AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ನೀಡದಿದ್ರೆ ರೇಪ್ ಕೇಸ್ ದಾಖಲಿಸುವ ಬೆದರಿಕೆ, ಆರೋಪಿಗಳು ಅಂದರ್

ಬೆಳಗಾವಿ: ಬಟ್ಟೆ ವ್ಯಾಪಾರಿಯನ್ನು ನಗ್ನ ಮಾಡಿ ಹಣಕ್ಕೆ ಬೇಡಿಕೆಯಿಟ್ಟು, ಹಣ ನೀಡದಿದ್ರೆ ರೇಪ್ ಕೇಸ್ ದಾಖಲಿಸುವ ಬೆದರಿಕೆಯೊಡ್ಡಿದ್ದ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಇಬ್ಬರು ಮಹಿಳೆಯರು ಸೇರಿದಂತೆ 6 ಆರೋಪಿಗಳನ್ನು ಬೆಳಗಾವಿಯ ಮಾಳಮಾರುತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಪೈಕಿ ಓರ್ವ ಅಪ್ರಾಪ್ತ ಸಹ ಇದ್ದಾನೆ. ಆಯೇಷಾ ಶೇಖ್, ಹೀನಾ ಅಕ್ಬರ್ ಸವಣೂರ, ಅಲೀಶಾನ್ ಶಾಬುದ್ದೀನ್, ಅಖೀಬ್ ಅಲ್ಲಾಭಕ್ಷ್ ಬೇಪಾರಿ ಮತ್ತು ಸಲ್ಮಾನ್ ಗುಲಾಜ್‌ಬೇಗ್ ಬಂಧಿತರು. ವ್ಯಾಪಾರಿ ಎಂ.ಎಂ. ಮುಜಾವರ್ ಬಳಿ ಆರೋಪಿ ಆಯೇಷಾ ₹6 ಲಕ್ಷ ಪಡೆದಿದ್ದರು. […]

ಹಣ ನೀಡದಿದ್ರೆ  ರೇಪ್ ಕೇಸ್ ದಾಖಲಿಸುವ ಬೆದರಿಕೆ, ಆರೋಪಿಗಳು ಅಂದರ್
ಸಾಧು ಶ್ರೀನಾಥ್​
|

Updated on: Dec 04, 2019 | 10:32 AM

Share

ಬೆಳಗಾವಿ: ಬಟ್ಟೆ ವ್ಯಾಪಾರಿಯನ್ನು ನಗ್ನ ಮಾಡಿ ಹಣಕ್ಕೆ ಬೇಡಿಕೆಯಿಟ್ಟು, ಹಣ ನೀಡದಿದ್ರೆ ರೇಪ್ ಕೇಸ್ ದಾಖಲಿಸುವ ಬೆದರಿಕೆಯೊಡ್ಡಿದ್ದ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಇಬ್ಬರು ಮಹಿಳೆಯರು ಸೇರಿದಂತೆ 6 ಆರೋಪಿಗಳನ್ನು ಬೆಳಗಾವಿಯ ಮಾಳಮಾರುತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಪೈಕಿ ಓರ್ವ ಅಪ್ರಾಪ್ತ ಸಹ ಇದ್ದಾನೆ.

ಆಯೇಷಾ ಶೇಖ್, ಹೀನಾ ಅಕ್ಬರ್ ಸವಣೂರ, ಅಲೀಶಾನ್ ಶಾಬುದ್ದೀನ್, ಅಖೀಬ್ ಅಲ್ಲಾಭಕ್ಷ್ ಬೇಪಾರಿ ಮತ್ತು ಸಲ್ಮಾನ್ ಗುಲಾಜ್‌ಬೇಗ್ ಬಂಧಿತರು.

ವ್ಯಾಪಾರಿ ಎಂ.ಎಂ. ಮುಜಾವರ್ ಬಳಿ ಆರೋಪಿ ಆಯೇಷಾ ₹6 ಲಕ್ಷ ಪಡೆದಿದ್ದರು. ಹಣ ನೀಡುವುದಾಗಿ ಮನೆಗೆ ಕರೆಸಿಕೊಂಡು ಕೂಡಿಹಾಕಿದ್ರು. ಆ ವೇಳೆ ಅವರನ್ನ ನಗ್ನಗೊಳಿಸಿದ ಆಯೇಷಾ ಗ್ಯಾಂಗ್, 5 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದೆ. ಹಣ ನೀಡದಿದ್ರೆ ಅತ್ಯಾಚಾರ ಪ್ರಕರಣ ದಾಖಲಿಸುವ ಬೆದರಿಕೆಯನ್ನೂ ಹಾಕಿದ್ದಾರೆ.

ಮನೆಗೆ ಹೋಗಿ ಹಣವನ್ನು ತರುವುದಾಗಿ ಹೇಳಿದ್ದ ವ್ಯಾಪಾರಿ, ಅವರಿಂದ ತಪ್ಪಿಸಿಕೊಂಡು ಬಂದು ಮಾಳಮಾರತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವ್ಯಾಪಾರಿಯ ದೂರು ಆಧರಿಸಿ 6 ಆರೋಪಿಗಳನ್ನು ಬಂಧಿಸಿ, ಪ್ರಕರಣ ದಾಖಲಿಸಲಾಗಿದೆ.

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ