AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ನೀಡದಿದ್ರೆ ರೇಪ್ ಕೇಸ್ ದಾಖಲಿಸುವ ಬೆದರಿಕೆ, ಆರೋಪಿಗಳು ಅಂದರ್

ಬೆಳಗಾವಿ: ಬಟ್ಟೆ ವ್ಯಾಪಾರಿಯನ್ನು ನಗ್ನ ಮಾಡಿ ಹಣಕ್ಕೆ ಬೇಡಿಕೆಯಿಟ್ಟು, ಹಣ ನೀಡದಿದ್ರೆ ರೇಪ್ ಕೇಸ್ ದಾಖಲಿಸುವ ಬೆದರಿಕೆಯೊಡ್ಡಿದ್ದ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಇಬ್ಬರು ಮಹಿಳೆಯರು ಸೇರಿದಂತೆ 6 ಆರೋಪಿಗಳನ್ನು ಬೆಳಗಾವಿಯ ಮಾಳಮಾರುತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಪೈಕಿ ಓರ್ವ ಅಪ್ರಾಪ್ತ ಸಹ ಇದ್ದಾನೆ. ಆಯೇಷಾ ಶೇಖ್, ಹೀನಾ ಅಕ್ಬರ್ ಸವಣೂರ, ಅಲೀಶಾನ್ ಶಾಬುದ್ದೀನ್, ಅಖೀಬ್ ಅಲ್ಲಾಭಕ್ಷ್ ಬೇಪಾರಿ ಮತ್ತು ಸಲ್ಮಾನ್ ಗುಲಾಜ್‌ಬೇಗ್ ಬಂಧಿತರು. ವ್ಯಾಪಾರಿ ಎಂ.ಎಂ. ಮುಜಾವರ್ ಬಳಿ ಆರೋಪಿ ಆಯೇಷಾ ₹6 ಲಕ್ಷ ಪಡೆದಿದ್ದರು. […]

ಹಣ ನೀಡದಿದ್ರೆ  ರೇಪ್ ಕೇಸ್ ದಾಖಲಿಸುವ ಬೆದರಿಕೆ, ಆರೋಪಿಗಳು ಅಂದರ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 04, 2019 | 10:32 AM

Share

ಬೆಳಗಾವಿ: ಬಟ್ಟೆ ವ್ಯಾಪಾರಿಯನ್ನು ನಗ್ನ ಮಾಡಿ ಹಣಕ್ಕೆ ಬೇಡಿಕೆಯಿಟ್ಟು, ಹಣ ನೀಡದಿದ್ರೆ ರೇಪ್ ಕೇಸ್ ದಾಖಲಿಸುವ ಬೆದರಿಕೆಯೊಡ್ಡಿದ್ದ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಇಬ್ಬರು ಮಹಿಳೆಯರು ಸೇರಿದಂತೆ 6 ಆರೋಪಿಗಳನ್ನು ಬೆಳಗಾವಿಯ ಮಾಳಮಾರುತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಪೈಕಿ ಓರ್ವ ಅಪ್ರಾಪ್ತ ಸಹ ಇದ್ದಾನೆ.

ಆಯೇಷಾ ಶೇಖ್, ಹೀನಾ ಅಕ್ಬರ್ ಸವಣೂರ, ಅಲೀಶಾನ್ ಶಾಬುದ್ದೀನ್, ಅಖೀಬ್ ಅಲ್ಲಾಭಕ್ಷ್ ಬೇಪಾರಿ ಮತ್ತು ಸಲ್ಮಾನ್ ಗುಲಾಜ್‌ಬೇಗ್ ಬಂಧಿತರು.

ವ್ಯಾಪಾರಿ ಎಂ.ಎಂ. ಮುಜಾವರ್ ಬಳಿ ಆರೋಪಿ ಆಯೇಷಾ ₹6 ಲಕ್ಷ ಪಡೆದಿದ್ದರು. ಹಣ ನೀಡುವುದಾಗಿ ಮನೆಗೆ ಕರೆಸಿಕೊಂಡು ಕೂಡಿಹಾಕಿದ್ರು. ಆ ವೇಳೆ ಅವರನ್ನ ನಗ್ನಗೊಳಿಸಿದ ಆಯೇಷಾ ಗ್ಯಾಂಗ್, 5 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದೆ. ಹಣ ನೀಡದಿದ್ರೆ ಅತ್ಯಾಚಾರ ಪ್ರಕರಣ ದಾಖಲಿಸುವ ಬೆದರಿಕೆಯನ್ನೂ ಹಾಕಿದ್ದಾರೆ.

ಮನೆಗೆ ಹೋಗಿ ಹಣವನ್ನು ತರುವುದಾಗಿ ಹೇಳಿದ್ದ ವ್ಯಾಪಾರಿ, ಅವರಿಂದ ತಪ್ಪಿಸಿಕೊಂಡು ಬಂದು ಮಾಳಮಾರತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವ್ಯಾಪಾರಿಯ ದೂರು ಆಧರಿಸಿ 6 ಆರೋಪಿಗಳನ್ನು ಬಂಧಿಸಿ, ಪ್ರಕರಣ ದಾಖಲಿಸಲಾಗಿದೆ.

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ