AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಇದ್ರೂ ಆ್ಯಂಬುಲೆನ್ಸ್‌ನಲ್ಲಿ ಮದ್ಯ ಸಾಗಾಟ, ನಾಲ್ವರು ಅರೆಸ್ಟ್​! ಎಲ್ಲಿ?

ಚಿತ್ರದುರ್ಗ: ಕೊರೊನಾ ವೈರಸ್ ಹಾವಳಿಯಿಂದ ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿದೆ. ಈ ಸಂದರ್ಭದಲ್ಲಿ ಮದ್ಯ ಸಿಗದೆ ಕುಡುಕರು ಕಂಗಾಲಾಗಿದ್ದಾರೆ. ಕೆಲವೊಂದು ಕಡೆ ದುಷ್ಕರ್ಮಿಗಳು ಬಾರ್​ಗಳಿಗೇ ಕನ್ನ ಹಾಕಿ ಮದ್ಯವನ್ನು ದೋಚಿದ್ದಾರೆ. ಆದ್ರೆ ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಗ್ರಾಮದ ಬಳಿ ಆ್ಯಂಬುಲೆನ್ಸ್‌ನಲ್ಲಿ ಕಿಡಿಗೇಡಿಗಳು ಮದ್ಯ ಸಾಗಾಟ ಮಾಡಿ ಸಿಕ್ಕಿಬಿದ್ದಾರೆ. ಆ್ಯಂಬುಲೆನ್ಸ್‌ನಲ್ಲಿ ಮದ್ಯ ಸಾಗಾಟ ಮಾಡಿ ಓಮಿನಿ ವ್ಯಾನ್​ಗೆ ಎಣ್ಣೆಯನ್ನ ಶಿಫ್ಟ್​ ಮಾಡುವ ವೇಳೆ ಮೂವರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚಾಲಕ ಸುಬಾನ್, ಲ್ಯಾಬ್ ಟೆಕ್ನೀಷಿಯನ್ ಸಂತೋಷ, ಶಿವಗಂಗಾ ಗ್ರಾಮದ […]

ಕೊರೊನಾ ಇದ್ರೂ ಆ್ಯಂಬುಲೆನ್ಸ್‌ನಲ್ಲಿ ಮದ್ಯ ಸಾಗಾಟ, ನಾಲ್ವರು ಅರೆಸ್ಟ್​!  ಎಲ್ಲಿ?
ಸಾಧು ಶ್ರೀನಾಥ್​
|

Updated on:Apr 21, 2020 | 3:54 PM

Share

ಚಿತ್ರದುರ್ಗ: ಕೊರೊನಾ ವೈರಸ್ ಹಾವಳಿಯಿಂದ ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿದೆ. ಈ ಸಂದರ್ಭದಲ್ಲಿ ಮದ್ಯ ಸಿಗದೆ ಕುಡುಕರು ಕಂಗಾಲಾಗಿದ್ದಾರೆ. ಕೆಲವೊಂದು ಕಡೆ ದುಷ್ಕರ್ಮಿಗಳು ಬಾರ್​ಗಳಿಗೇ ಕನ್ನ ಹಾಕಿ ಮದ್ಯವನ್ನು ದೋಚಿದ್ದಾರೆ. ಆದ್ರೆ ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಗ್ರಾಮದ ಬಳಿ ಆ್ಯಂಬುಲೆನ್ಸ್‌ನಲ್ಲಿ ಕಿಡಿಗೇಡಿಗಳು ಮದ್ಯ ಸಾಗಾಟ ಮಾಡಿ ಸಿಕ್ಕಿಬಿದ್ದಾರೆ.

ಆ್ಯಂಬುಲೆನ್ಸ್‌ನಲ್ಲಿ ಮದ್ಯ ಸಾಗಾಟ ಮಾಡಿ ಓಮಿನಿ ವ್ಯಾನ್​ಗೆ ಎಣ್ಣೆಯನ್ನ ಶಿಫ್ಟ್​ ಮಾಡುವ ವೇಳೆ ಮೂವರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚಾಲಕ ಸುಬಾನ್, ಲ್ಯಾಬ್ ಟೆಕ್ನೀಷಿಯನ್ ಸಂತೋಷ, ಶಿವಗಂಗಾ ಗ್ರಾಮದ ಜೀವನ್, ಗಿರೀಶ ಬಂಧಿತರು. ಆ್ಯಂಬುಲೆನ್ಸ್​ನಲ್ಲಿದ್ದ್ದ 14 ಬಾಕ್ಸ್ ಮದ್ಯವನ್ನು ಪೊಲೀಸರು ಜಪ್ತಿ ಮಾಡಿದ್ದು, ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://www.facebook.com/Tv9Kannada/videos/1290918771270351/?t=10

Published On - 1:43 pm, Tue, 21 April 20

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್