AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ, 3 ಶಂಕಿತರ ಬಂಧನ

ಧೋಲ್‌ಪುರ ಜಿಲ್ಲೆಯ ಬರಿ ಎಂಬಲ್ಲಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸರು ಮೂವರು ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ.

ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ, 3 ಶಂಕಿತರ ಬಂಧನ
ಸಾಮಧರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Jul 29, 2022 | 10:02 AM

Share

ಧೋಲ್ಪುರ್: ರಾಜಸ್ಥಾನದ ಧೋಲ್‌ಪುರ ಜಿಲ್ಲೆಯ ಬರಿ ಎಂಬಲ್ಲಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸರು ಮೂವರು ಶಂಕಿತರನ್ನು ವಶಕ್ಕೆ ಪಡೆದಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ. 14 ವರ್ಷದ ಬಾಲಕಿಯ ಮೇಲೆ ತಡರಾತ್ರಿ 6-7 ಜನರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ, ಬೈಕಿನಲ್ಲಿ ವ್ಯಕ್ತಿಯೊಬ್ಬ ಬಾಲಕಿಯನ್ನು ಹತ್ತಿರದ ಟೋಲ್‌ಗೆ ಕರೆದೊಯ್ದ ನಂತರ 6-7 ಪುರುಷರು ಅವಳ ಮೇಲೆ ಅತ್ಯಾಚಾರ ಮಾಡಿದ್ದಾರೆ. ಮೂವರು ಶಂಕಿತರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಬ್ಯಾರಿ ಸರ್ಕಲ್ ಆಫೀಸ್ ಮನೀಶ್ ಶರ್ಮಾ ತಿಳಿಸಿದ್ದಾರೆ.

ಬಾಲಕಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗಿದ್ದು, ಘಟನೆಯ ಕುರಿತು ತನಿಖೆ ನಡೆಸಲು ತಂಡಗಳನ್ನು ರಚಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಾಗಿ ಶೋಧ ನಡೆಸಲಾಗುತ್ತಿದೆ. ರಾತ್ರಿಯಿಡೀ ಆಕೆಯ ಮೇಲೆ ಅತ್ಯಾಚಾರ ಎಸಗಲಾಗಿದೆ, ನಂತರ ಮರುದಿನ ದೇವಸ್ಥಾನದ ಬಳಿ ಆಕೆ ಪತ್ತೆಯಾಗಿದ್ದಾಳೆ. ಘಟನೆಯ ಬಗ್ಗೆ ಆಕೆಯ ಕುಟುಂಬಕ್ಕೆ ತಿಳಿಸಿದ್ದಾಳೆ.

ಇದನ್ನೂ ಓದಿ
Image
6 ಮದುವೆಯಾದ ಖತರ್ನಾಕ್ ಕಿಲಾಡಿ: ಮೊಬೈಲ್ ಸ್ವಿಚ್ ಆಫ್ ಮಾಡಿ ಕೊನೆಗೂ ಸಿಕ್ಕಿಬಿದ್ದ..!
Image
ಅತ್ಯಾಚಾರ ಪ್ರಕರಣ ದಾಖಲಿಸಿದ್ದಕ್ಕೆ ಶಿಕ್ಷಕಿಯ ಅಪಹರಣ
Image
ಸೋಷಿಯಲ್ ಮೀಡಿಯಾದಲ್ಲಿ ದಬದಬನೇ ಫೋಟೊ ಹಾಕುವ ಯುವತಿಯರೇ ಎಚ್ಚರಾ, ಎಚ್ಚರಾ! ದುಬೈ ಯುವತಿಯ ಈ ಕತೆ ಕೇಳಿ
Image
Crime News: ಎಣ್ಣೆ ವಿಚಾರಕ್ಕೆ ಬಾಟಲಿಯಿಂದ ಹೊಡೆದು ಸ್ನೇಹಿತನ ಬರ್ಬರ ಹತ್ಯೆ

ಘಟನೆಯ ಕುರಿತು ವಿವರಿಸಿದ ಶ್ರೀ ಶರ್ಮಾ, ಬಾಲಕಿ ಜುಲೈ 26 ರಂದು ಸಂಜೆ ಮಾರ್ಕೆಟ್​ಗೆ ಹೋಗಿದ್ದಳು, ಅಲ್ಲಿ ವ್ಯಕ್ತಿಯೊಬ್ಬರು ಅವಳನ್ನು ತನ್ನ ಮೋಟಾರು ಸೈಕಲ್‌ನಲ್ಲಿ ಕುಳಿತುಕೊಳ್ಳುವಂತೆ ಆಮಿಷವೊಡ್ಡಿದರು ಮತ್ತು ಬೆಸರಿ ರಸ್ತೆಯಲ್ಲಿರುವ ಟೋಲ್‌ನಲ್ಲಿ ಅವಳನ್ನು ಬೀಳಿಸಿದ್ದಾನೆ. ಸುಮಾರು ಆರರಿಂದ ಏಳು ಜನರು ಆಕೆಯನ್ನು ತಮ್ಮ ವಾಹನದಲ್ಲಿ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಇದೀಗ ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

Published On - 9:59 am, Fri, 29 July 22

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ