AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tractor ಕಳ್ಳತನ ಮಾಡಿದ್ದ ‘ಗಲೀಜು ಕಳ್ಳ’ ಕೊನೆಗೂ ಖಾಕಿ ವಶಕ್ಕೆ

ಬೆಂಗಳೂರು: ನಗರದಲ್ಲಿ ಟ್ರ್ಯಾಕ್ಟರ್​ ಕಳ್ಳತನ ಮಾಡುತ್ತಿದ್ದವನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ತಮಿಳುನಾಡಿನ ಗಣೇಶನ್ ಅಲಿಯಾಸ್ ಗಲೀಜು ಬಂಧಿತ ಆರೋಪಿ. ತಮಿಳುನಾಡು ಮೂಲದ ಈ ಪ್ರೊಫೆಷನಲ್ ಕಳ್ಳ ಬೆಂಗಳೂರಲ್ಲಿ ಟ್ರ್ಯಾಕ್ಟರ್ ಓಡಿಸಲು ಬಂದಿದ್ದ. ಇದೇ ವೇಳೆ ಕೆಲಸ ಕೊಟ್ಟ ಮಾಲೀಕನ ಟ್ರ್ಯಾಕ್ಟರ್​ ಕಳ್ಳತನ ಮಾಡಲು ಮುಂದಾಗಿದ್ದ ಗಲೀಜು. ಆದರೆ, ಅದೇ ಸಮಯದಲ್ಲಿ ಮತ್ತೊಂದು ಚೆನ್ನಾಗಿದ್ದ ಟ್ರಾಕ್ಟರ್, ಗಣೇಶನ್ ಕಣ್ಣಿಗೆ ಬಿದ್ದು ಅದನ್ನ ಕಳ್ಳತನ ಮಾಡಲು ಮುಂದಾದ. ಅಂತೆಯೇ, ಕಳೆದ ಜನವರಿಯಲ್ಲಿ ನವಾಜ್ ಜಾನ್ ಎಂಬುವವರ ಟ್ರ್ಯಾಕ್ಟರ್​ ಅನ್ನು ಗಣೇಶನ್ […]

Tractor ಕಳ್ಳತನ ಮಾಡಿದ್ದ ‘ಗಲೀಜು ಕಳ್ಳ’ ಕೊನೆಗೂ ಖಾಕಿ ವಶಕ್ಕೆ
KUSHAL V
| Updated By: ಸಾಧು ಶ್ರೀನಾಥ್​|

Updated on: Aug 06, 2020 | 4:17 PM

Share

ಬೆಂಗಳೂರು: ನಗರದಲ್ಲಿ ಟ್ರ್ಯಾಕ್ಟರ್​ ಕಳ್ಳತನ ಮಾಡುತ್ತಿದ್ದವನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ತಮಿಳುನಾಡಿನ ಗಣೇಶನ್ ಅಲಿಯಾಸ್ ಗಲೀಜು ಬಂಧಿತ ಆರೋಪಿ.

ತಮಿಳುನಾಡು ಮೂಲದ ಈ ಪ್ರೊಫೆಷನಲ್ ಕಳ್ಳ ಬೆಂಗಳೂರಲ್ಲಿ ಟ್ರ್ಯಾಕ್ಟರ್ ಓಡಿಸಲು ಬಂದಿದ್ದ. ಇದೇ ವೇಳೆ ಕೆಲಸ ಕೊಟ್ಟ ಮಾಲೀಕನ ಟ್ರ್ಯಾಕ್ಟರ್​ ಕಳ್ಳತನ ಮಾಡಲು ಮುಂದಾಗಿದ್ದ ಗಲೀಜು. ಆದರೆ, ಅದೇ ಸಮಯದಲ್ಲಿ ಮತ್ತೊಂದು ಚೆನ್ನಾಗಿದ್ದ ಟ್ರಾಕ್ಟರ್, ಗಣೇಶನ್ ಕಣ್ಣಿಗೆ ಬಿದ್ದು ಅದನ್ನ ಕಳ್ಳತನ ಮಾಡಲು ಮುಂದಾದ.

ಅಂತೆಯೇ, ಕಳೆದ ಜನವರಿಯಲ್ಲಿ ನವಾಜ್ ಜಾನ್ ಎಂಬುವವರ ಟ್ರ್ಯಾಕ್ಟರ್​ ಅನ್ನು ಗಣೇಶನ್ ಕದ್ದಿದ್ದ. ಈ ಕುರಿತು ಬಂಡೆಪಾಳ್ಯ ಠಾಣೆಯಲ್ಲಿ ದೂರು ಸಹ ದಾಖಲಾಗಿತ್ತು. ಲಾಕ್​ಡೌನ್ ಇದ್ದ ಕಾರಣ ಪೊಲೀಸರು ಆರೋಪಿಯನ್ನ ಬಂಧಿಸಲು ಸಾಧ್ಯವಾಗಿರಲಿಲ್ಲ. ಇದೀಗ ಲಾಕ್ ಡೌನ್ ತೆರವಾಗಿದ್ದು ಗಣೇಶನ್​ನ ಕೊನೆಗೂ ಬಂಧಿಸಿದ್ದಾರೆ.

​ಆರೋಪಿಯ ವಿರುದ್ಧ ಈ ಹಿಂದೆ ಮಾಲೂರು ಪೊಲೀಸ್ ಠಾಣೆಯಲ್ಲಿ ಟ್ರಾಕ್ಟರ್ ಕಳ್ಳತನದ ಮತ್ತೊಂದು ಕೇಸ್ ಸಹ ದಾಖಲಾಗಿತ್ತು ಎಂದು ತಿಳಿದುಬಂದಿದೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!