AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tractor ಕಳ್ಳತನ ಮಾಡಿದ್ದ ‘ಗಲೀಜು ಕಳ್ಳ’ ಕೊನೆಗೂ ಖಾಕಿ ವಶಕ್ಕೆ

ಬೆಂಗಳೂರು: ನಗರದಲ್ಲಿ ಟ್ರ್ಯಾಕ್ಟರ್​ ಕಳ್ಳತನ ಮಾಡುತ್ತಿದ್ದವನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ತಮಿಳುನಾಡಿನ ಗಣೇಶನ್ ಅಲಿಯಾಸ್ ಗಲೀಜು ಬಂಧಿತ ಆರೋಪಿ. ತಮಿಳುನಾಡು ಮೂಲದ ಈ ಪ್ರೊಫೆಷನಲ್ ಕಳ್ಳ ಬೆಂಗಳೂರಲ್ಲಿ ಟ್ರ್ಯಾಕ್ಟರ್ ಓಡಿಸಲು ಬಂದಿದ್ದ. ಇದೇ ವೇಳೆ ಕೆಲಸ ಕೊಟ್ಟ ಮಾಲೀಕನ ಟ್ರ್ಯಾಕ್ಟರ್​ ಕಳ್ಳತನ ಮಾಡಲು ಮುಂದಾಗಿದ್ದ ಗಲೀಜು. ಆದರೆ, ಅದೇ ಸಮಯದಲ್ಲಿ ಮತ್ತೊಂದು ಚೆನ್ನಾಗಿದ್ದ ಟ್ರಾಕ್ಟರ್, ಗಣೇಶನ್ ಕಣ್ಣಿಗೆ ಬಿದ್ದು ಅದನ್ನ ಕಳ್ಳತನ ಮಾಡಲು ಮುಂದಾದ. ಅಂತೆಯೇ, ಕಳೆದ ಜನವರಿಯಲ್ಲಿ ನವಾಜ್ ಜಾನ್ ಎಂಬುವವರ ಟ್ರ್ಯಾಕ್ಟರ್​ ಅನ್ನು ಗಣೇಶನ್ […]

Tractor ಕಳ್ಳತನ ಮಾಡಿದ್ದ ‘ಗಲೀಜು ಕಳ್ಳ’ ಕೊನೆಗೂ ಖಾಕಿ ವಶಕ್ಕೆ
KUSHAL V
| Edited By: ಸಾಧು ಶ್ರೀನಾಥ್​|

Updated on: Aug 06, 2020 | 4:17 PM

Share

ಬೆಂಗಳೂರು: ನಗರದಲ್ಲಿ ಟ್ರ್ಯಾಕ್ಟರ್​ ಕಳ್ಳತನ ಮಾಡುತ್ತಿದ್ದವನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ತಮಿಳುನಾಡಿನ ಗಣೇಶನ್ ಅಲಿಯಾಸ್ ಗಲೀಜು ಬಂಧಿತ ಆರೋಪಿ.

ತಮಿಳುನಾಡು ಮೂಲದ ಈ ಪ್ರೊಫೆಷನಲ್ ಕಳ್ಳ ಬೆಂಗಳೂರಲ್ಲಿ ಟ್ರ್ಯಾಕ್ಟರ್ ಓಡಿಸಲು ಬಂದಿದ್ದ. ಇದೇ ವೇಳೆ ಕೆಲಸ ಕೊಟ್ಟ ಮಾಲೀಕನ ಟ್ರ್ಯಾಕ್ಟರ್​ ಕಳ್ಳತನ ಮಾಡಲು ಮುಂದಾಗಿದ್ದ ಗಲೀಜು. ಆದರೆ, ಅದೇ ಸಮಯದಲ್ಲಿ ಮತ್ತೊಂದು ಚೆನ್ನಾಗಿದ್ದ ಟ್ರಾಕ್ಟರ್, ಗಣೇಶನ್ ಕಣ್ಣಿಗೆ ಬಿದ್ದು ಅದನ್ನ ಕಳ್ಳತನ ಮಾಡಲು ಮುಂದಾದ.

ಅಂತೆಯೇ, ಕಳೆದ ಜನವರಿಯಲ್ಲಿ ನವಾಜ್ ಜಾನ್ ಎಂಬುವವರ ಟ್ರ್ಯಾಕ್ಟರ್​ ಅನ್ನು ಗಣೇಶನ್ ಕದ್ದಿದ್ದ. ಈ ಕುರಿತು ಬಂಡೆಪಾಳ್ಯ ಠಾಣೆಯಲ್ಲಿ ದೂರು ಸಹ ದಾಖಲಾಗಿತ್ತು. ಲಾಕ್​ಡೌನ್ ಇದ್ದ ಕಾರಣ ಪೊಲೀಸರು ಆರೋಪಿಯನ್ನ ಬಂಧಿಸಲು ಸಾಧ್ಯವಾಗಿರಲಿಲ್ಲ. ಇದೀಗ ಲಾಕ್ ಡೌನ್ ತೆರವಾಗಿದ್ದು ಗಣೇಶನ್​ನ ಕೊನೆಗೂ ಬಂಧಿಸಿದ್ದಾರೆ.

​ಆರೋಪಿಯ ವಿರುದ್ಧ ಈ ಹಿಂದೆ ಮಾಲೂರು ಪೊಲೀಸ್ ಠಾಣೆಯಲ್ಲಿ ಟ್ರಾಕ್ಟರ್ ಕಳ್ಳತನದ ಮತ್ತೊಂದು ಕೇಸ್ ಸಹ ದಾಖಲಾಗಿತ್ತು ಎಂದು ತಿಳಿದುಬಂದಿದೆ.

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು