AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಬಾಲಕಿಯ ಅಪಹರಣ, ಅತ್ಯಾಚಾರ, ಒಂದು ತಿಂಗಳ ಬಳಿಕ ರಕ್ಷಣೆ

ಉತ್ತರ ಪ್ರದೇಶ(Uttar Pradesh)ದ ಬಲ್ಲಿಯಾದಲ್ಲಿ 15 ವರ್ಷದ ಬಾಲಕಿಯನ್ನು ಅಪಹರಿಸಿ ಒಂದೂವರೆ ತಿಂಗಳ ಕಾಲ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಸೋಮವಾರ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪೋಲೀಸರ ಪ್ರಕಾರ, ಅಪ್ರಾಪ್ತ ಬಾಲಕಿ ಜುಲೈ 9 ರಂದು ಕೊತ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯ ತನ್ನ ಗ್ರಾಮದಿಂದ ನಾಪತ್ತೆಯಾಗಿದ್ದಾಳೆ. ಮರುದಿನ ಹುಡುಗಿಯ ತಂದೆಯ ದೂರಿನ ಮೇರೆಗೆ ಪ್ರಕರಣವನ್ನು ದಾಖಲಿಸಲಾಗಿತ್ತು.

ಉತ್ತರ ಪ್ರದೇಶ: ಬಾಲಕಿಯ ಅಪಹರಣ, ಅತ್ಯಾಚಾರ, ಒಂದು ತಿಂಗಳ ಬಳಿಕ ರಕ್ಷಣೆ
ಬಾಲಕಿ-ಸಾಂದರ್ಭಿಕ ಚಿತ್ರImage Credit source: Hindustan Times
ನಯನಾ ರಾಜೀವ್
|

Updated on: Aug 29, 2023 | 8:12 AM

Share

ಉತ್ತರ ಪ್ರದೇಶ(Uttar Pradesh)ದ ಬಲ್ಲಿಯಾದಲ್ಲಿ 15 ವರ್ಷದ ಬಾಲಕಿಯನ್ನು ಅಪಹರಿಸಿ ಒಂದೂವರೆ ತಿಂಗಳ ಕಾಲ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಸೋಮವಾರ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪೋಲೀಸರ ಪ್ರಕಾರ, ಅಪ್ರಾಪ್ತ ಬಾಲಕಿ ಜುಲೈ 9 ರಂದು ಕೊತ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯ ತನ್ನ ಗ್ರಾಮದಿಂದ ನಾಪತ್ತೆಯಾಗಿದ್ದಾಳೆ. ಮರುದಿನ ಹುಡುಗಿಯ ತಂದೆಯ ದೂರಿನ ಮೇರೆಗೆ ಪ್ರಕರಣವನ್ನು ದಾಖಲಿಸಲಾಗಿತ್ತು.

ಆಗಸ್ಟ್ 26 ರಂದು, ಅಪ್ರಾಪ್ತ ಬಾಲಕಿಯನ್ನು ಡಿಯೋರಿಯಾದಿಂದ ರಕ್ಷಿಸಲಾಯಿತು ಬಳಿಕ ಮ್ಯಾಜಿಸ್ಟ್ರೇಟ್​ ಮುಂದೆ ಹೇಳಿಕೆ ನೀಡಿದ್ದಾರೆ. ಬಿಹಾರದ ಸಿವಾನ್ ಜಿಲ್ಲೆಯ ನಿವಾಸಿ ರಾಹುಲ್ ಕುಮಾರ್ ಸಿಂಗ್ (19) ತನ್ನನ್ನು ಕರೆದೊಯ್ದಿದ್ದಾನೆ ಎಂದು ಬಾಲಕಿ ಆರೋಪಿಸಿದ್ದಾಳೆ. ಅವಳನ್ನು ಅಪಹರಿಸಿದ ನಂತರ ಡಿಯೋರಿಯಾಗೆ ಕರೆದೊಯ್ದಿದ್ದ, ಆಕೆಯನ್ನು ಸೆರೆಯಲ್ಲಿಟ್ಟುಕೊಂಡು ಸುಮಾರು ಒಂದೂವರೆ ತಿಂಗಳ ಕಾಲ ಅತ್ಯಾಚಾರ ಎಸಗಿದ್ದಾನೆ ಎಂದು ಅವರು ಹೇಳಿದ್ದಾರೆ. ಸೋಮವಾರ ಠಾಣೆ ಕ್ರಾಸಿಂಗ್ ಬಳಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಎಸ್‌ಎಚ್‌ಒ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಕೊಪ್ಪಳದಲ್ಲಿ ಮಹಿಳೆ ಮೇಲೆ ಅತ್ಯಾಚಾರ: ವಿಡಿಯೋ ವೈರಲ್, 16 ಜನರ ವಿರುದ್ಧ ಎಫ್​ಐಆರ್

ಕೊಪ್ಪಳದಲ್ಲಿ ಮಹಿಳೆ ಮೇಲೆ ಅತ್ಯಾಚಾರ: ವಿಡಿಯೋ ವೈರಲ್ ಜಮೀನಿನಲ್ಲಿ ಉಳುಮೆ ಮಾಡಲು ಹೋದಾಗ ಮಹಿಳೆ ಮೇಲೆ ಸಂಬಂಧಿಕರೇ ಅತ್ಯಾಚಾರ ಎಸಗಿದ ಆರೋಪ ಕೊಪ್ಪಳ (Koppal) ಜಿಲ್ಲೆಯ ಗಂಗಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಳಿಬಂದಿದೆ. ಪ್ರಕರಣ ಸಂಬಂಧ 16 ಮಂದಿ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಈ ನಡುವೆ ಪ್ರಕರಣ ಸಂಬಂಧ ಕೆಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.

ಶ್ರೀನಿವಾಸ್ ಸತ್ಯನಾರಯಣ್, ರಾಧಾ ಶ್ರೀನಿವಾಸ್, ಪ್ರದೀಪ್ ಶ್ರೀನಿವಾಸ್, ಸುದೀಪ್ ಶ್ರೀನಿವಾಸ್ ಹಾಗೂ ಗೋಪಾಲ್ ರಾವ್ ಪುಲ್ಲಯ್ಯ ಕೊಠಾರಿ, ರಾಮರಾವ್ ವೆಂಕಟನಾರಯಣ್ ಸೇರಿದಂತೆ 16 ಜನರ ವಿರುದ್ಧ ಎಫ್​​ಐಆರ್ ದಾಖಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ