AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ನೀಡದಿದ್ರೆ ರೇಪ್ ಕೇಸ್ ದಾಖಲಿಸುವ ಬೆದರಿಕೆ, ಆರೋಪಿಗಳು ಅಂದರ್

ಬೆಳಗಾವಿ: ಬಟ್ಟೆ ವ್ಯಾಪಾರಿಯನ್ನು ನಗ್ನ ಮಾಡಿ ಹಣಕ್ಕೆ ಬೇಡಿಕೆಯಿಟ್ಟು, ಹಣ ನೀಡದಿದ್ರೆ ರೇಪ್ ಕೇಸ್ ದಾಖಲಿಸುವ ಬೆದರಿಕೆಯೊಡ್ಡಿದ್ದ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಇಬ್ಬರು ಮಹಿಳೆಯರು ಸೇರಿದಂತೆ 6 ಆರೋಪಿಗಳನ್ನು ಬೆಳಗಾವಿಯ ಮಾಳಮಾರುತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಪೈಕಿ ಓರ್ವ ಅಪ್ರಾಪ್ತ ಸಹ ಇದ್ದಾನೆ. ಆಯೇಷಾ ಶೇಖ್, ಹೀನಾ ಅಕ್ಬರ್ ಸವಣೂರ, ಅಲೀಶಾನ್ ಶಾಬುದ್ದೀನ್, ಅಖೀಬ್ ಅಲ್ಲಾಭಕ್ಷ್ ಬೇಪಾರಿ ಮತ್ತು ಸಲ್ಮಾನ್ ಗುಲಾಜ್‌ಬೇಗ್ ಬಂಧಿತರು. ವ್ಯಾಪಾರಿ ಎಂ.ಎಂ. ಮುಜಾವರ್ ಬಳಿ ಆರೋಪಿ ಆಯೇಷಾ ₹6 ಲಕ್ಷ ಪಡೆದಿದ್ದರು. […]

ಹಣ ನೀಡದಿದ್ರೆ  ರೇಪ್ ಕೇಸ್ ದಾಖಲಿಸುವ ಬೆದರಿಕೆ, ಆರೋಪಿಗಳು ಅಂದರ್
ಸಾಧು ಶ್ರೀನಾಥ್​
|

Updated on: Dec 04, 2019 | 10:32 AM

Share

ಬೆಳಗಾವಿ: ಬಟ್ಟೆ ವ್ಯಾಪಾರಿಯನ್ನು ನಗ್ನ ಮಾಡಿ ಹಣಕ್ಕೆ ಬೇಡಿಕೆಯಿಟ್ಟು, ಹಣ ನೀಡದಿದ್ರೆ ರೇಪ್ ಕೇಸ್ ದಾಖಲಿಸುವ ಬೆದರಿಕೆಯೊಡ್ಡಿದ್ದ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಇಬ್ಬರು ಮಹಿಳೆಯರು ಸೇರಿದಂತೆ 6 ಆರೋಪಿಗಳನ್ನು ಬೆಳಗಾವಿಯ ಮಾಳಮಾರುತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಪೈಕಿ ಓರ್ವ ಅಪ್ರಾಪ್ತ ಸಹ ಇದ್ದಾನೆ.

ಆಯೇಷಾ ಶೇಖ್, ಹೀನಾ ಅಕ್ಬರ್ ಸವಣೂರ, ಅಲೀಶಾನ್ ಶಾಬುದ್ದೀನ್, ಅಖೀಬ್ ಅಲ್ಲಾಭಕ್ಷ್ ಬೇಪಾರಿ ಮತ್ತು ಸಲ್ಮಾನ್ ಗುಲಾಜ್‌ಬೇಗ್ ಬಂಧಿತರು.

ವ್ಯಾಪಾರಿ ಎಂ.ಎಂ. ಮುಜಾವರ್ ಬಳಿ ಆರೋಪಿ ಆಯೇಷಾ ₹6 ಲಕ್ಷ ಪಡೆದಿದ್ದರು. ಹಣ ನೀಡುವುದಾಗಿ ಮನೆಗೆ ಕರೆಸಿಕೊಂಡು ಕೂಡಿಹಾಕಿದ್ರು. ಆ ವೇಳೆ ಅವರನ್ನ ನಗ್ನಗೊಳಿಸಿದ ಆಯೇಷಾ ಗ್ಯಾಂಗ್, 5 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದೆ. ಹಣ ನೀಡದಿದ್ರೆ ಅತ್ಯಾಚಾರ ಪ್ರಕರಣ ದಾಖಲಿಸುವ ಬೆದರಿಕೆಯನ್ನೂ ಹಾಕಿದ್ದಾರೆ.

ಮನೆಗೆ ಹೋಗಿ ಹಣವನ್ನು ತರುವುದಾಗಿ ಹೇಳಿದ್ದ ವ್ಯಾಪಾರಿ, ಅವರಿಂದ ತಪ್ಪಿಸಿಕೊಂಡು ಬಂದು ಮಾಳಮಾರತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವ್ಯಾಪಾರಿಯ ದೂರು ಆಧರಿಸಿ 6 ಆರೋಪಿಗಳನ್ನು ಬಂಧಿಸಿ, ಪ್ರಕರಣ ದಾಖಲಿಸಲಾಗಿದೆ.

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು