AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣ: ಮಾಜಿ ಮೇಯರ್​ಗಿಲ್ಲ ಜಾಮೀನು ಭಾಗ್ಯ, ಹೊಸ ವರ್ಷಾಚರಣೆಗೆ ಜೈಲೆ ಗಟ್ಟಿ..

ವಿಚಾರಣೆ ನಡೆಸಿದ ನ್ಯಾಯಾಲಯ ಸಂಪತ್ ರಾಜ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು 2021ರ ಜನವರಿ ಮೊದಲ ವಾರಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಹೀಗಾಗಿ ಸಂಪತ್ ರಾಜ್ ಹೊಸ ವರ್ಷಾಚರಣೆಯನ್ನು ಜೈಲಿನಲ್ಲಿಯೆ ಆಚರಿಸಬೇಕಾಗಿದೆ.

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣ: ಮಾಜಿ ಮೇಯರ್​ಗಿಲ್ಲ ಜಾಮೀನು ಭಾಗ್ಯ, ಹೊಸ ವರ್ಷಾಚರಣೆಗೆ ಜೈಲೆ ಗಟ್ಟಿ..
ಮಾಜಿ ಮೇಯರ್​ ಸಂಪತ್ ರಾಜ್‌
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on:Dec 21, 2020 | 2:10 PM

Share

ಬೆಂಗಳೂರು: ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮಾಜಿ ಮೇಯರ್​ ಸಂಪತ್ ರಾಜ್‌ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಜನವರಿ ತಿಂಗಳಿಗೆ ಮುಂದೂಡಲಾಗಿದೆ.

ಗಲಭೆಯ ನಂತರ ತಲೆಮರಿಸಿಕೊಂಡಿದ್ದ ಮಾಜಿ ಮೇಯರ್​ ಸಂಪತ್ ರಾಜ್ ಕೆಲವು ದಿನಗಳ ಬಳಿಕ ಬಂಧನಕ್ಕೊಳಗಾಗಿದ್ದರು. ತೀವ್ರ ವಿಚಾರಣೆ ನಡೆಸಿದ ಪೊಲೀಸರು ಸಂಪತ್ ರಾಜ್ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಘಟನೆಯಲ್ಲಿ ಸಂಪತ್ ರಾಜ್ ಕೈವಾಡ ಸಾಬೀತಾದ ಬಳಿಕ ನ್ಯಾಯಾಂಗ ಬಂಧನದಲ್ಲಿದ್ದ ಸಂಪತ್ ರಾಜ್ ಜಾಮೀನು ಕೊರಿ ಅರ್ಜಿ ಹಾಕಿದ್ದರು.

ಇಂದು ವಿಚಾರಣೆ ನಡೆಸಿದ ನ್ಯಾಯಾಲಯ ಸಂಪತ್ ರಾಜ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು 2021ರ ಜನವರಿ ಮೊದಲ ವಾರಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಹೀಗಾಗಿ ಸಂಪತ್ ರಾಜ್ ಹೊಸ ವರ್ಷಾಚರಣೆಯನ್ನು ಜೈಲಿನಲ್ಲಿಯೆ ಆಚರಿಸಬೇಕಾಗಿದೆ.

Published On - 1:09 pm, Mon, 21 December 20

Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!