AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

32 ಲಕ್ಷ ಮೌಲ್ಯದ ಚಿನ್ನ ಮೈಗೆ ಮೆತ್ತಿಕೊಂಡು ದುಬೈನಿಂದ ಹಾರಿ ಬಂದ ಭೂಪ.. ಕೊನೆಗೆ ಏನಾದ?

ಮಂಗಳೂರು:ಇಲ್ಲೊಬ್ಬ ಭೂಪ ಲಕ್ಷಾಂತರ ಮೌಲ್ಯದ ಚಿನ್ನ ಅಕ್ರಮ ಸಾಗಾಟಕ್ಕೆ ಹೊಸ ‘ರೂಪ’ ನೀಡಿದ್ದಾನೆ. ಏನಿಲ್ಲಾ ಸಿಂಪಲ್ಲಾಗಿ 24 ಕ್ಯಾರೆಟ್ ನ 614 ಗ್ರಾಂ ಚಿನ್ನವನ್ನು ಪುಡಿಪುಡಿ ಮಾಡಿ, ಮೈಗೆಲ್ಲಾ ಮೆತ್ತಿಕೊಂಡು ದುಬೈನಿಂದ ಮಂಗಳೂರಿಗೆ ಸ್ಪೈಸ್ ವಿಮಾನದ ಮೂಲಕ ಹಾರಿ ಬಂದಿದ್ದಾನೆ. ಅಕ್ರಮ ಸಾಗಾಟಕ್ಕೆ ಹೊಸ ‘ರೂಪ’ ಧರಿಸಿದ ಭೂಪ! ಆದ್ರೆ ಹೀಗೆ ಚಿನ್ನದ ಅಕ್ರಮ ಚಿನ್ನ ಸಾಗಾಟಕ್ಕೆ ಯತ್ನಿಸಿದ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯು ಚಿನ್ನವನ್ನು ಪೌಡರ್ ರೂಪದಲ್ಲಿ ಮಾರ್ಪಾಟು ಮಾಡಿ ಅನುಮಾನ ಬಾರದಂತೆ ದೇಹಕ್ಕೇ ಚಿನ್ನವನ್ನು ಲೇಪಿಸಿಕೊಂಡು […]

32 ಲಕ್ಷ ಮೌಲ್ಯದ ಚಿನ್ನ ಮೈಗೆ ಮೆತ್ತಿಕೊಂಡು ದುಬೈನಿಂದ ಹಾರಿ ಬಂದ ಭೂಪ.. ಕೊನೆಗೆ ಏನಾದ?
ಸಾಧು ಶ್ರೀನಾಥ್​
|

Updated on:Oct 29, 2020 | 10:38 AM

Share

ಮಂಗಳೂರು:ಇಲ್ಲೊಬ್ಬ ಭೂಪ ಲಕ್ಷಾಂತರ ಮೌಲ್ಯದ ಚಿನ್ನ ಅಕ್ರಮ ಸಾಗಾಟಕ್ಕೆ ಹೊಸ ‘ರೂಪ’ ನೀಡಿದ್ದಾನೆ. ಏನಿಲ್ಲಾ ಸಿಂಪಲ್ಲಾಗಿ 24 ಕ್ಯಾರೆಟ್ ನ 614 ಗ್ರಾಂ ಚಿನ್ನವನ್ನು ಪುಡಿಪುಡಿ ಮಾಡಿ, ಮೈಗೆಲ್ಲಾ ಮೆತ್ತಿಕೊಂಡು ದುಬೈನಿಂದ ಮಂಗಳೂರಿಗೆ ಸ್ಪೈಸ್ ವಿಮಾನದ ಮೂಲಕ ಹಾರಿ ಬಂದಿದ್ದಾನೆ.

ಅಕ್ರಮ ಸಾಗಾಟಕ್ಕೆ ಹೊಸ ‘ರೂಪ’ ಧರಿಸಿದ ಭೂಪ! ಆದ್ರೆ ಹೀಗೆ ಚಿನ್ನದ ಅಕ್ರಮ ಚಿನ್ನ ಸಾಗಾಟಕ್ಕೆ ಯತ್ನಿಸಿದ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯು ಚಿನ್ನವನ್ನು ಪೌಡರ್ ರೂಪದಲ್ಲಿ ಮಾರ್ಪಾಟು ಮಾಡಿ ಅನುಮಾನ ಬಾರದಂತೆ ದೇಹಕ್ಕೇ ಚಿನ್ನವನ್ನು ಲೇಪಿಸಿಕೊಂಡು ಬಂದಿದ್ದ. ಹೀಗೆ ಬಂದಿದ್ದ ಆರೋಪಿಯ ದೇಹದಿಂದ 24 ಕ್ಯಾರೆಟ್ ನ 614 ಗ್ರಾಂ ತೂಕದಷ್ಟು ಚಿನ್ನವನ್ನು ವಶ ಪಡಿಸಿಕೊಂಡಿದ್ದಾರೆ. ಮಾರುಕಟ್ಟೆಯಲ್ಲಿ ಇದರ ಮೌಲ್ಯ 32,96,300 ರೂಪಾಯಿಯಷ್ಟಿದೆ ಎಂದು ಅಂದಾಜಿಸಲಾಗಿದೆ.

Published On - 10:36 am, Thu, 29 October 20

5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ