AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tractor ಕಳ್ಳತನ ಮಾಡಿದ್ದ ‘ಗಲೀಜು ಕಳ್ಳ’ ಕೊನೆಗೂ ಖಾಕಿ ವಶಕ್ಕೆ

ಬೆಂಗಳೂರು: ನಗರದಲ್ಲಿ ಟ್ರ್ಯಾಕ್ಟರ್​ ಕಳ್ಳತನ ಮಾಡುತ್ತಿದ್ದವನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ತಮಿಳುನಾಡಿನ ಗಣೇಶನ್ ಅಲಿಯಾಸ್ ಗಲೀಜು ಬಂಧಿತ ಆರೋಪಿ. ತಮಿಳುನಾಡು ಮೂಲದ ಈ ಪ್ರೊಫೆಷನಲ್ ಕಳ್ಳ ಬೆಂಗಳೂರಲ್ಲಿ ಟ್ರ್ಯಾಕ್ಟರ್ ಓಡಿಸಲು ಬಂದಿದ್ದ. ಇದೇ ವೇಳೆ ಕೆಲಸ ಕೊಟ್ಟ ಮಾಲೀಕನ ಟ್ರ್ಯಾಕ್ಟರ್​ ಕಳ್ಳತನ ಮಾಡಲು ಮುಂದಾಗಿದ್ದ ಗಲೀಜು. ಆದರೆ, ಅದೇ ಸಮಯದಲ್ಲಿ ಮತ್ತೊಂದು ಚೆನ್ನಾಗಿದ್ದ ಟ್ರಾಕ್ಟರ್, ಗಣೇಶನ್ ಕಣ್ಣಿಗೆ ಬಿದ್ದು ಅದನ್ನ ಕಳ್ಳತನ ಮಾಡಲು ಮುಂದಾದ. ಅಂತೆಯೇ, ಕಳೆದ ಜನವರಿಯಲ್ಲಿ ನವಾಜ್ ಜಾನ್ ಎಂಬುವವರ ಟ್ರ್ಯಾಕ್ಟರ್​ ಅನ್ನು ಗಣೇಶನ್ […]

Tractor ಕಳ್ಳತನ ಮಾಡಿದ್ದ ‘ಗಲೀಜು ಕಳ್ಳ’ ಕೊನೆಗೂ ಖಾಕಿ ವಶಕ್ಕೆ
KUSHAL V
| Edited By: ಸಾಧು ಶ್ರೀನಾಥ್​|

Updated on: Aug 06, 2020 | 4:17 PM

Share

ಬೆಂಗಳೂರು: ನಗರದಲ್ಲಿ ಟ್ರ್ಯಾಕ್ಟರ್​ ಕಳ್ಳತನ ಮಾಡುತ್ತಿದ್ದವನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ತಮಿಳುನಾಡಿನ ಗಣೇಶನ್ ಅಲಿಯಾಸ್ ಗಲೀಜು ಬಂಧಿತ ಆರೋಪಿ.

ತಮಿಳುನಾಡು ಮೂಲದ ಈ ಪ್ರೊಫೆಷನಲ್ ಕಳ್ಳ ಬೆಂಗಳೂರಲ್ಲಿ ಟ್ರ್ಯಾಕ್ಟರ್ ಓಡಿಸಲು ಬಂದಿದ್ದ. ಇದೇ ವೇಳೆ ಕೆಲಸ ಕೊಟ್ಟ ಮಾಲೀಕನ ಟ್ರ್ಯಾಕ್ಟರ್​ ಕಳ್ಳತನ ಮಾಡಲು ಮುಂದಾಗಿದ್ದ ಗಲೀಜು. ಆದರೆ, ಅದೇ ಸಮಯದಲ್ಲಿ ಮತ್ತೊಂದು ಚೆನ್ನಾಗಿದ್ದ ಟ್ರಾಕ್ಟರ್, ಗಣೇಶನ್ ಕಣ್ಣಿಗೆ ಬಿದ್ದು ಅದನ್ನ ಕಳ್ಳತನ ಮಾಡಲು ಮುಂದಾದ.

ಅಂತೆಯೇ, ಕಳೆದ ಜನವರಿಯಲ್ಲಿ ನವಾಜ್ ಜಾನ್ ಎಂಬುವವರ ಟ್ರ್ಯಾಕ್ಟರ್​ ಅನ್ನು ಗಣೇಶನ್ ಕದ್ದಿದ್ದ. ಈ ಕುರಿತು ಬಂಡೆಪಾಳ್ಯ ಠಾಣೆಯಲ್ಲಿ ದೂರು ಸಹ ದಾಖಲಾಗಿತ್ತು. ಲಾಕ್​ಡೌನ್ ಇದ್ದ ಕಾರಣ ಪೊಲೀಸರು ಆರೋಪಿಯನ್ನ ಬಂಧಿಸಲು ಸಾಧ್ಯವಾಗಿರಲಿಲ್ಲ. ಇದೀಗ ಲಾಕ್ ಡೌನ್ ತೆರವಾಗಿದ್ದು ಗಣೇಶನ್​ನ ಕೊನೆಗೂ ಬಂಧಿಸಿದ್ದಾರೆ.

​ಆರೋಪಿಯ ವಿರುದ್ಧ ಈ ಹಿಂದೆ ಮಾಲೂರು ಪೊಲೀಸ್ ಠಾಣೆಯಲ್ಲಿ ಟ್ರಾಕ್ಟರ್ ಕಳ್ಳತನದ ಮತ್ತೊಂದು ಕೇಸ್ ಸಹ ದಾಖಲಾಗಿತ್ತು ಎಂದು ತಿಳಿದುಬಂದಿದೆ.

Follow Us
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ