AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರುಭೂಮಿ ಹಲ್ಲಿಗಳನ್ನ ಮಾರಾಟ ಮಾಡಲು‌ ಯತ್ನ, ಆರೋಪಿಗಳು ಪೊಲೀಸರ ಬಲೆಗೆ

ಬೆಂಗಳೂರು: ಮರುಭೂಮಿ ಹಲ್ಲಿಗಳನ್ನ ತಂದು ನಗರದಲ್ಲಿ ಮಾರಾಟ ಮಾಡಲು‌ ಯತ್ನಿಸುತ್ತಿದ್ದ ಐವರು ಆರೋಪಿಗಳನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ಮಲ್ಲರಾಜ್‌, ಗೋಪಿ, ಕರ್ಣ, ಎ.ಶಕ್ತಿ, ಐವತ್ತರೆಡ್ಡಿ ಬಂಧಿತ ಆರೋಪಿಗಳು. ರಾಜಸ್ಥಾನದ ಮರಳುಗಾಡಿನ ಹಲ್ಲಿಗಳು: ಆರೋಪಿಗಳು ರಾಜಸ್ಥಾನದ ಮರಳುಗಾಡಿನಿಂದ ಹಲ್ಲಿಗಳನ್ನ ಹಿಡಿದು ತಂದಿದ್ದರು. ಇವು ಮರುಭೂಮಿಯಲ್ಲಿ ಮಾತ್ರ ಕಂಡುಬರುವ ವಿಶಿಷ್ಠ ಹಲ್ಲಿಗಳಾಗಿವೆ. ಈ ಹಲ್ಲಿಗಳ ಬಾಲದಿಂದ ದ್ರವ ಹೊರತೆಗೆದು ಔಷಧಿ ಪದಾರ್ಥವಾಗಿ ಬಳಸಲಾಗುತ್ತದೆ. ಬಂಧಿತರು ಹಕ್ಕಿಪಿಕ್ಕಿ ಜನಾಂಗದವರಾಗಿದ್ದು, ಆರೋಪಿಗಳಿಂದ 10 ಮರುಭೂಮಿ‌ ಹಲ್ಲಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಗೆ ಹಲ್ಲಿಗಳನ್ನ […]

ಮರುಭೂಮಿ ಹಲ್ಲಿಗಳನ್ನ ಮಾರಾಟ ಮಾಡಲು‌ ಯತ್ನ, ಆರೋಪಿಗಳು ಪೊಲೀಸರ ಬಲೆಗೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 12, 2019 | 4:02 PM

Share

ಬೆಂಗಳೂರು: ಮರುಭೂಮಿ ಹಲ್ಲಿಗಳನ್ನ ತಂದು ನಗರದಲ್ಲಿ ಮಾರಾಟ ಮಾಡಲು‌ ಯತ್ನಿಸುತ್ತಿದ್ದ ಐವರು ಆರೋಪಿಗಳನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ಮಲ್ಲರಾಜ್‌, ಗೋಪಿ, ಕರ್ಣ, ಎ.ಶಕ್ತಿ, ಐವತ್ತರೆಡ್ಡಿ ಬಂಧಿತ ಆರೋಪಿಗಳು.

ರಾಜಸ್ಥಾನದ ಮರಳುಗಾಡಿನ ಹಲ್ಲಿಗಳು: ಆರೋಪಿಗಳು ರಾಜಸ್ಥಾನದ ಮರಳುಗಾಡಿನಿಂದ ಹಲ್ಲಿಗಳನ್ನ ಹಿಡಿದು ತಂದಿದ್ದರು. ಇವು ಮರುಭೂಮಿಯಲ್ಲಿ ಮಾತ್ರ ಕಂಡುಬರುವ ವಿಶಿಷ್ಠ ಹಲ್ಲಿಗಳಾಗಿವೆ. ಈ ಹಲ್ಲಿಗಳ ಬಾಲದಿಂದ ದ್ರವ ಹೊರತೆಗೆದು ಔಷಧಿ ಪದಾರ್ಥವಾಗಿ ಬಳಸಲಾಗುತ್ತದೆ. ಬಂಧಿತರು ಹಕ್ಕಿಪಿಕ್ಕಿ ಜನಾಂಗದವರಾಗಿದ್ದು, ಆರೋಪಿಗಳಿಂದ 10 ಮರುಭೂಮಿ‌ ಹಲ್ಲಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಗೆ ಹಲ್ಲಿಗಳನ್ನ ನೀಡಿದ್ದ ಮತ್ತೋರ್ವ ಆರೋಪಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

Published On - 3:49 pm, Thu, 12 December 19

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ