AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ನೀಡದಿದ್ರೆ ರೇಪ್ ಕೇಸ್ ದಾಖಲಿಸುವ ಬೆದರಿಕೆ, ಆರೋಪಿಗಳು ಅಂದರ್

ಬೆಳಗಾವಿ: ಬಟ್ಟೆ ವ್ಯಾಪಾರಿಯನ್ನು ನಗ್ನ ಮಾಡಿ ಹಣಕ್ಕೆ ಬೇಡಿಕೆಯಿಟ್ಟು, ಹಣ ನೀಡದಿದ್ರೆ ರೇಪ್ ಕೇಸ್ ದಾಖಲಿಸುವ ಬೆದರಿಕೆಯೊಡ್ಡಿದ್ದ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಇಬ್ಬರು ಮಹಿಳೆಯರು ಸೇರಿದಂತೆ 6 ಆರೋಪಿಗಳನ್ನು ಬೆಳಗಾವಿಯ ಮಾಳಮಾರುತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಪೈಕಿ ಓರ್ವ ಅಪ್ರಾಪ್ತ ಸಹ ಇದ್ದಾನೆ. ಆಯೇಷಾ ಶೇಖ್, ಹೀನಾ ಅಕ್ಬರ್ ಸವಣೂರ, ಅಲೀಶಾನ್ ಶಾಬುದ್ದೀನ್, ಅಖೀಬ್ ಅಲ್ಲಾಭಕ್ಷ್ ಬೇಪಾರಿ ಮತ್ತು ಸಲ್ಮಾನ್ ಗುಲಾಜ್‌ಬೇಗ್ ಬಂಧಿತರು. ವ್ಯಾಪಾರಿ ಎಂ.ಎಂ. ಮುಜಾವರ್ ಬಳಿ ಆರೋಪಿ ಆಯೇಷಾ ₹6 ಲಕ್ಷ ಪಡೆದಿದ್ದರು. […]

ಹಣ ನೀಡದಿದ್ರೆ  ರೇಪ್ ಕೇಸ್ ದಾಖಲಿಸುವ ಬೆದರಿಕೆ, ಆರೋಪಿಗಳು ಅಂದರ್
ಸಾಧು ಶ್ರೀನಾಥ್​
|

Updated on: Dec 04, 2019 | 10:32 AM

Share

ಬೆಳಗಾವಿ: ಬಟ್ಟೆ ವ್ಯಾಪಾರಿಯನ್ನು ನಗ್ನ ಮಾಡಿ ಹಣಕ್ಕೆ ಬೇಡಿಕೆಯಿಟ್ಟು, ಹಣ ನೀಡದಿದ್ರೆ ರೇಪ್ ಕೇಸ್ ದಾಖಲಿಸುವ ಬೆದರಿಕೆಯೊಡ್ಡಿದ್ದ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಇಬ್ಬರು ಮಹಿಳೆಯರು ಸೇರಿದಂತೆ 6 ಆರೋಪಿಗಳನ್ನು ಬೆಳಗಾವಿಯ ಮಾಳಮಾರುತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಪೈಕಿ ಓರ್ವ ಅಪ್ರಾಪ್ತ ಸಹ ಇದ್ದಾನೆ.

ಆಯೇಷಾ ಶೇಖ್, ಹೀನಾ ಅಕ್ಬರ್ ಸವಣೂರ, ಅಲೀಶಾನ್ ಶಾಬುದ್ದೀನ್, ಅಖೀಬ್ ಅಲ್ಲಾಭಕ್ಷ್ ಬೇಪಾರಿ ಮತ್ತು ಸಲ್ಮಾನ್ ಗುಲಾಜ್‌ಬೇಗ್ ಬಂಧಿತರು.

ವ್ಯಾಪಾರಿ ಎಂ.ಎಂ. ಮುಜಾವರ್ ಬಳಿ ಆರೋಪಿ ಆಯೇಷಾ ₹6 ಲಕ್ಷ ಪಡೆದಿದ್ದರು. ಹಣ ನೀಡುವುದಾಗಿ ಮನೆಗೆ ಕರೆಸಿಕೊಂಡು ಕೂಡಿಹಾಕಿದ್ರು. ಆ ವೇಳೆ ಅವರನ್ನ ನಗ್ನಗೊಳಿಸಿದ ಆಯೇಷಾ ಗ್ಯಾಂಗ್, 5 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದೆ. ಹಣ ನೀಡದಿದ್ರೆ ಅತ್ಯಾಚಾರ ಪ್ರಕರಣ ದಾಖಲಿಸುವ ಬೆದರಿಕೆಯನ್ನೂ ಹಾಕಿದ್ದಾರೆ.

ಮನೆಗೆ ಹೋಗಿ ಹಣವನ್ನು ತರುವುದಾಗಿ ಹೇಳಿದ್ದ ವ್ಯಾಪಾರಿ, ಅವರಿಂದ ತಪ್ಪಿಸಿಕೊಂಡು ಬಂದು ಮಾಳಮಾರತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವ್ಯಾಪಾರಿಯ ದೂರು ಆಧರಿಸಿ 6 ಆರೋಪಿಗಳನ್ನು ಬಂಧಿಸಿ, ಪ್ರಕರಣ ದಾಖಲಿಸಲಾಗಿದೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ