AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tractor ಕಳ್ಳತನ ಮಾಡಿದ್ದ ‘ಗಲೀಜು ಕಳ್ಳ’ ಕೊನೆಗೂ ಖಾಕಿ ವಶಕ್ಕೆ

ಬೆಂಗಳೂರು: ನಗರದಲ್ಲಿ ಟ್ರ್ಯಾಕ್ಟರ್​ ಕಳ್ಳತನ ಮಾಡುತ್ತಿದ್ದವನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ತಮಿಳುನಾಡಿನ ಗಣೇಶನ್ ಅಲಿಯಾಸ್ ಗಲೀಜು ಬಂಧಿತ ಆರೋಪಿ. ತಮಿಳುನಾಡು ಮೂಲದ ಈ ಪ್ರೊಫೆಷನಲ್ ಕಳ್ಳ ಬೆಂಗಳೂರಲ್ಲಿ ಟ್ರ್ಯಾಕ್ಟರ್ ಓಡಿಸಲು ಬಂದಿದ್ದ. ಇದೇ ವೇಳೆ ಕೆಲಸ ಕೊಟ್ಟ ಮಾಲೀಕನ ಟ್ರ್ಯಾಕ್ಟರ್​ ಕಳ್ಳತನ ಮಾಡಲು ಮುಂದಾಗಿದ್ದ ಗಲೀಜು. ಆದರೆ, ಅದೇ ಸಮಯದಲ್ಲಿ ಮತ್ತೊಂದು ಚೆನ್ನಾಗಿದ್ದ ಟ್ರಾಕ್ಟರ್, ಗಣೇಶನ್ ಕಣ್ಣಿಗೆ ಬಿದ್ದು ಅದನ್ನ ಕಳ್ಳತನ ಮಾಡಲು ಮುಂದಾದ. ಅಂತೆಯೇ, ಕಳೆದ ಜನವರಿಯಲ್ಲಿ ನವಾಜ್ ಜಾನ್ ಎಂಬುವವರ ಟ್ರ್ಯಾಕ್ಟರ್​ ಅನ್ನು ಗಣೇಶನ್ […]

Tractor ಕಳ್ಳತನ ಮಾಡಿದ್ದ ‘ಗಲೀಜು ಕಳ್ಳ’ ಕೊನೆಗೂ ಖಾಕಿ ವಶಕ್ಕೆ
KUSHAL V
| Edited By: |

Updated on: Aug 06, 2020 | 4:17 PM

Share

ಬೆಂಗಳೂರು: ನಗರದಲ್ಲಿ ಟ್ರ್ಯಾಕ್ಟರ್​ ಕಳ್ಳತನ ಮಾಡುತ್ತಿದ್ದವನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ತಮಿಳುನಾಡಿನ ಗಣೇಶನ್ ಅಲಿಯಾಸ್ ಗಲೀಜು ಬಂಧಿತ ಆರೋಪಿ.

ತಮಿಳುನಾಡು ಮೂಲದ ಈ ಪ್ರೊಫೆಷನಲ್ ಕಳ್ಳ ಬೆಂಗಳೂರಲ್ಲಿ ಟ್ರ್ಯಾಕ್ಟರ್ ಓಡಿಸಲು ಬಂದಿದ್ದ. ಇದೇ ವೇಳೆ ಕೆಲಸ ಕೊಟ್ಟ ಮಾಲೀಕನ ಟ್ರ್ಯಾಕ್ಟರ್​ ಕಳ್ಳತನ ಮಾಡಲು ಮುಂದಾಗಿದ್ದ ಗಲೀಜು. ಆದರೆ, ಅದೇ ಸಮಯದಲ್ಲಿ ಮತ್ತೊಂದು ಚೆನ್ನಾಗಿದ್ದ ಟ್ರಾಕ್ಟರ್, ಗಣೇಶನ್ ಕಣ್ಣಿಗೆ ಬಿದ್ದು ಅದನ್ನ ಕಳ್ಳತನ ಮಾಡಲು ಮುಂದಾದ.

ಅಂತೆಯೇ, ಕಳೆದ ಜನವರಿಯಲ್ಲಿ ನವಾಜ್ ಜಾನ್ ಎಂಬುವವರ ಟ್ರ್ಯಾಕ್ಟರ್​ ಅನ್ನು ಗಣೇಶನ್ ಕದ್ದಿದ್ದ. ಈ ಕುರಿತು ಬಂಡೆಪಾಳ್ಯ ಠಾಣೆಯಲ್ಲಿ ದೂರು ಸಹ ದಾಖಲಾಗಿತ್ತು. ಲಾಕ್​ಡೌನ್ ಇದ್ದ ಕಾರಣ ಪೊಲೀಸರು ಆರೋಪಿಯನ್ನ ಬಂಧಿಸಲು ಸಾಧ್ಯವಾಗಿರಲಿಲ್ಲ. ಇದೀಗ ಲಾಕ್ ಡೌನ್ ತೆರವಾಗಿದ್ದು ಗಣೇಶನ್​ನ ಕೊನೆಗೂ ಬಂಧಿಸಿದ್ದಾರೆ.

​ಆರೋಪಿಯ ವಿರುದ್ಧ ಈ ಹಿಂದೆ ಮಾಲೂರು ಪೊಲೀಸ್ ಠಾಣೆಯಲ್ಲಿ ಟ್ರಾಕ್ಟರ್ ಕಳ್ಳತನದ ಮತ್ತೊಂದು ಕೇಸ್ ಸಹ ದಾಖಲಾಗಿತ್ತು ಎಂದು ತಿಳಿದುಬಂದಿದೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ