AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPL ಮ್ಯಾಚ್ ಫಿಕ್ಸಿಂಗ್‌ ಮೋಸದ ಜಾಲ ಬಯಲಿಗೆಳೆದ ಬೆಂಗಳೂರು ಸಿಸಿಬಿ

ಬೆಂಗಳೂರು: 2019ರ ಮತ್ತೊಂದು ಅತಿ ದೊಡ್ಡ ಘಟನೆ ಕೆಪಿಎಲ್ ಮ್ಯಾಚ್ ಫಿಕ್ಸಿಂಗ್‌. ಸಿಸಿಬಿ ಪೊಲೀಸರು ಬೆಟ್ಟಿಂಗ್ ಜಾಲವೊಂದರ ಹಿಂದೆ ಬಿದ್ದಾಗ ಬಯಲಾದ ಮಹಾ ಮೋಸವಿದು. ಬೆಟ್ಟಿಂಗ್‌ ಜಾಲವೊಂದನ್ನ ಅರೆಸ್ಟ್ ಮಾಡಿದ ಪೊಲೀಸರಿಗೆ ತನಿಖೆ ವೇಳೆ ಇದು ಕೇವಲ ಬೆಟ್ಟಿಂಗ್‌ಗೆ ಮಾತ್ರ ಸೀಮಿತವಾಗಿಲ್ಲ, ರಾಜ್ಯದಲ್ಲಿ ನಡೆದ ಕೆಪಿಎಲ್‌ ಟೂರ್ನಿಯಲ್ಲಿ ಫಿಕ್ಸಿಂಗ್ ಮಾಡಿತ್ತು ಅನ್ನೋ ಸ್ಫೋಟಕ ಅಂಶ ಗೊತ್ತಾಗಿತ್ತು. ಸಿಸಿಬಿ ಕೆಪಿಎಲ್‌ ಫಿಕ್ಸಿಂಗ್ ಜಾಲದ ಹಿಂದೆ ಬಿದ್ದಿದ್ದಾರೆ. ನಂತ್ರ ಇದರ ಹಿಂದೆ ದೊಡ್ಡ ದೊಡ್ಡ ಕೈವಾಡ ಇದೆ ಅನ್ನೋದು ಗೊತ್ತಾಗಿದೆ. […]

KPL ಮ್ಯಾಚ್ ಫಿಕ್ಸಿಂಗ್‌ ಮೋಸದ ಜಾಲ ಬಯಲಿಗೆಳೆದ ಬೆಂಗಳೂರು ಸಿಸಿಬಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 19, 2020 | 12:00 AM

Share

ಬೆಂಗಳೂರು: 2019ರ ಮತ್ತೊಂದು ಅತಿ ದೊಡ್ಡ ಘಟನೆ ಕೆಪಿಎಲ್ ಮ್ಯಾಚ್ ಫಿಕ್ಸಿಂಗ್‌. ಸಿಸಿಬಿ ಪೊಲೀಸರು ಬೆಟ್ಟಿಂಗ್ ಜಾಲವೊಂದರ ಹಿಂದೆ ಬಿದ್ದಾಗ ಬಯಲಾದ ಮಹಾ ಮೋಸವಿದು. ಬೆಟ್ಟಿಂಗ್‌ ಜಾಲವೊಂದನ್ನ ಅರೆಸ್ಟ್ ಮಾಡಿದ ಪೊಲೀಸರಿಗೆ ತನಿಖೆ ವೇಳೆ ಇದು ಕೇವಲ ಬೆಟ್ಟಿಂಗ್‌ಗೆ ಮಾತ್ರ ಸೀಮಿತವಾಗಿಲ್ಲ, ರಾಜ್ಯದಲ್ಲಿ ನಡೆದ ಕೆಪಿಎಲ್‌ ಟೂರ್ನಿಯಲ್ಲಿ ಫಿಕ್ಸಿಂಗ್ ಮಾಡಿತ್ತು ಅನ್ನೋ ಸ್ಫೋಟಕ ಅಂಶ ಗೊತ್ತಾಗಿತ್ತು.

ಸಿಸಿಬಿ ಕೆಪಿಎಲ್‌ ಫಿಕ್ಸಿಂಗ್ ಜಾಲದ ಹಿಂದೆ ಬಿದ್ದಿದ್ದಾರೆ. ನಂತ್ರ ಇದರ ಹಿಂದೆ ದೊಡ್ಡ ದೊಡ್ಡ ಕೈವಾಡ ಇದೆ ಅನ್ನೋದು ಗೊತ್ತಾಗಿದೆ. ಬೆಳಗಾವಿ ಪ್ಯಾಂಥರ್ಸ್ ಅಸ್ವಾಕ್‌ ಆಲಿ, ಗೋವಾ ರಣಜಿ ತಂಡದ ನಾಯಕ ಸಿಎಂ ಗೌತಮ್‌, ಅಸ್ಸಾಂ ಟೀಂ ರಣಜಿ ಪ್ಲೇಯರ್ ಅಕ್ಬರ್ ಖಾಜಿ, ಬೆಂಗಳೂರಿನ ಕ್ರಿಕೆಟ್ ಕೋಚ್‌ ವಿನು ಪ್ರಸಾದ್‌ ಸೇರಿದಂತೆ ಹಲವರನ್ನ ಅರೆಸ್ಟ್ ಮಾಡಿದ ಸಿಸಿಬಿ ಪೊಲೀಸರು ಈ ಬಗ್ಗೆ ಇನ್ನೂ ವಿಚಾರಣೆ ಮುಂದುವರೆಸಿದ್ದಾರೆ. ಒಟ್ನಲ್ಲಿ 2019 ಹಲವು ಪಾಪಗಳಿಗೆ, ಪಾಪಿಷ್ಟರ ಕೃತ್ಯಗಳಿಗೆ ಸಾಕ್ಷಿಯಾಗಿದೆ.

Published On - 12:04 pm, Mon, 30 December 19

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ