AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಇದ್ರೂ ಆ್ಯಂಬುಲೆನ್ಸ್‌ನಲ್ಲಿ ಮದ್ಯ ಸಾಗಾಟ, ನಾಲ್ವರು ಅರೆಸ್ಟ್​! ಎಲ್ಲಿ?

ಚಿತ್ರದುರ್ಗ: ಕೊರೊನಾ ವೈರಸ್ ಹಾವಳಿಯಿಂದ ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿದೆ. ಈ ಸಂದರ್ಭದಲ್ಲಿ ಮದ್ಯ ಸಿಗದೆ ಕುಡುಕರು ಕಂಗಾಲಾಗಿದ್ದಾರೆ. ಕೆಲವೊಂದು ಕಡೆ ದುಷ್ಕರ್ಮಿಗಳು ಬಾರ್​ಗಳಿಗೇ ಕನ್ನ ಹಾಕಿ ಮದ್ಯವನ್ನು ದೋಚಿದ್ದಾರೆ. ಆದ್ರೆ ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಗ್ರಾಮದ ಬಳಿ ಆ್ಯಂಬುಲೆನ್ಸ್‌ನಲ್ಲಿ ಕಿಡಿಗೇಡಿಗಳು ಮದ್ಯ ಸಾಗಾಟ ಮಾಡಿ ಸಿಕ್ಕಿಬಿದ್ದಾರೆ. ಆ್ಯಂಬುಲೆನ್ಸ್‌ನಲ್ಲಿ ಮದ್ಯ ಸಾಗಾಟ ಮಾಡಿ ಓಮಿನಿ ವ್ಯಾನ್​ಗೆ ಎಣ್ಣೆಯನ್ನ ಶಿಫ್ಟ್​ ಮಾಡುವ ವೇಳೆ ಮೂವರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚಾಲಕ ಸುಬಾನ್, ಲ್ಯಾಬ್ ಟೆಕ್ನೀಷಿಯನ್ ಸಂತೋಷ, ಶಿವಗಂಗಾ ಗ್ರಾಮದ […]

ಕೊರೊನಾ ಇದ್ರೂ ಆ್ಯಂಬುಲೆನ್ಸ್‌ನಲ್ಲಿ ಮದ್ಯ ಸಾಗಾಟ, ನಾಲ್ವರು ಅರೆಸ್ಟ್​!  ಎಲ್ಲಿ?
ಸಾಧು ಶ್ರೀನಾಥ್​
|

Updated on:Apr 21, 2020 | 3:54 PM

Share

ಚಿತ್ರದುರ್ಗ: ಕೊರೊನಾ ವೈರಸ್ ಹಾವಳಿಯಿಂದ ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿದೆ. ಈ ಸಂದರ್ಭದಲ್ಲಿ ಮದ್ಯ ಸಿಗದೆ ಕುಡುಕರು ಕಂಗಾಲಾಗಿದ್ದಾರೆ. ಕೆಲವೊಂದು ಕಡೆ ದುಷ್ಕರ್ಮಿಗಳು ಬಾರ್​ಗಳಿಗೇ ಕನ್ನ ಹಾಕಿ ಮದ್ಯವನ್ನು ದೋಚಿದ್ದಾರೆ. ಆದ್ರೆ ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಗ್ರಾಮದ ಬಳಿ ಆ್ಯಂಬುಲೆನ್ಸ್‌ನಲ್ಲಿ ಕಿಡಿಗೇಡಿಗಳು ಮದ್ಯ ಸಾಗಾಟ ಮಾಡಿ ಸಿಕ್ಕಿಬಿದ್ದಾರೆ.

ಆ್ಯಂಬುಲೆನ್ಸ್‌ನಲ್ಲಿ ಮದ್ಯ ಸಾಗಾಟ ಮಾಡಿ ಓಮಿನಿ ವ್ಯಾನ್​ಗೆ ಎಣ್ಣೆಯನ್ನ ಶಿಫ್ಟ್​ ಮಾಡುವ ವೇಳೆ ಮೂವರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚಾಲಕ ಸುಬಾನ್, ಲ್ಯಾಬ್ ಟೆಕ್ನೀಷಿಯನ್ ಸಂತೋಷ, ಶಿವಗಂಗಾ ಗ್ರಾಮದ ಜೀವನ್, ಗಿರೀಶ ಬಂಧಿತರು. ಆ್ಯಂಬುಲೆನ್ಸ್​ನಲ್ಲಿದ್ದ್ದ 14 ಬಾಕ್ಸ್ ಮದ್ಯವನ್ನು ಪೊಲೀಸರು ಜಪ್ತಿ ಮಾಡಿದ್ದು, ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://www.facebook.com/Tv9Kannada/videos/1290918771270351/?t=10

Published On - 1:43 pm, Tue, 21 April 20

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'