AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tractor ಕಳ್ಳತನ ಮಾಡಿದ್ದ ‘ಗಲೀಜು ಕಳ್ಳ’ ಕೊನೆಗೂ ಖಾಕಿ ವಶಕ್ಕೆ

ಬೆಂಗಳೂರು: ನಗರದಲ್ಲಿ ಟ್ರ್ಯಾಕ್ಟರ್​ ಕಳ್ಳತನ ಮಾಡುತ್ತಿದ್ದವನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ತಮಿಳುನಾಡಿನ ಗಣೇಶನ್ ಅಲಿಯಾಸ್ ಗಲೀಜು ಬಂಧಿತ ಆರೋಪಿ. ತಮಿಳುನಾಡು ಮೂಲದ ಈ ಪ್ರೊಫೆಷನಲ್ ಕಳ್ಳ ಬೆಂಗಳೂರಲ್ಲಿ ಟ್ರ್ಯಾಕ್ಟರ್ ಓಡಿಸಲು ಬಂದಿದ್ದ. ಇದೇ ವೇಳೆ ಕೆಲಸ ಕೊಟ್ಟ ಮಾಲೀಕನ ಟ್ರ್ಯಾಕ್ಟರ್​ ಕಳ್ಳತನ ಮಾಡಲು ಮುಂದಾಗಿದ್ದ ಗಲೀಜು. ಆದರೆ, ಅದೇ ಸಮಯದಲ್ಲಿ ಮತ್ತೊಂದು ಚೆನ್ನಾಗಿದ್ದ ಟ್ರಾಕ್ಟರ್, ಗಣೇಶನ್ ಕಣ್ಣಿಗೆ ಬಿದ್ದು ಅದನ್ನ ಕಳ್ಳತನ ಮಾಡಲು ಮುಂದಾದ. ಅಂತೆಯೇ, ಕಳೆದ ಜನವರಿಯಲ್ಲಿ ನವಾಜ್ ಜಾನ್ ಎಂಬುವವರ ಟ್ರ್ಯಾಕ್ಟರ್​ ಅನ್ನು ಗಣೇಶನ್ […]

Tractor ಕಳ್ಳತನ ಮಾಡಿದ್ದ ‘ಗಲೀಜು ಕಳ್ಳ’ ಕೊನೆಗೂ ಖಾಕಿ ವಶಕ್ಕೆ
KUSHAL V
| Edited By: ಸಾಧು ಶ್ರೀನಾಥ್​|

Updated on: Aug 06, 2020 | 4:17 PM

Share

ಬೆಂಗಳೂರು: ನಗರದಲ್ಲಿ ಟ್ರ್ಯಾಕ್ಟರ್​ ಕಳ್ಳತನ ಮಾಡುತ್ತಿದ್ದವನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ತಮಿಳುನಾಡಿನ ಗಣೇಶನ್ ಅಲಿಯಾಸ್ ಗಲೀಜು ಬಂಧಿತ ಆರೋಪಿ.

ತಮಿಳುನಾಡು ಮೂಲದ ಈ ಪ್ರೊಫೆಷನಲ್ ಕಳ್ಳ ಬೆಂಗಳೂರಲ್ಲಿ ಟ್ರ್ಯಾಕ್ಟರ್ ಓಡಿಸಲು ಬಂದಿದ್ದ. ಇದೇ ವೇಳೆ ಕೆಲಸ ಕೊಟ್ಟ ಮಾಲೀಕನ ಟ್ರ್ಯಾಕ್ಟರ್​ ಕಳ್ಳತನ ಮಾಡಲು ಮುಂದಾಗಿದ್ದ ಗಲೀಜು. ಆದರೆ, ಅದೇ ಸಮಯದಲ್ಲಿ ಮತ್ತೊಂದು ಚೆನ್ನಾಗಿದ್ದ ಟ್ರಾಕ್ಟರ್, ಗಣೇಶನ್ ಕಣ್ಣಿಗೆ ಬಿದ್ದು ಅದನ್ನ ಕಳ್ಳತನ ಮಾಡಲು ಮುಂದಾದ.

ಅಂತೆಯೇ, ಕಳೆದ ಜನವರಿಯಲ್ಲಿ ನವಾಜ್ ಜಾನ್ ಎಂಬುವವರ ಟ್ರ್ಯಾಕ್ಟರ್​ ಅನ್ನು ಗಣೇಶನ್ ಕದ್ದಿದ್ದ. ಈ ಕುರಿತು ಬಂಡೆಪಾಳ್ಯ ಠಾಣೆಯಲ್ಲಿ ದೂರು ಸಹ ದಾಖಲಾಗಿತ್ತು. ಲಾಕ್​ಡೌನ್ ಇದ್ದ ಕಾರಣ ಪೊಲೀಸರು ಆರೋಪಿಯನ್ನ ಬಂಧಿಸಲು ಸಾಧ್ಯವಾಗಿರಲಿಲ್ಲ. ಇದೀಗ ಲಾಕ್ ಡೌನ್ ತೆರವಾಗಿದ್ದು ಗಣೇಶನ್​ನ ಕೊನೆಗೂ ಬಂಧಿಸಿದ್ದಾರೆ.

​ಆರೋಪಿಯ ವಿರುದ್ಧ ಈ ಹಿಂದೆ ಮಾಲೂರು ಪೊಲೀಸ್ ಠಾಣೆಯಲ್ಲಿ ಟ್ರಾಕ್ಟರ್ ಕಳ್ಳತನದ ಮತ್ತೊಂದು ಕೇಸ್ ಸಹ ದಾಖಲಾಗಿತ್ತು ಎಂದು ತಿಳಿದುಬಂದಿದೆ.

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!