AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KBK ರಾಜ್ಯಾಧ್ಯಕ್ಷನ ಮನೆ ಮುಂದೆ ಪುಡಿ ರೌಡಿಗಳ ದಾಂಧಲೆ

ಬೆಂಗಳೂರು: ರಾಜಗೋಪಾಲನಗರದ ಕಸ್ತೂರಿ ಬಡಾವಣೆಯಲ್ಲಿ ತಡರಾತ್ರಿ ಕರ್ನಾಟಕ ಬಹುಜನ ಕ್ರಾಂತಿದಳದ ರಾಜ್ಯಾಧ್ಯಕ್ಷ ಶ್ರೀನಿವಾಸ್ ಮನೆ ಮುಂದೆ ಲಾಂಗು, ಮಚ್ಚುಗಳಿಂದ ದುಷ್ಕರ್ಮಿಗಳು ದಾಂಧಲೆ ನಡೆಸಿದ್ದಾರೆ. ಮನೆ ಮುಂದೆ ನಿಲ್ಲಿಸಿದ್ದ ಎರಡು ಕಾರುಗಳ ಮೇಲೆ ನಾಲ್ಕೈದು ದುಷ್ಕರ್ಮಿಗಳ ತಂಡ ದಾಳಿ ಮಾಡಿದೆ. ಮಧ್ಯರಾತ್ರಿ 1.30ರ ಸುಮಾರಿಗೆ ಕಾರಿನಲ್ಲಿ ಎಂಟ್ರಿ ಕೊಟ್ಟ 4-5 ದುಷ್ಕರ್ಮಿಗಳ ಗ್ಯಾಂಗ್ ಎರಡು ಕಾರುಗಳನ್ನು ಜಖಂಗೊಳಿಸಿದ್ದಾರೆ. ಕೆಬಿಕೆ ರಾಜ್ಯಾಧ್ಯಕ್ಷ ಶ್ರೀನಿವಾಸ್ ಮತ್ತು ಮಧುಕರ್ ಎಂಬುವರಿಗೆ ಸೇರಿದ ಕಾರುಗಳು. ಪುಡಿರೌಡಿಗಳ ಕೃತ್ಯಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ […]

KBK ರಾಜ್ಯಾಧ್ಯಕ್ಷನ ಮನೆ ಮುಂದೆ ಪುಡಿ ರೌಡಿಗಳ ದಾಂಧಲೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 19, 2020 | 1:37 PM

Share

ಬೆಂಗಳೂರು: ರಾಜಗೋಪಾಲನಗರದ ಕಸ್ತೂರಿ ಬಡಾವಣೆಯಲ್ಲಿ ತಡರಾತ್ರಿ ಕರ್ನಾಟಕ ಬಹುಜನ ಕ್ರಾಂತಿದಳದ ರಾಜ್ಯಾಧ್ಯಕ್ಷ ಶ್ರೀನಿವಾಸ್ ಮನೆ ಮುಂದೆ ಲಾಂಗು, ಮಚ್ಚುಗಳಿಂದ ದುಷ್ಕರ್ಮಿಗಳು ದಾಂಧಲೆ ನಡೆಸಿದ್ದಾರೆ. ಮನೆ ಮುಂದೆ ನಿಲ್ಲಿಸಿದ್ದ ಎರಡು ಕಾರುಗಳ ಮೇಲೆ ನಾಲ್ಕೈದು ದುಷ್ಕರ್ಮಿಗಳ ತಂಡ ದಾಳಿ ಮಾಡಿದೆ.

ಮಧ್ಯರಾತ್ರಿ 1.30ರ ಸುಮಾರಿಗೆ ಕಾರಿನಲ್ಲಿ ಎಂಟ್ರಿ ಕೊಟ್ಟ 4-5 ದುಷ್ಕರ್ಮಿಗಳ ಗ್ಯಾಂಗ್ ಎರಡು ಕಾರುಗಳನ್ನು ಜಖಂಗೊಳಿಸಿದ್ದಾರೆ. ಕೆಬಿಕೆ ರಾಜ್ಯಾಧ್ಯಕ್ಷ ಶ್ರೀನಿವಾಸ್ ಮತ್ತು ಮಧುಕರ್ ಎಂಬುವರಿಗೆ ಸೇರಿದ ಕಾರುಗಳು. ಪುಡಿರೌಡಿಗಳ ಕೃತ್ಯಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ರಾಜಗೋಪಾಲನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

https://www.facebook.com/Tv9Kannada/videos/165080331504361/

Published On - 12:30 pm, Sun, 19 January 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ