AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್ ಗೇಮ್ ಪಾಸ್​ವರ್ಡ್​ ಕೊಟ್ಟಿಲ್ಲವೆಂದು ಯುವಕನ ಕೊಂದು, ಸುಟ್ಟು ಹಾಕಿದ ಸ್ನೇಹಿತರು

ಕ್ಷುಲ್ಲಕ ವಿಚಾರ ಯುವಕನನ್ನೇ ಬಲಿ ತೆಗೆದುಕೊಂಡಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಆನ್‌ಲೈನ್ ಮೊಬೈಲ್ ಗೇಮ್‌ನ (ಫ್ರೀ ಫೈರ್) ಪಾಸ್‌ವರ್ಡ್ ಹಂಚಿಕೊಳ್ಳಲು ನಿರಾಕರಿಸಿದ್ದಕ್ಕಾಗಿ ಯುವಕನನ್ನು ಅವನ ನಾಲ್ವರು ಸ್ನೇಹಿತರು ಕೊಲೆ ಮಾಡಿದ್ದಾರೆ. ನಂತರ ಅವರ ದೇಹವನ್ನು ಸ್ನೇಹಿತರು ಸುಟ್ಟು ಹಾಕಿ ಕಾಡಿನಲ್ಲಿ ಎಸೆದಿರುವ ಮಾಹಿತಿ ಲಭ್ಯವಾಗಿದೆ.

ಆನ್​ಲೈನ್ ಗೇಮ್ ಪಾಸ್​ವರ್ಡ್​ ಕೊಟ್ಟಿಲ್ಲವೆಂದು ಯುವಕನ ಕೊಂದು, ಸುಟ್ಟು ಹಾಕಿದ ಸ್ನೇಹಿತರು
ಪೊಲೀಸ್​Image Credit source: India Today
ನಯನಾ ರಾಜೀವ್
|

Updated on:Jan 19, 2024 | 10:36 AM

Share

ಕ್ಷುಲ್ಲಕ ವಿಚಾರ ಯುವಕನನ್ನೇ ಬಲಿ ತೆಗೆದುಕೊಂಡಿರುವ ಘಟನೆ ಪಶ್ಚಿಮ ಬಂಗಾಳ(West Bengal)ದಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಆನ್‌ಲೈನ್ ಮೊಬೈಲ್ ಗೇಮ್‌ನ (ಫ್ರೀ ಫೈರ್) ಪಾಸ್‌ವರ್ಡ್ ಹಂಚಿಕೊಳ್ಳಲು ನಿರಾಕರಿಸಿದ್ದಕ್ಕಾಗಿ ಯುವಕನನ್ನು ಅವನ ನಾಲ್ವರು ಸ್ನೇಹಿತರು ಕೊಲೆ ಮಾಡಿದ್ದಾರೆ. ನಂತರ ಅವರ ದೇಹವನ್ನು ಸ್ನೇಹಿತರು ಸುಟ್ಟು ಹಾಕಿ ಕಾಡಿನಲ್ಲಿ ಎಸೆದಿರುವ ಮಾಹಿತಿ ಲಭ್ಯವಾಗಿದೆ.

ಕಳೆದ ಹಲವು ದಿನಗಳಿಂದ ನಾಪತ್ತೆಯಾಗಿದ್ದ ಪಾಪೈ ದಾಸ್ (18) ಶವ ಜನವರಿ 15 ರಂದು ಕಾಡಿನಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುವಕನ ತಾಯಿ ಪೂರ್ಣಿಮಾ ದಾಸ್ ಪೊಲೀಸರಿಗೆ ದೂರು ನೀಡಿದ್ದು, ಅದರ ಆಧಾರದ ಮೇಲೆ ತನಿಖೆಯನ್ನು ಪ್ರಾರಂಭಿಸಲಾಗಿತ್ತು. ಈ ಐವರು ಕ್ವಾರ್ಟರ್ಸ್​ ಒಂದರಲ್ಲಿ ಆನ್​ಲೈನ್​ ಆಟಗಳನ್ನು ಆಡುತ್ತಿದ್ದರು. ಯುವಕ ಸಜೆ 8 ಗಂಟೆಗೆ ಮನೆಯಿಂದ ಹೊರ ಹೋದವನು ವಾಪಸ್ ಬಂದಿರಲಿಲ್ಲ. ಆತನನ್ನು ಕೊಂದ ಸ್ನೇಹಿತರು ತಮ್ಮ ಬೈಕ್​ಗಳಿಂದ ಪೆಟ್ರೋಲ್ ತೆಗೆದು ಯುವಕನನ್ನು ಸುಟ್ಟುಹಾಕಿದ್ದಾರೆ.

ಮತ್ತಷ್ಟು ಓದಿ: ಹೈದರಾಬಾದ್: ತಲೆ ಕಡಿದು ಬರ್ಬರವಾಗಿ ಪತ್ನಿಯ ಹತ್ಯೆ ಮಾಡಿದ ಆಟೋ ಡ್ರೈವರ್

ಕೊಲೆಯಲ್ಲಿ ಭಾಗಿಯಾಗಿದ್ದ ನಾಲ್ವರು ಅಪ್ರಾಪ್ತ ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ. ನಾಳೆ ಜಿಲ್ಲಾ ಬಾಲ ನ್ಯಾಯ ಮಂಡಳಿಗೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:28 am, Fri, 19 January 24

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು