AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣ: ಮಾಜಿ ಮೇಯರ್​ಗಿಲ್ಲ ಜಾಮೀನು ಭಾಗ್ಯ, ಹೊಸ ವರ್ಷಾಚರಣೆಗೆ ಜೈಲೆ ಗಟ್ಟಿ..

ವಿಚಾರಣೆ ನಡೆಸಿದ ನ್ಯಾಯಾಲಯ ಸಂಪತ್ ರಾಜ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು 2021ರ ಜನವರಿ ಮೊದಲ ವಾರಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಹೀಗಾಗಿ ಸಂಪತ್ ರಾಜ್ ಹೊಸ ವರ್ಷಾಚರಣೆಯನ್ನು ಜೈಲಿನಲ್ಲಿಯೆ ಆಚರಿಸಬೇಕಾಗಿದೆ.

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣ: ಮಾಜಿ ಮೇಯರ್​ಗಿಲ್ಲ ಜಾಮೀನು ಭಾಗ್ಯ, ಹೊಸ ವರ್ಷಾಚರಣೆಗೆ ಜೈಲೆ ಗಟ್ಟಿ..
ಮಾಜಿ ಮೇಯರ್​ ಸಂಪತ್ ರಾಜ್‌
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on:Dec 21, 2020 | 2:10 PM

Share

ಬೆಂಗಳೂರು: ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮಾಜಿ ಮೇಯರ್​ ಸಂಪತ್ ರಾಜ್‌ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಜನವರಿ ತಿಂಗಳಿಗೆ ಮುಂದೂಡಲಾಗಿದೆ.

ಗಲಭೆಯ ನಂತರ ತಲೆಮರಿಸಿಕೊಂಡಿದ್ದ ಮಾಜಿ ಮೇಯರ್​ ಸಂಪತ್ ರಾಜ್ ಕೆಲವು ದಿನಗಳ ಬಳಿಕ ಬಂಧನಕ್ಕೊಳಗಾಗಿದ್ದರು. ತೀವ್ರ ವಿಚಾರಣೆ ನಡೆಸಿದ ಪೊಲೀಸರು ಸಂಪತ್ ರಾಜ್ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಘಟನೆಯಲ್ಲಿ ಸಂಪತ್ ರಾಜ್ ಕೈವಾಡ ಸಾಬೀತಾದ ಬಳಿಕ ನ್ಯಾಯಾಂಗ ಬಂಧನದಲ್ಲಿದ್ದ ಸಂಪತ್ ರಾಜ್ ಜಾಮೀನು ಕೊರಿ ಅರ್ಜಿ ಹಾಕಿದ್ದರು.

ಇಂದು ವಿಚಾರಣೆ ನಡೆಸಿದ ನ್ಯಾಯಾಲಯ ಸಂಪತ್ ರಾಜ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು 2021ರ ಜನವರಿ ಮೊದಲ ವಾರಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಹೀಗಾಗಿ ಸಂಪತ್ ರಾಜ್ ಹೊಸ ವರ್ಷಾಚರಣೆಯನ್ನು ಜೈಲಿನಲ್ಲಿಯೆ ಆಚರಿಸಬೇಕಾಗಿದೆ.

Published On - 1:09 pm, Mon, 21 December 20

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು