ಹಲ್ಲಿಗಳನ್ನ […]

ಮರುಭೂಮಿ ಹಲ್ಲಿಗಳನ್ನ ಮಾರಾಟ ಮಾಡಲು‌ ಯತ್ನ, ಆರೋಪಿಗಳು ಪೊಲೀಸರ ಬಲೆಗೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 12, 2019 | 4:02 PM

Share

ಬೆಂಗಳೂರು: ಮರುಭೂಮಿ ಹಲ್ಲಿಗಳನ್ನ ತಂದು ನಗರದಲ್ಲಿ ಮಾರಾಟ ಮಾಡಲು‌ ಯತ್ನಿಸುತ್ತಿದ್ದ ಐವರು ಆರೋಪಿಗಳನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ಮಲ್ಲರಾಜ್‌, ಗೋಪಿ, ಕರ್ಣ, ಎ.ಶಕ್ತಿ, ಐವತ್ತರೆಡ್ಡಿ ಬಂಧಿತ ಆರೋಪಿಗಳು.

ರಾಜಸ್ಥಾನದ ಮರಳುಗಾಡಿನ ಹಲ್ಲಿಗಳು: ಆರೋಪಿಗಳು ರಾಜಸ್ಥಾನದ ಮರಳುಗಾಡಿನಿಂದ ಹಲ್ಲಿಗಳನ್ನ ಹಿಡಿದು ತಂದಿದ್ದರು. ಇವು ಮರುಭೂಮಿಯಲ್ಲಿ ಮಾತ್ರ ಕಂಡುಬರುವ ವಿಶಿಷ್ಠ ಹಲ್ಲಿಗಳಾಗಿವೆ. ಈ ಹಲ್ಲಿಗಳ ಬಾಲದಿಂದ ದ್ರವ ಹೊರತೆಗೆದು ಔಷಧಿ ಪದಾರ್ಥವಾಗಿ ಬಳಸಲಾಗುತ್ತದೆ. ಬಂಧಿತರು ಹಕ್ಕಿಪಿಕ್ಕಿ ಜನಾಂಗದವರಾಗಿದ್ದು, ಆರೋಪಿಗಳಿಂದ 10 ಮರುಭೂಮಿ‌ ಹಲ್ಲಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಗೆ ಹಲ್ಲಿಗಳನ್ನ ನೀಡಿದ್ದ ಮತ್ತೋರ್ವ ಆರೋಪಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

Published On - 3:49 pm, Thu, 12 December 19

Follow Us
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?