AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kempegowda International Airport: ಜೀನ್ಸ್ ಪ್ಯಾಂಟ್’ನಲ್ಲಿ ಚಿನ್ನದ ಪೇಸ್ಟ್ ಬಚ್ಚಿಟ್ಟಿದ್ದ ಭೂಪ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆರೆ!

ಬ್ಯಾಂಕಾಕ್ ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ 38 ವರ್ಷದ ಖತರ್ನಾಕ್ ಸ್ಮಗ್ಲರ್ ಕಸ್ಟಾಮೈಸ್ ಮಾಡಿ ಹೊಲಿದ ಜೀನ್ಸ್'ನ ಸಣ್ಣ ಸಣ್ಣ ಜೇಬಿನಲ್ಲಿ 30 ಲಕ್ಷ ಬೆಲೆಬಾಳುವ ಗೋಲ್ಡ್ ಪೇಸ್ಟ್ ತಂದಿದ್ದು ಇದೀಗ ಪೋಲೀಸರ ಅತಿಥಿಯಾಗಿದ್ದಾನೆ.

Kempegowda International Airport: ಜೀನ್ಸ್ ಪ್ಯಾಂಟ್'ನಲ್ಲಿ ಚಿನ್ನದ ಪೇಸ್ಟ್ ಬಚ್ಚಿಟ್ಟಿದ್ದ ಭೂಪ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆರೆ!
ಗೋಲ್ಡ್ ಸ್ಮಾಗ್ಲರ್ ಬಂಧನ Image Credit source: Tribune India
TV9 Web
| Edited By: |

Updated on:Feb 05, 2023 | 12:10 PM

Share

ಬೆಂಗಳೂರು: ಬ್ಯಾಂಕಾಕ್ ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ 38 ವರ್ಷದ ಖತರ್ನಾಕ್ ಸ್ಮಗ್ಲರ್ ಕಸ್ಟಮೈಸ್ ಮಾಡಿ ಹೊಲಿದ ಜೀನ್ಸ್ನ ಸಣ್ಣ ಸಣ್ಣ ಜೇಬಿನಲ್ಲಿ 30 ಲಕ್ಷ ಬೆಲೆಬಾಳುವ ಗೋಲ್ಡ್ ಪೇಸ್ಟ್ ತಂದಿದ್ದು ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ಬೆಂಗಳೂರು ಕಸ್ಟಮ್ಸ್‌ನ ವಾಯು ಗುಪ್ತಚರ ಘಟಕ ಕೊಟ್ಟಿರುವ ಮಾಹಿತಿ ಪ್ರಕಾರ ಕರ್ನಾಟಕ ಮೂಲದ ಈ ಸ್ಮಗ್ಲರ್ ಗುರುವಾರ ಥಾಯ್ ಏರ್ವೇಸ್ ಫ್ಲೈಟ್ ಟಿಜಿ 325 ಫ್ಲೈಟ್ನಲ್ಲಿ ಸೆರೆಯಾಗಿದ್ದಾನೆ. ಈತನ ಥೈಲ್ಯಾಂಡ್‌ ನ ಸಣ್ಣ ಪ್ರವಾಸವು ಅನುಮಾನವನ್ನು ಹುಟ್ಟಿಸಿದ್ದರಿಂದ ಕಸ್ಟಮ್ಸ್ ಅಧಿಕಾರಿಗಳು ಸ್ಮಗ್ಲರ್ ಧರಿಸಿದ್ದ ಪ್ಯಾಂಟ್‌ನಲ್ಲಿ ಅನುಮಾನಾಸ್ಪದ ಹೊಲಿಗೆ ಕಂಡು ಅವರನ್ನು ಪರಿಶೀಲಿಸಿದರು. ಪರಿಶೀಲನೆ ನಂತರ ಈತ ತನ್ನ ಜೀನ್ಸ್ ನಲ್ಲಿ ಸಣ್ಣ ಸಣ್ಣ ಜೇಬುಗಳನ್ನು ಹೊಲಿದಿದ್ದು ಅದರಲ್ಲಿ 30 ಲಕ್ಷ ಬೆಲೆ ಬಾಳುವ ಚಿನ್ನದ ಪೇಸ್ಟ್ ತುಂಬಕೊಂಡಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ.

ಇದನ್ನೂ ಓದಿ: ಹಾಡಹಗಲೇ ಜ್ಯುವೆಲರಿ ಶಾಪ್​ಗೆ ನುಗ್ಗಿ ಚೂರಿ ಇರಿದು ವ್ಯಕ್ತಿಯ ಬರ್ಬರ ಹತ್ಯೆ

2023 ರ ಜನವರಿಫೆಬ್ರವರಿ ತಿಂಗಳಲ್ಲಿ ಮಹಿಳೆಯೊಬ್ಬಳು 7 ಕೋಟಿ ಮೌಲ್ಯದ 686 ಗ್ರಾಂ ಕೋಕೈನ್(cocaine) ಕಳ್ಳಸಾಗಣೆ ಮಾಡಲು ಹೋಗಿ ಕೆಂಪೇಗೌಡ ನಿಲ್ದಾಣದಲ್ಲಿ ಸೆರೆಯಾಗಿದ್ದಳು, ಅಷ್ಟೇ ಅಲ್ಲದೆ ಅಪರೂಪದ ಪ್ರಾಣಿಗಳನ್ನು ಸ್ಮಗ್ಗಲ್ ಮಾಡಿದ ಮೂರು ಜನರ ಬಂಧನವಾಗಿದೆ.

Published On - 12:10 pm, Sun, 5 February 23

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ