AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: 2.5 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ; ವಿದೇಶಿ ಪ್ರಜೆ ಬಂಧನ

Bengaluru: 2018 ರಿಂದ ಆ್ಯಕ್ಟೀವ್ ಆಗಿ ತನ್ನ ಚಟುವಟಿಕೆ ನಡೆಸುತ್ತಿದ್ದ. ಆರೋಪಿ ಡೊಸೊ ವಿರುದ್ಧ ಅಕ್ರಮ ವಿದೇಶಿ ಆ್ಯಕ್ಟ್ ಅಡಿ ಪ್ರಕರಣ ದಾಖಲು ಮಾಡಲಾಗಿದೆ.

ಬೆಂಗಳೂರು: 2.5 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ; ವಿದೇಶಿ ಪ್ರಜೆ ಬಂಧನ
2.5 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ; ವಿದೇಶಿ ಪ್ರಜೆ ಬಂಧನ
TV9 Web
| Edited By: |

Updated on: Sep 24, 2021 | 6:22 PM

Share

ಬೆಂಗಳೂರು: ನಗರದಲ್ಲಿ 2.5 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಸೀಜ್ ಮಾಡಲಾಗಿದೆ. ಡ್ರಗ್ಸ್ ಸಾಗಿಸುತ್ತಿದ್ದ ವಿದೇಶಿ ಪ್ರಜೆ ಡೊಸೊ ಕಲೋಫಾ ಎಂಬಾತನನ್ನು ಬಂಧಿಸಲಾಗಿದೆ. ಗೋವಿಂದಪುರ ಠಾಣೆಯ ಪೊಲೀಸರಿಂದ ಆರೋಪಿ ಬಂಧನವಾಗಿದೆ. ವಿದೇಶಿ ಫುಟ್‌ಬಾಲ್‌ ಆಟಗಾರನಾಗಿದ್ದ ಡೊಸೊ ಕಲೋಫಾ, ಸ್ಪೋರ್ಟ್ಸ್‌ ವೀಸಾದಲ್ಲಿ 2015ರಲ್ಲಿ ಭಾರತಕ್ಕೆ ಬಂದಿದ್ದ. ಆರೋಪಿಯ ಬಳಿ ಅಧಿಕೃತ ಪಾಸ್‌ಪೋರ್ಟ್, ವೀಸಾ ಇರಲಿಲ್ಲ.

ಪ್ರತಿಷ್ಠಿತ ಹೋಟೆಲ್​ಗಳಿಗೆ ಡ್ರಗ್ಸ್ ಮಾರಾಟ ಮಾಡುತಿದ್ದ ಆರೋಪಿ ನಗರದ ಹೈಎಂಡ್ ಪಾರ್ಟಿಗಳಲ್ಲಿ ಡ್ರಗ್ ಸರಬರಾಜು ಮಾಡುತ್ತಿರುವುದು ಪತ್ತೆಯಾಗಿತ್ತು. 2018 ರಿಂದ ಆ್ಯಕ್ಟೀವ್ ಆಗಿ ತನ್ನ ಚಟುವಟಿಕೆ ನಡೆಸುತ್ತಿದ್ದ. ಆರೋಪಿ ಡೊಸೊ ವಿರುದ್ಧ ಅಕ್ರಮ ವಿದೇಶಿ ಆ್ಯಕ್ಟ್ ಅಡಿ ಪ್ರಕರಣ ದಾಖಲು ಮಾಡಲಾಗಿದೆ.

ಜೊತೆಗೆ ಅಕ್ರಮವಾಗಿ ವಿದೇಶದಿಂದ ಬೆಂಗಳೂರಿಗೆ ಬರುತಿದ್ದ ಮಾದಕ ವಸ್ತುಗಳು ಜಪ್ತಿ ಮಾಡಲಾಗಿದೆ. ಗೋವಾದಿಂದ ಶ್ಯಾಪೇನ್ ಮುಖಾಂತರ ಮಾದಕ ವಸ್ತು ತರುತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಶಾಂಪೇನ್ ಬಾಟಲ್​ನಲ್ಲಿ ಮಾದಕ ವಸ್ತು ಇಟ್ಟು ಅಕ್ರಮವಾಗಿ ತಂದು ಮಾರಾಟ ಮಾಡುತಿದ್ದ. ಮೂಲತಃ ಐವೊರಿಯನ್ ಕೊಸ್ಟ್ ದೇಶದ ಪ್ರಜೆ, ಗೋವಾದ ಮೂಲಕ ಬೆಂಗಳೂರಿಗೆ ಮಾದಕ ವಸ್ತು ಎಂಡಿಎಂಎ, ಕ್ರಿಸ್ಟಲ್ ಪೌಡರ್ ತರುತಿದ್ದ. ಬಂಧಿತನಿಂದ 2.5 ಕೋಟಿ ರೂಪಾಯಿ ಮೌಲ್ಯದ‌ 2500 ಗ್ರಾಂ ಎಂಡಿಎಂಎ, ಕ್ರಿಸ್ಟಲ್ ಪೌಡರ್ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಗುಜರಾತ್​ನ ಮುಂದ್ರಾ ಬಂದರಿನಲ್ಲಿ 2,100 ಕೋಟಿ ರೂ. ಮೌಲ್ಯದ 3,000 ಕೆಜಿ ಡ್ರಗ್ಸ್ ವಶ

ಇದನ್ನೂ ಓದಿ: ನಾನು ಡ್ರಗ್ ಟೆಸ್ಟ್​ಗೆ ಸಿದ್ಧನಿದ್ದೇನೆ, ರಾಹುಲ್ ಗಾಂಧಿ ತಯಾರಿದ್ದಾರಾ?; ವೈಟ್ ಚಾಲೆಂಜ್​ಗೆ ಸಚಿವ ಕೆಟಿ ರಾಮರಾವ್ ಮರು ಸವಾಲು

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ