AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Goa: 18 ತಿಂಗಳ ಮಗುವನ್ನು ಕೊಂದು, ನದಿಗೆ ಹಾರಿದ ಮಹಿಳೆ

ಮಹಿಳೆಯೊಬ್ಬರು ತನ್ನ 18 ತಿಂಗಳ ಮಗಳನ್ನು ಕೊಂದು, ನಂತರ ತಾನು ಜೀವ ಕಳೆದುಕೊಳ್ಳಲು, ನದಿಗೆ ಹಾರಿದ್ದಾಳೆ, ಆದರೆ ಕೆಲವು ಕಟ್ಟಡ ಕಾರ್ಮಿಕರು ಆಕೆಯನ್ನು ರಕ್ಷಿಸಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

Goa: 18 ತಿಂಗಳ ಮಗುವನ್ನು ಕೊಂದು, ನದಿಗೆ ಹಾರಿದ ಮಹಿಳೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 06, 2022 | 5:13 PM

Share

ಪಣಜಿ: ಶನಿವಾರ ಮುಂಜಾನೆ ಗೋವಾದ ಹಳ್ಳಿಯೊಂದರಲ್ಲಿ ಮಹಿಳೆಯೊಬ್ಬರು ತನ್ನ 18 ತಿಂಗಳ ಮಗಳನ್ನು ಕೊಂದು, ನಂತರ ತಾನು ಜೀವ ಕಳೆದುಕೊಳ್ಳಲು, ನದಿಗೆ ಹಾರಿದ್ದಾಳೆ, ಆದರೆ ಕೆಲವು ಕಟ್ಟಡ ಕಾರ್ಮಿಕರು ಆಕೆಯನ್ನು ರಕ್ಷಿಸಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. 34 ವರ್ಷದ ಮಹಿಳೆ ಜರ್ಮನಿಯಲ್ಲಿ ಹಲವಾರು ವರ್ಷಗಳಿಂದ ನೆಲೆ ನಿಂತಿದ್ದರು. ನಂತರ ದಕ್ಷಿಣ ಗೋವಾದ ಚಿಕಾಲಿಮ್‌ನಲ್ಲಿರುವ ತನ್ನ ಪೋಷಕರ ಮನೆಗೆ ಕಳೆದ ವಾರ ಬಂದಿದ್ದಳು, ಆಕೆಯ ಪತಿ ಜರ್ಮನಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆಯನ್ನು ನಿಮಿಷಾ ವಲ್ಸನ್ ಎಂದು ಗುರುತಿಸಲಾಗಿದ್ದು, ಇಂದು ಮುಂಜಾನೆ 5 ಗಂಟೆ ಸುಮಾರಿಗೆ ತನ್ನ 18 ತಿಂಗಳ ಮಗಳನ್ನು ಕತ್ತು ಹಿಸುಕಿ ಕೊಂದಿದ್ದಾಳೆ. ನಂತರ ಅವಳು ತನ್ನ ಮನೆಯವರ ಬಳಿ ಕಾರಿನ ಕೀಯನ್ನು ಕೇಳಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ. ನಂತರ ಸುಮಾರು ಐದು ಕಿಲೋಮೀಟರ್ ದೂರ ಕಾರನ್ನು ಓಡಿಸಿಕೊಂಡು ಸೇತುವೆಯೊಂದಕ್ಕೆ ನಿಲ್ಲಿಸಿ, ನಂತರ ಸೇತುವೆಯಿಂದ ಜುವಾರಿ ನದಿಗೆ ಹಾರಿದ್ದಾಳೆ. ಆದರೆ, ಸೇತುವೆ ದುರಸ್ಥಿ ಮಾಡುತ್ತಿದ್ದ ಕೆಲವು ಕಾರ್ಮಿಕರು ಆಕೆಯನ್ನು ರಕ್ಷಿಸಿದ್ದಾರೆ ಎಂದು ಅವರು ಹೇಳಿದರು.

ಮಹಿಳೆಯನ್ನು ಬಂಬೋಲಿಮ್‌ನಲ್ಲಿರುವ ಸರ್ಕಾರಿ ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ (ಜಿಎಂಸಿಎಚ್) ದಾಖಲು ಮಾಡಲಾಗಿದೆ. ಈಗ ಆಕೆ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಅವರು ಹೇಳಿದರು. ಆರೋಪಿ ಮಹಿಳೆ ಜರ್ಮನಿಯಲ್ಲಿ ಹಲವಾರು ವರ್ಷಗಳ ನಂತರ ಗೋವಾಕ್ಕೆ ಮರಳಿದ್ದಳು, ಅಲ್ಲಿ ಅವಳ ಪತಿ ಕೆಲಸ ಮಾಡುತ್ತಿದ್ದಾನೆ ಎಂದು ಶ್ರೀನಾಯಕ್ ಹೇಳಿದರು. ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ
Image
Rape: 3 ವರ್ಷದ ಬಳಿಕ ಉತ್ತರ ಪ್ರದೇಶದ ಬಿಎಸ್​ಪಿ ಸಂಸದ ಅತುಲ್ ರೈ ಅತ್ಯಾಚಾರ ಆರೋಪದಿಂದ ಖುಲಾಸೆ
Image
Ramanagara: ಮಗುವಿನ ಸಾವಿನಿಂದ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಂಪತಿ
Image
ನೇಣು ಬಿಗಿದುಕೊಂಡು ಸ್ವಾಮೀಜಿ ಆತ್ಮಹತ್ಯೆ; ಬಿಜೆಪಿ ಶಾಸಕನೇ ಸಾವಿಗೆ ಕಾರಣವೆಂದು ಸೂಸೈಡ್ ನೋಟ್​​ನಲ್ಲಿ ಆರೋಪ
Image
ಕಟ್ಟಡದಿಂದ ಎಸೆದು ಮಗುವಿನ ಹತ್ಯೆ ಪ್ರಕರಣ: ಮಗುವಿನ ತಂದೆ ಕಣ್ಣೀರಿಡುತ್ತಾ ಹೇಳಿದ್ದೇನು?

Published On - 5:12 pm, Sat, 6 August 22

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ