AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: 2.5 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ; ವಿದೇಶಿ ಪ್ರಜೆ ಬಂಧನ

Bengaluru: 2018 ರಿಂದ ಆ್ಯಕ್ಟೀವ್ ಆಗಿ ತನ್ನ ಚಟುವಟಿಕೆ ನಡೆಸುತ್ತಿದ್ದ. ಆರೋಪಿ ಡೊಸೊ ವಿರುದ್ಧ ಅಕ್ರಮ ವಿದೇಶಿ ಆ್ಯಕ್ಟ್ ಅಡಿ ಪ್ರಕರಣ ದಾಖಲು ಮಾಡಲಾಗಿದೆ.

ಬೆಂಗಳೂರು: 2.5 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ; ವಿದೇಶಿ ಪ್ರಜೆ ಬಂಧನ
2.5 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ; ವಿದೇಶಿ ಪ್ರಜೆ ಬಂಧನ
TV9 Web
| Edited By: |

Updated on: Sep 24, 2021 | 6:22 PM

Share

ಬೆಂಗಳೂರು: ನಗರದಲ್ಲಿ 2.5 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಸೀಜ್ ಮಾಡಲಾಗಿದೆ. ಡ್ರಗ್ಸ್ ಸಾಗಿಸುತ್ತಿದ್ದ ವಿದೇಶಿ ಪ್ರಜೆ ಡೊಸೊ ಕಲೋಫಾ ಎಂಬಾತನನ್ನು ಬಂಧಿಸಲಾಗಿದೆ. ಗೋವಿಂದಪುರ ಠಾಣೆಯ ಪೊಲೀಸರಿಂದ ಆರೋಪಿ ಬಂಧನವಾಗಿದೆ. ವಿದೇಶಿ ಫುಟ್‌ಬಾಲ್‌ ಆಟಗಾರನಾಗಿದ್ದ ಡೊಸೊ ಕಲೋಫಾ, ಸ್ಪೋರ್ಟ್ಸ್‌ ವೀಸಾದಲ್ಲಿ 2015ರಲ್ಲಿ ಭಾರತಕ್ಕೆ ಬಂದಿದ್ದ. ಆರೋಪಿಯ ಬಳಿ ಅಧಿಕೃತ ಪಾಸ್‌ಪೋರ್ಟ್, ವೀಸಾ ಇರಲಿಲ್ಲ.

ಪ್ರತಿಷ್ಠಿತ ಹೋಟೆಲ್​ಗಳಿಗೆ ಡ್ರಗ್ಸ್ ಮಾರಾಟ ಮಾಡುತಿದ್ದ ಆರೋಪಿ ನಗರದ ಹೈಎಂಡ್ ಪಾರ್ಟಿಗಳಲ್ಲಿ ಡ್ರಗ್ ಸರಬರಾಜು ಮಾಡುತ್ತಿರುವುದು ಪತ್ತೆಯಾಗಿತ್ತು. 2018 ರಿಂದ ಆ್ಯಕ್ಟೀವ್ ಆಗಿ ತನ್ನ ಚಟುವಟಿಕೆ ನಡೆಸುತ್ತಿದ್ದ. ಆರೋಪಿ ಡೊಸೊ ವಿರುದ್ಧ ಅಕ್ರಮ ವಿದೇಶಿ ಆ್ಯಕ್ಟ್ ಅಡಿ ಪ್ರಕರಣ ದಾಖಲು ಮಾಡಲಾಗಿದೆ.

ಜೊತೆಗೆ ಅಕ್ರಮವಾಗಿ ವಿದೇಶದಿಂದ ಬೆಂಗಳೂರಿಗೆ ಬರುತಿದ್ದ ಮಾದಕ ವಸ್ತುಗಳು ಜಪ್ತಿ ಮಾಡಲಾಗಿದೆ. ಗೋವಾದಿಂದ ಶ್ಯಾಪೇನ್ ಮುಖಾಂತರ ಮಾದಕ ವಸ್ತು ತರುತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಶಾಂಪೇನ್ ಬಾಟಲ್​ನಲ್ಲಿ ಮಾದಕ ವಸ್ತು ಇಟ್ಟು ಅಕ್ರಮವಾಗಿ ತಂದು ಮಾರಾಟ ಮಾಡುತಿದ್ದ. ಮೂಲತಃ ಐವೊರಿಯನ್ ಕೊಸ್ಟ್ ದೇಶದ ಪ್ರಜೆ, ಗೋವಾದ ಮೂಲಕ ಬೆಂಗಳೂರಿಗೆ ಮಾದಕ ವಸ್ತು ಎಂಡಿಎಂಎ, ಕ್ರಿಸ್ಟಲ್ ಪೌಡರ್ ತರುತಿದ್ದ. ಬಂಧಿತನಿಂದ 2.5 ಕೋಟಿ ರೂಪಾಯಿ ಮೌಲ್ಯದ‌ 2500 ಗ್ರಾಂ ಎಂಡಿಎಂಎ, ಕ್ರಿಸ್ಟಲ್ ಪೌಡರ್ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಗುಜರಾತ್​ನ ಮುಂದ್ರಾ ಬಂದರಿನಲ್ಲಿ 2,100 ಕೋಟಿ ರೂ. ಮೌಲ್ಯದ 3,000 ಕೆಜಿ ಡ್ರಗ್ಸ್ ವಶ

ಇದನ್ನೂ ಓದಿ: ನಾನು ಡ್ರಗ್ ಟೆಸ್ಟ್​ಗೆ ಸಿದ್ಧನಿದ್ದೇನೆ, ರಾಹುಲ್ ಗಾಂಧಿ ತಯಾರಿದ್ದಾರಾ?; ವೈಟ್ ಚಾಲೆಂಜ್​ಗೆ ಸಚಿವ ಕೆಟಿ ರಾಮರಾವ್ ಮರು ಸವಾಲು

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ