AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPL ಮ್ಯಾಚ್ ಫಿಕ್ಸಿಂಗ್‌ ಮೋಸದ ಜಾಲ ಬಯಲಿಗೆಳೆದ ಬೆಂಗಳೂರು ಸಿಸಿಬಿ

ಬೆಂಗಳೂರು: 2019ರ ಮತ್ತೊಂದು ಅತಿ ದೊಡ್ಡ ಘಟನೆ ಕೆಪಿಎಲ್ ಮ್ಯಾಚ್ ಫಿಕ್ಸಿಂಗ್‌. ಸಿಸಿಬಿ ಪೊಲೀಸರು ಬೆಟ್ಟಿಂಗ್ ಜಾಲವೊಂದರ ಹಿಂದೆ ಬಿದ್ದಾಗ ಬಯಲಾದ ಮಹಾ ಮೋಸವಿದು. ಬೆಟ್ಟಿಂಗ್‌ ಜಾಲವೊಂದನ್ನ ಅರೆಸ್ಟ್ ಮಾಡಿದ ಪೊಲೀಸರಿಗೆ ತನಿಖೆ ವೇಳೆ ಇದು ಕೇವಲ ಬೆಟ್ಟಿಂಗ್‌ಗೆ ಮಾತ್ರ ಸೀಮಿತವಾಗಿಲ್ಲ, ರಾಜ್ಯದಲ್ಲಿ ನಡೆದ ಕೆಪಿಎಲ್‌ ಟೂರ್ನಿಯಲ್ಲಿ ಫಿಕ್ಸಿಂಗ್ ಮಾಡಿತ್ತು ಅನ್ನೋ ಸ್ಫೋಟಕ ಅಂಶ ಗೊತ್ತಾಗಿತ್ತು. ಸಿಸಿಬಿ ಕೆಪಿಎಲ್‌ ಫಿಕ್ಸಿಂಗ್ ಜಾಲದ ಹಿಂದೆ ಬಿದ್ದಿದ್ದಾರೆ. ನಂತ್ರ ಇದರ ಹಿಂದೆ ದೊಡ್ಡ ದೊಡ್ಡ ಕೈವಾಡ ಇದೆ ಅನ್ನೋದು ಗೊತ್ತಾಗಿದೆ. […]

KPL ಮ್ಯಾಚ್ ಫಿಕ್ಸಿಂಗ್‌ ಮೋಸದ ಜಾಲ ಬಯಲಿಗೆಳೆದ ಬೆಂಗಳೂರು ಸಿಸಿಬಿ
ಸಾಧು ಶ್ರೀನಾಥ್​
|

Updated on:Nov 19, 2020 | 12:00 AM

Share

ಬೆಂಗಳೂರು: 2019ರ ಮತ್ತೊಂದು ಅತಿ ದೊಡ್ಡ ಘಟನೆ ಕೆಪಿಎಲ್ ಮ್ಯಾಚ್ ಫಿಕ್ಸಿಂಗ್‌. ಸಿಸಿಬಿ ಪೊಲೀಸರು ಬೆಟ್ಟಿಂಗ್ ಜಾಲವೊಂದರ ಹಿಂದೆ ಬಿದ್ದಾಗ ಬಯಲಾದ ಮಹಾ ಮೋಸವಿದು. ಬೆಟ್ಟಿಂಗ್‌ ಜಾಲವೊಂದನ್ನ ಅರೆಸ್ಟ್ ಮಾಡಿದ ಪೊಲೀಸರಿಗೆ ತನಿಖೆ ವೇಳೆ ಇದು ಕೇವಲ ಬೆಟ್ಟಿಂಗ್‌ಗೆ ಮಾತ್ರ ಸೀಮಿತವಾಗಿಲ್ಲ, ರಾಜ್ಯದಲ್ಲಿ ನಡೆದ ಕೆಪಿಎಲ್‌ ಟೂರ್ನಿಯಲ್ಲಿ ಫಿಕ್ಸಿಂಗ್ ಮಾಡಿತ್ತು ಅನ್ನೋ ಸ್ಫೋಟಕ ಅಂಶ ಗೊತ್ತಾಗಿತ್ತು.

ಸಿಸಿಬಿ ಕೆಪಿಎಲ್‌ ಫಿಕ್ಸಿಂಗ್ ಜಾಲದ ಹಿಂದೆ ಬಿದ್ದಿದ್ದಾರೆ. ನಂತ್ರ ಇದರ ಹಿಂದೆ ದೊಡ್ಡ ದೊಡ್ಡ ಕೈವಾಡ ಇದೆ ಅನ್ನೋದು ಗೊತ್ತಾಗಿದೆ. ಬೆಳಗಾವಿ ಪ್ಯಾಂಥರ್ಸ್ ಅಸ್ವಾಕ್‌ ಆಲಿ, ಗೋವಾ ರಣಜಿ ತಂಡದ ನಾಯಕ ಸಿಎಂ ಗೌತಮ್‌, ಅಸ್ಸಾಂ ಟೀಂ ರಣಜಿ ಪ್ಲೇಯರ್ ಅಕ್ಬರ್ ಖಾಜಿ, ಬೆಂಗಳೂರಿನ ಕ್ರಿಕೆಟ್ ಕೋಚ್‌ ವಿನು ಪ್ರಸಾದ್‌ ಸೇರಿದಂತೆ ಹಲವರನ್ನ ಅರೆಸ್ಟ್ ಮಾಡಿದ ಸಿಸಿಬಿ ಪೊಲೀಸರು ಈ ಬಗ್ಗೆ ಇನ್ನೂ ವಿಚಾರಣೆ ಮುಂದುವರೆಸಿದ್ದಾರೆ. ಒಟ್ನಲ್ಲಿ 2019 ಹಲವು ಪಾಪಗಳಿಗೆ, ಪಾಪಿಷ್ಟರ ಕೃತ್ಯಗಳಿಗೆ ಸಾಕ್ಷಿಯಾಗಿದೆ.

Published On - 12:04 pm, Mon, 30 December 19

‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್