AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬರುವ ಕಾರ್ಪೊರೇಟರ್ ಎಲೆಕ್ಷನ್ ಸಿದ್ಧತೆಯಲ್ಲಿದ್ದ ವ್ಯಕ್ತಿಯ ಬರ್ಬರ ಕೊಲೆ, ಎಲ್ಲಿ?

ಬೆಂಗಳೂರು: ದುಷ್ಕರ್ಮಿಗಳಿಂದ ವ್ಯಕ್ತಿಯ ಬರ್ಬರ ಹತ್ಯೆ ನಡೆದಿರುವ ಘಟನೆ ನಗರದ ಯಲಹಂಕ ಬಳಿಯ ಪಾಲನಹಳ್ಳಿಯಲ್ಲಿ ನಡೆದಿದೆ. 35 ವರ್ಷದ ಚನ್ನಕೇಶವ ಅಲಿಯಾಸ್ ಕೇಶವ ಕೊಲೆಯಾದ ವ್ಯಕ್ತಿ. ನಿನ್ನೆ ತಡ ರಾತ್ರಿ 10:30ರ ಸುಮಾರಿಗೆ ಕೆಲ ದುಷ್ಕರ್ಮಿಗಳು ಸ್ವಿಫ್ಟ್ ಕಾರಿನಲ್ಲಿ ತೆರಳುತ್ತಿದ್ದ ಚನ್ನಕೇಶವನನ್ನು ತಡೆದು ಮಾರಕಾಸ್ತ್ರಗಳಿಂದ ಅಟ್ಯಾಕ್ ಮಾಡಿ ಕೊಲೆ ಮಾಡಿದ್ದಾರೆ. ಹಳೇ ದ್ವೇಷದ ಹಿನ್ನೆಲೆ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಕೊಲೆಯಾದವ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿದ್ದ. ಮುಂಬರುವ […]

ಮುಂಬರುವ ಕಾರ್ಪೊರೇಟರ್ ಎಲೆಕ್ಷನ್ ಸಿದ್ಧತೆಯಲ್ಲಿದ್ದ ವ್ಯಕ್ತಿಯ ಬರ್ಬರ ಕೊಲೆ, ಎಲ್ಲಿ?
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jul 10, 2020 | 1:00 PM

Share

ಬೆಂಗಳೂರು: ದುಷ್ಕರ್ಮಿಗಳಿಂದ ವ್ಯಕ್ತಿಯ ಬರ್ಬರ ಹತ್ಯೆ ನಡೆದಿರುವ ಘಟನೆ ನಗರದ ಯಲಹಂಕ ಬಳಿಯ ಪಾಲನಹಳ್ಳಿಯಲ್ಲಿ ನಡೆದಿದೆ. 35 ವರ್ಷದ ಚನ್ನಕೇಶವ ಅಲಿಯಾಸ್ ಕೇಶವ ಕೊಲೆಯಾದ ವ್ಯಕ್ತಿ.

ನಿನ್ನೆ ತಡ ರಾತ್ರಿ 10:30ರ ಸುಮಾರಿಗೆ ಕೆಲ ದುಷ್ಕರ್ಮಿಗಳು ಸ್ವಿಫ್ಟ್ ಕಾರಿನಲ್ಲಿ ತೆರಳುತ್ತಿದ್ದ ಚನ್ನಕೇಶವನನ್ನು ತಡೆದು ಮಾರಕಾಸ್ತ್ರಗಳಿಂದ ಅಟ್ಯಾಕ್ ಮಾಡಿ ಕೊಲೆ ಮಾಡಿದ್ದಾರೆ. ಹಳೇ ದ್ವೇಷದ ಹಿನ್ನೆಲೆ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಕೊಲೆಯಾದವ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿದ್ದ. ಮುಂಬರುವ ಕಾರ್ಪೊರೇಟರ್ ಎಲೆಕ್ಷನ್​ಗೆ ಸ್ಪರ್ಧಿಸುವ ತಯಾರಿಯಲ್ಲಿದ್ದ.

Published On - 8:23 am, Fri, 10 July 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ