AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಇದ್ರೂ ಆ್ಯಂಬುಲೆನ್ಸ್‌ನಲ್ಲಿ ಮದ್ಯ ಸಾಗಾಟ, ನಾಲ್ವರು ಅರೆಸ್ಟ್​! ಎಲ್ಲಿ?

ಚಿತ್ರದುರ್ಗ: ಕೊರೊನಾ ವೈರಸ್ ಹಾವಳಿಯಿಂದ ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿದೆ. ಈ ಸಂದರ್ಭದಲ್ಲಿ ಮದ್ಯ ಸಿಗದೆ ಕುಡುಕರು ಕಂಗಾಲಾಗಿದ್ದಾರೆ. ಕೆಲವೊಂದು ಕಡೆ ದುಷ್ಕರ್ಮಿಗಳು ಬಾರ್​ಗಳಿಗೇ ಕನ್ನ ಹಾಕಿ ಮದ್ಯವನ್ನು ದೋಚಿದ್ದಾರೆ. ಆದ್ರೆ ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಗ್ರಾಮದ ಬಳಿ ಆ್ಯಂಬುಲೆನ್ಸ್‌ನಲ್ಲಿ ಕಿಡಿಗೇಡಿಗಳು ಮದ್ಯ ಸಾಗಾಟ ಮಾಡಿ ಸಿಕ್ಕಿಬಿದ್ದಾರೆ. ಆ್ಯಂಬುಲೆನ್ಸ್‌ನಲ್ಲಿ ಮದ್ಯ ಸಾಗಾಟ ಮಾಡಿ ಓಮಿನಿ ವ್ಯಾನ್​ಗೆ ಎಣ್ಣೆಯನ್ನ ಶಿಫ್ಟ್​ ಮಾಡುವ ವೇಳೆ ಮೂವರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚಾಲಕ ಸುಬಾನ್, ಲ್ಯಾಬ್ ಟೆಕ್ನೀಷಿಯನ್ ಸಂತೋಷ, ಶಿವಗಂಗಾ ಗ್ರಾಮದ […]

ಕೊರೊನಾ ಇದ್ರೂ ಆ್ಯಂಬುಲೆನ್ಸ್‌ನಲ್ಲಿ ಮದ್ಯ ಸಾಗಾಟ, ನಾಲ್ವರು ಅರೆಸ್ಟ್​!  ಎಲ್ಲಿ?
ಸಾಧು ಶ್ರೀನಾಥ್​
|

Updated on:Apr 21, 2020 | 3:54 PM

Share

ಚಿತ್ರದುರ್ಗ: ಕೊರೊನಾ ವೈರಸ್ ಹಾವಳಿಯಿಂದ ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿದೆ. ಈ ಸಂದರ್ಭದಲ್ಲಿ ಮದ್ಯ ಸಿಗದೆ ಕುಡುಕರು ಕಂಗಾಲಾಗಿದ್ದಾರೆ. ಕೆಲವೊಂದು ಕಡೆ ದುಷ್ಕರ್ಮಿಗಳು ಬಾರ್​ಗಳಿಗೇ ಕನ್ನ ಹಾಕಿ ಮದ್ಯವನ್ನು ದೋಚಿದ್ದಾರೆ. ಆದ್ರೆ ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಗ್ರಾಮದ ಬಳಿ ಆ್ಯಂಬುಲೆನ್ಸ್‌ನಲ್ಲಿ ಕಿಡಿಗೇಡಿಗಳು ಮದ್ಯ ಸಾಗಾಟ ಮಾಡಿ ಸಿಕ್ಕಿಬಿದ್ದಾರೆ.

ಆ್ಯಂಬುಲೆನ್ಸ್‌ನಲ್ಲಿ ಮದ್ಯ ಸಾಗಾಟ ಮಾಡಿ ಓಮಿನಿ ವ್ಯಾನ್​ಗೆ ಎಣ್ಣೆಯನ್ನ ಶಿಫ್ಟ್​ ಮಾಡುವ ವೇಳೆ ಮೂವರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚಾಲಕ ಸುಬಾನ್, ಲ್ಯಾಬ್ ಟೆಕ್ನೀಷಿಯನ್ ಸಂತೋಷ, ಶಿವಗಂಗಾ ಗ್ರಾಮದ ಜೀವನ್, ಗಿರೀಶ ಬಂಧಿತರು. ಆ್ಯಂಬುಲೆನ್ಸ್​ನಲ್ಲಿದ್ದ್ದ 14 ಬಾಕ್ಸ್ ಮದ್ಯವನ್ನು ಪೊಲೀಸರು ಜಪ್ತಿ ಮಾಡಿದ್ದು, ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://www.facebook.com/Tv9Kannada/videos/1290918771270351/?t=10

Published On - 1:43 pm, Tue, 21 April 20

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್