AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಕಾನ್ ಸಿಟಿಯಲ್ಲಿ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಅಟ್ಯಾಕ್

ಬೆಂಗಳೂರು: ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ತಡರಾತ್ರಿ ಪುಲಕೇಶಿ ನಗರದಲ್ಲಿ ನಡೆದಿದೆ. ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಜೆ.ಸಿ.ನಗರದ ನಿವಾಸಿ ಅಬು ಸೂಫಿಯಾ ಗಂಭೀರವಾಗಿ ಗಾಯಗೊಂಡಿದ್ದು, ನಿಮ್ಹಾನ್ಸ್​ ಆಸ್ಪತ್ರೆಗೆ ದಾಖಲಾಗಿದ್ದಾರೆ. ಟೀ ಕುಡಿಯುವ ಸಲುವಾಗಿ ತಡರಾತ್ರಿ ಜೆ.ಸಿ.ನಗರದಿಂದ ಪುಲಕೇಶಿ ನಗರಕ್ಕೆ ಅಬು ಸೂಫಿಯಾ ಅಗಮಿಸಿದ್ದ. ರಾತ್ರಿ 11 ಗಂಟೆ ಸುಮಾರಿಗೆ ನಾಲ್ವರು ದುಷ್ಕರ್ಮಿಗಳು ಮಚ್ಚು, ಲಾಂಗುಗಳಿಂದ ನಡುರಸ್ತೆಯಲ್ಲೇ ಹಲ್ಲೆ ನಡೆಸಿದ್ದಾರೆ. ಪರಿಚಯಸ್ಥರೇ ಹಲ್ಲೆ ಮಾಡಿರುವ ಸಾಧ್ಯತೆಯಿದೆ. ಗಂಭೀರ ಗಾಯಗೊಂಡ ಅಬುಗೆ ನಿಮ್ಹಾನ್ಸ್ ಅಸ್ಪತ್ರೆಯ ಐಸಿಯುನಲ್ಲಿ […]

ಸಿಲಿಕಾನ್ ಸಿಟಿಯಲ್ಲಿ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಅಟ್ಯಾಕ್
ಸಾಧು ಶ್ರೀನಾಥ್​
|

Updated on: Jan 17, 2020 | 4:28 PM

Share

ಬೆಂಗಳೂರು: ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ತಡರಾತ್ರಿ ಪುಲಕೇಶಿ ನಗರದಲ್ಲಿ ನಡೆದಿದೆ. ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಜೆ.ಸಿ.ನಗರದ ನಿವಾಸಿ ಅಬು ಸೂಫಿಯಾ ಗಂಭೀರವಾಗಿ ಗಾಯಗೊಂಡಿದ್ದು, ನಿಮ್ಹಾನ್ಸ್​ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಟೀ ಕುಡಿಯುವ ಸಲುವಾಗಿ ತಡರಾತ್ರಿ ಜೆ.ಸಿ.ನಗರದಿಂದ ಪುಲಕೇಶಿ ನಗರಕ್ಕೆ ಅಬು ಸೂಫಿಯಾ ಅಗಮಿಸಿದ್ದ. ರಾತ್ರಿ 11 ಗಂಟೆ ಸುಮಾರಿಗೆ ನಾಲ್ವರು ದುಷ್ಕರ್ಮಿಗಳು ಮಚ್ಚು, ಲಾಂಗುಗಳಿಂದ ನಡುರಸ್ತೆಯಲ್ಲೇ ಹಲ್ಲೆ ನಡೆಸಿದ್ದಾರೆ. ಪರಿಚಯಸ್ಥರೇ ಹಲ್ಲೆ ಮಾಡಿರುವ ಸಾಧ್ಯತೆಯಿದೆ. ಗಂಭೀರ ಗಾಯಗೊಂಡ ಅಬುಗೆ ನಿಮ್ಹಾನ್ಸ್ ಅಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಪುಲಕೇಶಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ