AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: 17 ವರ್ಷದ ಅಪ್ರಾಪ್ತೆ ಮೇಲೆ ಮೂವರಿಂದ ಅತ್ಯಾಚಾರ

ಅತ್ಯಾಚಾರವೆಸಗಿದ ಮೂವರು ಕೂಡ ಬಾಲಕರಾಗಿದ್ದಾರೆ. ಮೂವರು ಸಂತ್ರಸ್ತೆಯನ್ನು ಪುಸಲಾಯಿಸಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಇನ್ನು ಕಿರಾತಕರು ಅತ್ಯಾಚಾರವೆಸಗಿದನ್ನು ವಿಡಿಯೋ ಮಾಡಿಕೊಂಡು ವೈರಲ್​​ ಮಾಡಿದ್ದಾರೆ. ವಿಡಿಯೋ ವೈರಲ್​​ ಆಗುತ್ತಿದ್ದಂತೆ ಪ್ರಕರಣ ಬೆಳಕಿಗೆ ಬಂದಿದೆ.

ಮಂಡ್ಯ: 17 ವರ್ಷದ ಅಪ್ರಾಪ್ತೆ ಮೇಲೆ ಮೂವರಿಂದ ಅತ್ಯಾಚಾರ
ಮದ್ದೂರು ಪೊಲೀಸ್​ ಠಾಣೆ
ಪ್ರಶಾಂತ್​ ಬಿ.
| Updated By: ವಿವೇಕ ಬಿರಾದಾರ|

Updated on: Nov 10, 2023 | 12:53 PM

Share

ಮಂಡ್ಯ ನ.10: ಮದ್ದೂರು (Madduru) ಪಟ್ಟಣ ಪೊಲೀಸ್ (Police) ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆ (17) ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಅತ್ಯಾಚಾರವೆಸಗಿದ ಮೂವರು ಕೂಡ ಬಾಲಕರಾಗಿದ್ದಾರೆ. ಮೂವರು ಸಂತ್ರಸ್ತೆಯನ್ನು ಪುಸಲಾಯಿಸಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಇನ್ನು ಕಿರಾತಕರು ಅತ್ಯಾಚಾರವೆಸಗಿದನ್ನು ವಿಡಿಯೋ ಮಾಡಿಕೊಂಡು ವೈರಲ್​​ ಮಾಡಿದ್ದಾರೆ. ವಿಡಿಯೋ ವೈರಲ್​​ ಆಗುತ್ತಿದ್ದಂತೆ ಪ್ರಕರಣ ಬೆಳಕಿಗೆ ಬಂದಿದೆ. ಸಂತ್ರಸ್ತೆ ತಂದೆ ದೂರಿನ ಆಧಾರದ ಮೇಲೆ ಪೊಲೀಸರು ಮೂವರನ್ನು ಬಂಧಸಿದ್ದಾರೆ. ಮೂವರು ಬಾಲಕರಾಗಿದ್ದು, ಮದ್ದೂರು ಮೂಲದವರು ಎಂದು ತಿಳಿದುಬಂದಿದೆ.

ಮೈಸೂರಿನ ಯುವ ದಸರಾದಲ್ಲಿ ಪರಿಚಯವಾಗಿದ್ದ ಸಂತ್ರಸ್ತೆ

ಅತ್ಯಾಚಾರವೆಸಗಿದ ಮೂವರಲ್ಲಿ ಓರ್ವ, ಸಂತ್ರಸ್ತೆಯನ್ನು ಮೈಸೂರಿನ ಯುವ ದಸರಾದಲ್ಲಿ ಪರಿಚಯಸಿಕೊಂಡಿದ್ದನು. ಬಳಿಕ ಬಾಲಕ, ಸಂಸತ್ರಸ್ತೆಯೊಂದಿಗೆ ಸಲುಗೆಯಿಂದ ವರ್ತಿಸಲು ಆರಂಭಿಸಿದನು. ಅಲ್ಲದೆ ಪ್ರೀತಿಸುತ್ತಿರುವುದಾಗಿ ನಂಬಿಸಿದನು. ಆನಂತರ ನವೆಂಬರ್ 4 ರಂದು ಮದ್ದೂರಿನ ಲಾಡ್ಜ್ ಕರೆದುಕೊಂಡು ಹೋಗಿ ಬಾಲಕ ಮತ್ತು ಆತನ ಸ್ನೇಹಿತರು ಸಾಮೂಹಿಕ ಆತ್ಯಾಚಾರವೆಸಗಿದ್ದಾರೆ.

ಇದನ್ನೂ ಓದಿ: ಮಹಿಳೆಯ ಮನೆಯ ದರೋಡೆ ಮಾಡಿ, ಕೆಲಸದಾಕೆ ಮೇಲೆ ಸಾಮೂಹಿಕ ಅತ್ಯಾಚಾರ, ಐವರು ಸೆಕ್ಯುರಿಟಿ ಗಾರ್ಡ್​ಗಳ ಬಂಧನ

ಈ ವೇಳೆ ಆರೋಪಿಗಳು ಆತ್ಯಾಚಾರದ ದೃಶ್ಯವನ್ನು ಮೊಬೈಲ್​ನಲ್ಲಿ ಸರೆಹಿಡಿದಿದ್ದಾರೆ. ಬಳಿಕ ಅಪ್ರಾಪ್ತೆ ಮೊಬೈಲ್​ಗೆ ವಿಡಿಯೋ ಕಳುಹಿಸಿ ಕರೆದಾಗೆಲ್ಲ ಬರುವಂತೆ ಬ್ಯ್ಲಾಕ್​ಮೇಲ್​ ಮಾಡಿದ್ದಾರೆ. ಈ ಬಗ್ಗೆ ಸಂತ್ರಸ್ತೆ ಪೋಷಕರ ಬಳಿ ಹೇಳಿಕೊಂಡಿದ್ದಾಳೆ. ಪೋಷಕರು ಮದ್ದೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಅನ್ವಯ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಆತ್ಯಾಚಾರ, ಪೋಕ್ಸೊ, ಆಟ್ರಾಸಿಟಿ ಸೆಕ್ಷನ್ ಅಡಿ‌ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್